ಮೈಸೂರು/ಕೊಡಗು: ರಾಜ್ಯದಲ್ಲಿ ಹೃದಯಾಘಾತದಿಂದ (Heart Attack) ಸರಣಿ ಸಾವು ಮುಂದುವರಿದಿದೆ. ಹಿರಿಯ ಜೀವಗಳು, ಎಳೇ ಹೃದಯಗಳು, ಬಾಳಿ ಬದುಕಬೇಕಾದವ್ರು ಕುಂತಲ್ಲಿ, ನಿಂತಲ್ಲಿ ಪ್ರಾಣ ಕಳೆದುಕೊಳ್ತಿದ್ದಾರೆ. ಮೈಸೂರಿನಲ್ಲಿ (Mysuru) 28 ವರ್ಷದ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ರೆ, ಕೊಡಗಿನಲ್ಲಿ (Kodagu) 58 ವರ್ಷದ ಮಹಿಳೆ ಜೀವ ತೆತ್ತಿದ್ದಾರೆ.
Read Moreಮಂಗಳೂರು :ಜಿಲ್ಲಾ ಕುಲಾಲರ ಮಾತೃ ಸಂಘದ ಕನಸಿನ ಯೋಜನೆಯಲ್ಲೊಂದಾದ ಕುಲಾಲ ಸಮುದಾಯದ ವಿದ್ಯಾರ್ಥಿನಿಯಾರಿಗೆ ನಗರ ಪ್ರದೇಶದಲ್ಲಿ ಉಚಿತ ವಸತಿ ನಿಲಯ ನಿರ್ಮಾಣದ ಕನಸಿಗೆ ಮತ್ತಷ್ಟು ಬಲ ಬಂದಿದ್ದು, ಕುಲಶೇಖರ ಪದವು ಗ್ರಾಮದ ಸ ನಂ 171/2ಎ ರಲ್ಲಿನ 7.90ಸೆಂಟ್ಸ್ ವಿಸ್ತೀರ್ಣದ ನಿವೇಶನವನ್ನು ಕುಲಾಲ ಸಮುದಾಯದ ವಿದ್ಯಾರ್ಥಿನಿಯರ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮಂಜೂರು ಮಾಡಿದ್ದು ಜಿಲ್ಲಾ ಮಾತೃ ಸಂಘದ ಅಹರ್ನಿಸಿ ಪ್ರಯತ್ನಕ್ಕೆ ಫಲ ಸಿಕ್ಕಿದೆ ಎಂದು ತಿಳಿಸಿದ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಮುಂದಿನ ವರ್ಷ ಜಿಲ್ಲಾ ಮಾತೃ ಸಂಘದ ಶಮಾನೋತ್ಸವ ಸಂಭ್ರಮದ ಸಮಯದಲ್ಲಿ ಲೋಕಾರ್ಪಣೆ ಮಾಡಲು ಶಕ್ತಿಮೀರಿ ಗರಿಷ್ಠ ಪ್ರಯತ್ನ ಮಾಡಲಾಗುವುದು ಹಾಗೂ ಕಟ್ಟಡ ನಿರ್ಮಾಣಕ್ಕಾಗಿ ರೂ 2ಕೋಟಿ ಅನುದಾನಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
Read Moreಬಂಟ್ವಾಳ :ವಿಶ್ವ ಗಾಣಿಗರ ಚಾವಡಿ (ರಿ.) ಮಂಗಳೂರು,ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಆಸ್ಪತ್ರೆ, ಕಂಕನಾಡಿ ಮಂಗಳೂರು, ಇಂಡಿಯನ್ ಕ್ಯಾನ್ಸರ್ ಸೊಸೈಟಿ, ದ.ಕ. ಸಂಯುಕ್ತಾಶ್ರಯದಲ್ಲಿ ಆಗಸ್ಟ್ 17, ಭಾನುವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1ರ ವರೆಗೆ ಸಾರ್ವಜನಿಕ ಬೃಹತ್ ವೈದ್ಯಕೀಯ ತಪಾಸಣಾ ಶಿಬಿರವು ಪಾಣೆಮಂಗಳೂರು ಸುಮಂಗಲಾ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
Read Moreಬಂಟ್ವಾಳ: ತಾಲೂಕಿನ ಬಿ ಸಿ ರೋಡ್ ರಕ್ತೇಶ್ವರಿ ದೇವಸ್ಥಾನದ ಬಳಿ ಇರುವ ಪಾರ್ಕ್ಸ್ ಸ್ಕ್ವೇರ್ ಕಟ್ಟಡದ ಎರಡನೇ ಮಹಡಿಯಲ್ಲಿ ಯುವ ವಕೀಲರಾದ ಪ್ರಥ್ವಿಶ್ ರಾವ್ ಹಾಗೂ ಸಂದೀಪ್ ಶೆಟ್ಟಿ ಇವರ "ರಾವ್ ಆ್ಯಂಡ್ ಶೆಟ್ಟಿ" ನೂತನ ಅಡ್ವೋಕೇಟ್ ಕಚೇರಿಯು ಜು.10ರಂದು ಗುರುವಾರ ಶುಭಾರಂಭಗೊಂಡಿತು.
Read Moreಬಂಟ್ವಾಳ ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ. ಕೆ. ಭಟ್ ಮುಂದಾಳುತ್ವದಲ್ಲಿ ಅವರ ಸ್ವಗ್ರಹಕ್ಕೆ ಭೇಟಿ ನೀಡಿ ಫಲ ಪುಷ್ಪ ಗಳೊಂದಿಗೆ ಗೌರವಿಸಲಾಯಿತು.
Read More