ಉಡುಪಿ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸರಕಾರಿ ಪ್ರೌಢಶಾಲೆ ಹಿರ್ಗಾನ ಶೇ.100 ಫಲಿತಾಂಶ ದಾಖಲಿಸಿದೆ.
Read Moreಬಂಟ್ವಾಳ ತಾಲೂಕು ಕುಕ್ಕಿಪಾಡಿ ಗ್ರಾಮದ ಕೋರ್ಯಾರು ಶ್ರೀ ದುರ್ಗಾ ಮಹಮ್ಮಾಯೀ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಗಳು ಎಪ್ರಿಲ್ 26 ರಿಂದ ಮೇ 02 ರ ತನಕ ಜರುಗಲಿದೆ ಎಂದು ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಉಮೇಶ್ ಗೌಡ ಮಂಚಕಲ್ಲು ತಿಳಿಸಿದ್ದಾರೆ .
Read Moreಸುಳ್ಯ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏ.9 ರಂದು ಪ್ರಕಟವಾಗಿದ್ದು ವಾರ್ಷಿಕ ಪರೀಕ್ಷೆಯಲ್ಲಿ ಶಾರದಾ ಪಿಯು ಕಾಲೇಜ್ ಸುಳ್ಯ ಇದರ ವಿದ್ಯಾರ್ಥಿನಿಯಾದ ಶ್ರೀವಲ್ಲಿ ವಿಜ್ಞಾನ ವಿಭಾಗದಲ್ಲಿ 567/600 ,ಅಂಕಗಳೊಂದಿಗೆ 94.5% ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
Read Moreಬಂಟ್ವಾಳ:ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಂಟ್ವಾಳದ ಎಸ್ವಿಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗಗನ್ ಆಳ್ವ 616 (98.56%) ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
Read Moreಬಂಟ್ವಾಳ: ಈ ಬಾರಿಯ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಗೆ ತಾಲೂಕಿನಲ್ಲಿ ಹಾಜರಾದ ಒಟ್ಟು 5,488 ವಿದ್ಯಾರ್ಥಿಗಳ ಪೈಕಿ 5,371 ಮಂದಿ ತೇರ್ಗಡೆಗೊಳ್ಳುವ ಮೂಲಕ ಶೇ. 97.87 ಫಲಿತಾಂಶ ದಾಖಲಿಸಿದೆ. ಅನುದಾನಿತ ಮತ್ತು ಅನುದಾನರಹಿತ ಹಾಗೂ ಸರ್ಕಾರಿ ಪ್ರೌಢಶಾಲೆ ಸೇರಿದಂತೆ ಒಟ್ಟು 96 ಪ್ರೌಢಶಾಲೆಗಳ ಪೈಕಿ 55 ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿಕೊಂಡಿದೆ. ಈ ನಡುವೆ ಒಟ್ಟು 16 ಸರ್ಕಾರಿ ಪ್ರೌಢಶಾಲೆಗಳು ಶೇ.100 ಫಲಿತಾಂಶ ದಾಖಲಿಸಿಕೊಂಡು ಗಮನ ಸೆಳೆದಿದೆ.
Read More