ಬುಲವಾಯೊ(ಜಿಂಬಾಬ್ವೆ): ಈ ಬಾರಿಯ ಐಸಿಸಿ ಅಂಡರ್-19 ಏಕದಿನ ವಿಶ್ವಕಪ್ನಲ್ಲಿ 5 ಬಾರಿ ಚಾಂಪಿಯನ್ ಭಾರತ ಭರ್ಜರಿ ಶುಭಾರಂಭ ಮಾಡಿದೆ. ಗುರುವಾರ ಯುಎಸ್ಎ ವಿರುದ್ಧ ಯುವ ಭಾರತಕ್ಕೆ 6 ವಿಕೆಟ್ ಗೆಲುವು ಲಭಿಸಿತು. ಹೆನಿಲ್ ಪಟೇಲ್ ಮಾರಕ ದಾಳಿ ತಂಡಕ್ಕೆ ಸುಲಭ ಗೆಲುವು ತಂದುಕೊಟ್ಟಿತು.
Read Moreಬಂಟ್ವಾಳ :ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ವಂದೇ ಮಾತರಂ ಗೀತೆ ಬಂಕಿಮಚಂದ್ರರಿಂದ ಸೃಷ್ಟಿಯಾಗಿತ್ತು. ಭಾರತೀಯ ಸಂಸ್ಕೃತಿಯ ನೆಲೆಯಲ್ಲಿ ರಚಿತವಾದ ಗೀತೆಯಿಂದ ದೇಶ ಭಕ್ತರು ಸ್ಫೂರ್ತಿಯನ್ನು ಪಡೆದಿದ್ದರು. ಸ್ವತಂತ್ರ ಭಾರತದಲ್ಲಿ ವಂದೇ ಮಾತರಂ ಮನೆ ಮನೆಗಳಲ್ಲಿ ಹಾಡುವ ಮೂಲಕ ರಾಷ್ಟ್ರೀಯ ಜಾಗೃತಿಯನ್ನು ಮೂಡಿಸಬೇಕಾಗಿದೆ ಎಂದು ಚಿಂತಕ ಸಾಮರಸ್ಯ ಟೋಳಿ ಸದಸ್ಯ ಸುರೇಶ ಪರ್ಕಳ ಹೇಳಿದರು.
Read Moreಬಂಟ್ವಾಳ: ಸೂರಿಕುಮೇರ್ ಹೆದ್ದಾರಿಯಲ್ಲಿ ಕ್ರಾಸಿಂಗ್ ನೀಡಬೇಕಾಗಿ ಒತ್ತಾಯಿಸಿ ಸೂರಿಕುಮೇರ್ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಪ್ರತಿಭಟನೆ ಜ.16 ಶುಕ್ರವಾರ ನಡೆಯಿತು.
Read Moreಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ 133ನೇ ರಕ್ತದಾನ ಶಿಬಿರ ಜ.18ರಂದು ಭಾನುವಾರ ಫರಂಗಿಪೇಟೆಯ ಸೇವಾಂಜಲಿ ಸಭಾಗ್ರಹದಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ.
Read Moreಬಂಟ್ವಾಳ: ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ವತಿಯಿಂದ ಜನವರಿ 18ರಿಂದ ಫೆ.1ರವರೆಗೆ ತಾಲೂಕಿನ 12 ಕಡೆಗಳಲ್ಲಿ ಹಿಂದು ಸಂಗಮ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಸಂಯೋಜಕರಾದ ಪ್ರಸಾದ್ ಕುಮಾರ್ ಬಿ.ಸಿ.ರೊಡಿನ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Read More