ದೇಶ ವಿದೇಶ

ಕರಾವಳಿ

More News

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವಾಯುದಾಳಿ: 80ಕ್ಕೂ ಹೆಚ್ಚು ಜನರು ಸಾವು!

ಇಸ್ಲಾಮಾಬಾದ್ (ಪಾಕಿಸ್ತಾನ): ಅಫ್ಘಾನಿಸ್ತಾನ ರಾಷ್ಟ್ರದ ನಂಗರ್‌ಹಾರ್​, ಪಕ್ತಿಕಾ ಮತ್ತು ಖೋಸ್ಟ್​ ಪ್ರಾಂತ್ಯಗಳ ಏಳು ಸ್ಥಳಗಳಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ 80ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಾಬಾದ್​ನ ಭದ್ರತಾ ಮೂಲಗಳನ್ನು ಉಲ್ಲೇಖಿಸಿ ಅಂತಾರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.

Read More

ಸಂಕೋಡಿ: ಶ್ರೀ ನಾಗಬ್ರಹ್ಮ ರಕ್ತೇಶ್ವರಿ ಸಾನ್ನಿಧ್ಯ ಪುನರ್ ಪ್ರತಿಷ್ಠ ಬ್ರಹ್ಮಕಲಶಾಭಿಷೇಕ

ಕಲ್ಲಡ್ಕ : ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಸಂಕೋಡಿ ಎಂಬಲ್ಲಿ ನೂತನವಾಗಿ ನಿರ್ಮಿಸಿದ ನಾಗಬ್ರಹ್ಮ ರಕ್ತೇಶ್ವರಿ  ಸಾನ್ನಿಧ್ಯದ  ಪುನರ್ ಪ್ರತಿಷ್ಠ ಬ್ರಹ್ಮ ಕಲಶಾಭಿಷೇಕ ಮತ್ತು ಯಕ್ಷಗಾನ ಬಯಲಾಟ ಕಾರ್ಯಕ್ರಮವು ಫೆಬ್ರವರಿ 25ನೇ ಬುಧವಾರ ನಡೆಯಲಿರುವುದು.

Read More

ಬೋಳಂಗಡಿ: ಅಮ್ಮ ಸ್ವೀಟ್ಸ್ ವತಿಯಿಂದ ವಿಶೇಷ ಚೇತನ ಮಕ್ಕಳಿಗೆ ಸಹಾಯಧನ ವಿತರಣೆ ಹಾಗೂ ಸೇವಾ ರತ್ನ ಪ್ರಶಸ್ತಿ ಪ್ರದಾನ

ಬಂಟ್ವಾಳ : ಸಮಾಜಸೇವೆ, ಪರೋಪಕಾರ, ದಾನಧರ್ಮದಂತಹ ಪುಣ್ಯ ಕಾರ್ಯಗಳನ್ನು ಮಾಡಲು ಲಕ್ಷ - ಕೋಟಿ ಸಂಪತ್ತು ಮುಖ್ಯ ಅಲ್ಲ ಪುಣ್ಯ ಗಳಿಸಲು ಬೇಕಾದ ನಿಷ್ಕಲ್ಮಶ ಹೃದಯ ವೈಶಾಲ್ಯತೆ ಬೇಕು ಅದು ಅಮ್ಮ ಸ್ವೀಟ್ಸ್ ಮಾಲಕ ಜನಾರ್ದನ ಅವರಲ್ಲಿ ಕಾಣುತ್ತಿದ್ದೇವೆ ಎಂದು ಲಯನ್ ದಾಮೋದರ್ ಬಿ.ಎಂ. ಹೇಳಿದರು.

Read More

ನಡುಬೈಲು :ದೆಹಲಿ ಗಣರಾಜ್ಯೋತ್ಸವದಲ್ಲಿ ಭಾಗಿಯಾದ ಸಾತ್ವಿಕ ಆರ್ ಭಟ್ ಅವರಿಗೆ ಗೌರವಭಿನಂದನೆ.

ಬಂಟ್ವಾಳ : ಕರ್ನಾಟಕ - ಗೋವಾ ಎನ್.ಪಿ.ಸಿ. ಡೈರೆಕ್ಟೋರೇಟ್ ವತಿಯಿಂದ 2026ರ ದೆಹಲಿ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿ ದೇಶದ ಪ್ರಧಾನಿ ನರೇಂದ್ರ ಮೋದಿ ಭಾಗಿಯಾದ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ವಿಭಾಗದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ನೃತ್ಯ ತಂಡದಲ್ಲಿ ಭಾಗವಹಿಸಿ ಪ್ರದರ್ಶನಗೈದು ಪ್ರಥಮ ಸ್ಥಾನ ಗಳಿಸಿರುವ ಪುದು ಗ್ರಾಮದ ನಡುಬೈಲು ದಿ ಕೃಷ್ಣ ಭಟ್ ರ ಮೊಮ್ಮಗಳು, ರವಿರಾಜ್ ಭಟ್ ಹಾಗೂ ಅರ್ಚನಾ ಇವರ ಪುತ್ರಿ ಸಾತ್ವಿಕ ಆರ್ ಭಟ್ ಅವರನ್ನು ಅವರ ಸ್ವಗೃಹದಲ್ಲಿ ಕಲಾ ಸಂಗಮ ನಡುಬೈಲು ಹಾಗೂ ಊರ ನಾಗರಿಕರ ಪರವಾಗಿ ಗೌರವಿಸಿ ಅಭಿನಂದಿಸಲಾಯಿತು.

Read More

ಬಂಟ್ವಾಳ :ಸಾರಿ ಗೊಂಡೆ ಹಾಗೂ ಸಾರಿ ಪೋಲ್ಡಿಂಗ್ ತರಬೇತಿ ಕಾರ್ಯಗಾರ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ  ಹಾಗೂ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರ ಬೆಳ್ತಂಗಡಿ  ಇದರ ಸಂಯುಕ್ತ ಆಶ್ರಯದಲ್ಲಿ   ಗ್ರಾಮಾಭಿವೃದ್ಧಿ   ಯೋಜನೆಯ ಸ್ವಸಹಾಯ ಸಂಘದ ಸದಸ್ಯರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ  5  ದಿನಗಳ ಕಾಲ  ಉಚಿತವಾಗಿ  "ಸೀರೆ ಗೊಂಡೆ ಮತ್ತು ಸೀರೆ ಫೋಲ್ಡಿಂಗ್"  ತರಬೇತಿ ಕಾರ್ಯಗಾರವನ್ನು ಗ್ರಾಮ ಅಭಿವೃದ್ಧಿ ಯೋಜನೆಯ  ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌದದಲ್ಲಿ ಹಮ್ಮಿಕೊಳ್ಳಲಾಯಿತು.

Read More