ದೇಶ ವಿದೇಶ

ಕರಾವಳಿ

More News

ವಾಲ್ಮೀಕಿ ನಿಗಮದ ಹಗರಣ; ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ. ನಾಗೇಂದ್ರ

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣ ಸಂಬಂಧ ಕೊನೆಗೂ ಸಚಿವ ಬಿ. ನಾಗೇಂದ್ರ ತಲೆದಂಡವಾಗಿದೆ. ಹೈಕಮಾಂಡ್ ಭೇಟಿಯಾಗಿ ಬೆಂಗಳೂರಿಗೆ ವಾಪಸಾಗಿರುವ ಬೆನ್ನಲ್ಲೇ ಈ ಬಗ್ಗೆ ನಾಗೇಂದ್ರ ಮಹತ್ವದ ಘೋಷಣೆ ಮಾಡಿದ್ದಾರೆ. ಹಗರಣ ಸಂಬಂಧ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ಮಳೆಗಾದ ವಿಧಾನ ಮಂಡಲ ಅಧಿವೇಶನದ ವೇಳೆ ತೀವ್ರ ಹೋರಾಟ ನಡೆಸಿತ್ತು. ಆ ಬೆನ್ನಲ್ಲೇ ಪಾದಯಾತ್ರೆ ಕೂಡ ಘೋಷಿಸಿತ್ತು. ಈ ನಡುವೆಯೇ ಮಂತ್ರಿಗಿರಿ ತೊರೆಯೋದಾಗಿ ನಾಗೇಂದ್ರ ತಿಳಿಸಿದ್ದಾರೆ.

Read More

ಫರಂಗಿಪೇಟೆ :ಸೇವಾಂಜಲಿಯಲ್ಲಿ 21ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ. ಸಾಮೂಹಿಕವಾಗಿ ಮಾಡುವ ಪೂಜೆ ಶ್ರೇಷ್ಠವಾದ ವೃತಾಚರಣೆ: ಡಾ. ಧರ್ಮಪಾಲನಾಥ ಸ್ವಾಮೀಜಿ.

ಬಂಟ್ವಾಳ: ಲಕ್ಷ್ಮೀ ಶಕ್ತಿಯ ಸಂಕೇತ, ನಮ್ಮ ಕರ್ಮ, ಕರ್ತವ್ಯ, ಚಿಂತನೆಯಲ್ಲಿ ಲಕ್ಷ್ಮೀ ವಾಸವಾಗಿರುತ್ತಾಳೆ ಸಾಮೂಹಿಕವಾಗಿ ಮಾಡುವ ಪೂಜೆ ಶ್ರೇಷ್ಠವಾದ ವೃತಾಚರಣೆ, ಶಾಶ್ವತವಾದ ಸುಖ ನಮ್ಮ ಆತಂರ್ಯದಲ್ಲಿ ಇದೆ. ನಿಷ್ಕಲ್ಮಶವಾದ ಮನಸ್ಸು, ಭಕ್ತಿ ಇದ್ದಾಗ ದೇವರನ್ನು ಕಾಣಲು ಸಾಧ್ಯವಿದೆ ಎಂದು ಮಂಗಳೂರಿನ ಶ್ರೀ ಆದಿಚುಂಚನಗಿರಿ ಮಠದ ಡಾ. ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.

Read More

ಸುಜೀರು :ಶ್ರೀ ವೀರ ಹನುಮಾನ್ ಮಂದಿರ(ರಿ) ನೂತನ ಸಭಾಂಗಣಕ್ಕೆ ಭೂಮಿ ಪೂಜೆ.

ಬಂಟ್ವಾಳ :ಶ್ರೀ ವೀರ ಹನುಮಾನ್ ಮಂದಿರ (ರಿ) ದತ್ತನಗರ ಸುಜೀರು ಇಲ್ಲಿ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಯ ಆಶೀರ್ವಾದದಿಂದ ಶ್ರೀ ಮುಖ್ಯಪ್ರಾಣ ದೇವರ ರಜತಮಹೊತ್ಸವ ಅಂಗವಾಗಿ ನಿರ್ಮಾಣಗೊಳ್ಳಲಿರುವ ನೂತನ ಸಭಾಂಗಣದ ಭೂಮಿ ಪೂಜೆಯ ಶುಭ ಮೂಹೂರ್ತ ಪ್ರದಾನ ಅರ್ಚಕರು ಹಾಗೂ ರಜತಮಹೊತ್ಸವ ಗೌರವಸಲಹೆಗಾರ ಶ್ರೀ ಪೊಳಲಿ ಗಿರಿಪ್ರಕಾಶ್ ತಂತ್ರಿಗಳ ಪೌರೊತ್ಯದಲ್ಲಿ ನಡೆಯಿತು.

Read More

ಬಂಟ್ವಾಳ :ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಗುರುಗಳ ತತ್ವ–ಆದರ್ಶ ಪಾಲನೆಯೇ ಶ್ರೇಷ್ಠ ಗುರುದಕ್ಷಿಣೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ–ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯುವುದೇ ಅವರಿಗೆ ಸಲ್ಲಿಸುವ ಶ್ರೇಷ್ಠ ಗುರುದಕ್ಷಿಣೆಯಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

Read More

ನೇಪಾಳ ಜಲಪ್ರಳಯಕ್ಕೆ 160 ಮಂದಿ ಬಲಿ – 150 ಕಿ.ಮೀ ದೂರದಲ್ಲಿ 33 ಶವ ಪತ್ತೆ

ಕಠ್ಮಂಡು: ನೇಪಾಳ(Nepal) ಮತ್ತು ಟಿಬೆಟ್(Tibet) ಗಡಿ ಭಾಗದಲ್ಲಿ ಭೋಟೆ ಕೋಶಿ ಹಾಗೂ ತ್ರಿಶೂಲಿ ನದಿಗಳಲ್ಲಿ ಉಂಟಾದ ಜಲಪ್ರಳಯಕ್ಕೆ(Flash Flood)d ಕನಿಷ್ಠ 160ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ನೂರಾರು ಜನ ನಾಪತ್ತೆಯಾಗಿದ್ದಾರೆ.

Read More