ಹೊಸದಿಲ್ಲಿ: ಇನ್ನು ಫೋನ್ ಪೇ ಬಳಸಿ ವಿದೇಶಗಳಲ್ಲೂ ಹಣ ಪಾವತಿ ಮಾಡಬಹುದು. ಇದರ ಮೂಲಕ ಒಬ್ಬ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ವಿದೇಶಿ ಕರೆನ್ಸಿಯಲ್ಲಿ ಹಣ ಕಡಿತವಾಗುತ್ತದೆ. ಸದ್ಯ ಈ ಪಾವತಿ ವ್ಯವಸ್ಥೆ ಯುಎಇ, ಸಿಂಗಾಪುರ, ಮಾರಿಷಸ್, ನೇಪಾಲ, ಭೂತಾನ್ಗಳಲ್ಲಿ ಲಭ್ಯವಿದೆ.
Read Moreಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಗೋಳ್ತಮಜಲು ಗ್ರಾಮಪಂಚಾಯತ್ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ನ ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ಚಿಮಿಣಿಗುರಿಯಲ್ಲಿ ಸುಮಾರು 82.20 ಲಕ್ಷರೂ.ವೆಚ್ಚದಲ್ಲಿ ನಿರ್ಮಾಣವಾದ ಬಹುಗ್ರಾಮ ಮಲತ್ಯಾಜ್ಯ ನಿರ್ವಹಣಾ ಘಟಕವನ್ನು( ಎಫ್ ಎಸ್ ಟಿ ಪಿ) ಸೋಮವಾರ ಲೋಕಾರ್ಪಣೆ ಗೊಳಿಸಲಾಯಿತು.
Read Moreಮೂಲ್ಕಿ: ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಫೆ.6 ರಂದು ಸೋಮವಾರ ಮೂಲ್ಕಿ ಸಮೀಪದ ಎಸ್ ಕೋಡಿ ಎಂಬಲ್ಲಿ ನಡೆದಿದೆ.
Read Moreಕಲ್ಲಡ್ಕ: ಶ್ರೀ ರಾಮ ವಿದ್ಯಾಕೇಂದ್ರದಲ್ಲಿ ಪಿಯು ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ "ದೀಪ ಪ್ರಧಾನ" ದಲ್ಲಿ ಗೋವಾ ಸಿಎಂ ಪ್ರಮೋದ್ ಸಾವಂತ್ ಭಾಗವಹಿಸಿ ಶಾಲಾ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.
Read Moreಬಂಟ್ವಾಳ: ಜೆಸಿಐ ಬಂಟ್ವಾಳದ ವತಿಯಿಂದ ಕೇಂದ್ರ ಸರ್ಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಬಂಟ್ವಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಕ್ಷಯ ರೋಗಿಗಳಿಗೆ ಪೌಷ್ಠಿಕ ಆಹಾರದ ಕಿಟ್ ಹಸ್ತಾಂತರಿಸಲಾಯಿತು.
Read More