ಬಂಟ್ವಾಳ: ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಾಂತ್ರಿಕ, ಸಾಂಸ್ಕೃತಿಕ ಜತೆಗೆ ಸೃಜನಶೀಲತೆಯ ಸ್ಪರ್ಧೆಗಳ ಉತ್ಸವhಆಕೃತಿ 2025 ಇದೇ ಬರುವ ಮಾ27 ರಿಂದ 29ರವರೆಗೆ ಕಾಲೇಜಿನ ಡಾ. ಪಿ. ದಯಾನಂದ ಪೈ ಸತೀಶ್ ಪೈ ಅಡಿಟೋರಿಯಂನಲ್ಲಿ ಜರಗಲಿದೆ.
Read Moreಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯ ಸಾರಿಗೆ ಸಂಸ್ಥೆ ಕೆಎಸ್ಆರ್ಟಿಸಿ ಎರಡು ಸಾವಿರ ಹೆಚ್ಚುವರಿ ಬಸ್ಸುಗಳನ್ನು ಓಡಿಸುತ್ತಿದೆ.
Read Moreಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ, ರಾಷ್ಟ್ರೀಯ ಬಿಲ್ಲವ ಮಂಡಲದ ಸಂಚಾಲಕಿ, ಜೆಸಿಐ ಇಂಡಿಯಾ ಇದರ ವಲಯ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ನ್ಯಾಯವಾದಿ ಶೈಲಜಾ ರಾಜೇಶ್ ರವರನ್ನು ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡದ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ.
Read Moreಇತಿಹಾಸ ಪ್ರಸಿದ್ಧ ಕಾಸರಗೋಡು ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯದಲ್ಲಿ ಮಾ.26ರಿಂದ ಏ.7ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಮೂಡಪ್ಪ ಸೇವೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಮಧುಸೂಧನ ಆಯಾರ್ ಮಂಗಳೂರು ತಿಳಿಸಿದ್ದಾರೆ.
Read Moreಬಂಟ್ವಾಳ :ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರ್ ಬಂಟ್ವಾಳ ಕೇಂದ್ರ ಸಮಿತಿಯ ಸಭೆಯು ಉಪ್ಪಳ ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಜರಗಿತು.
Read More