ಬೆಂಗಳೂರು: ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ (Basavaraj Horatti) ಅವರಿಂದ ಬಲವಂತವಾಗಿ ರಾಜೀನಾಮೆ ಕೊಡಿಸಲಾಗಿದೆ. ಹೊರಟ್ಟಿ ರಾಜೀನಾಮೆಯನ್ನು ಅಂಗೀಕರಸಬಾರದು ಎಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ (BJP Delegation) ದೂರು ಸಲ್ಲಿಸಿದೆ.
Read Moreಬಂಟ್ವಾಳ :ತುಂಬೆ ಗ್ರೂಪ್ ಯು.ಎ.ಇ ಸಂಸ್ಥಾಪಕರಾದ ಡಾ. ತುಂಬೆ ಮೊಯಿದ್ದೀನ್ ಹಾಗೂ ಮುಹಿಯುದ್ದೀನ್ ಎಜುಕೇಶನ್ ಟ್ರಸ್ಟ್(ರಿ) ತುಂಬೆಯ ಆಶ್ರಯದಲ್ಲಿ ತುಂಬೆ ಪದವಿ-ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ ನಡೆಯಿತು.
Read Moreಬಂಟ್ವಾಳ :ಕೃಷಿ ಪ್ರಧಾನ ಜಿಲ್ಲೆಯಲ್ಲಿ ತುಳುನಾಡಿನ ಕ್ರೀಡೆ ಮತ್ತು ಆಟಿ ತಿಂಗಳ ಆಹಾರ ಪದ್ಧತಿ ಬಗ್ಗೆ ಯುವ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ತಾಲೂಕಿನ ತುಂಬೆ ಗ್ರಾಮದ ಯುವಶಕ್ತಿ ಫ್ರೆಂಡ್ಸ್ ಮಜಿ ಅಶ್ರಯದಲ್ಲಿ "ಕೆಸರ್ಡೊಂಜಿ ದಿನ"ಕಾರ್ಯಕ್ರಮವು ಆ. 9ರಂದು ಆದಿತ್ಯವಾರ ತುಂಬೆ ಮಜಿಯಲ್ಲಿ ಅದ್ದೂರಿಯಾಗಿ ನಡೆಯಿತು.
Read Moreಬಂಟ್ವಾಳ: ಕೃಷಿ ಪ್ರಧಾನ ಜಿಲ್ಲೆಯಲ್ಲಿ ತುಳುನಾಡಿನ ಕ್ರೀಡೆ ಮತ್ತು ಆಟಿ ತಿಂಗಳ ಆಹಾರ ಪದ್ಧತಿ ಬಗ್ಗೆ ಯುವ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಯುವ ಗಾಣಿಗ ಸಂಘ ಇತರರಿಗೆ ಮಾದರಿಯಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಹೇಳಿದ್ದಾರೆ.
Read Moreಬಂಟ್ವಾಳ :ರಾಜ್ಯದ ರೈತರ ಬೇಡಿಕೆಗಳಿಗೆ ಸ್ಪಂದಿಸಿ ಕೇಂದ್ರ ಕೃಷಿ ಮತ್ತು ಕಲ್ಯಾಣ ಇಲಾಖೆಯ ಆದೇಶದಂತೆ 2026 - 27 ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿಕೆ ಮತ್ತು ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆಯ ಪ್ರಿಮಿಯಂ ಪಾವತಿಸುವ ದಿನಾಂಕವನ್ನು 2026 ಅಗೋಸ್ಟ್ 14 ರ ತನಕ ವಿಸ್ತರಣೆ ಮಾಡಿ ತೋಟಗಾರಿಕೆ ಇಲಾಖೆ ಆದೇಶ ಹೊರಡಿಸಿದ್ದು ಬೆಳೆ ವಿಮೆ ಪ್ರಿಮಿಯಂ ಪಾವತಿ ಮಾಡದ ರೈತರಿಗೆ ಅವಕಾಶ ಕಲ್ಪಿಕೊಡಲಾಗಿದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
Read More