ನವದೆಹಲಿ: ದೆಹಲಿ ಸರ್ಕಾರ ಜಾರಿಗೆ ತರಲಿರುವ ‘ದೆಹಲಿ ಲಕ್ಷ್ಮೀ ಯೋಜನೆ’ಯಡಿ ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳು 2,500 ರು. ಆರ್ಥಿಕ ನೆರವು ಒದಗಿಸಲು ಹಲವು ಕಠಿಣ ಷರತ್ತುಗಳನ್ನು ವಿಧಿಸಲಾಗಿದೆ. ಈ ಯೋಜನೆಯ ಲಾಭ ಪಡೆಯಲು ಕುಟುಂಬದ ಹೆಣ್ಣುಮಕ್ಕಳಿಗೆ ಹೆಚ್ಪಿವಿ ಲಸಿಕೆ ಹಾಕಿಸುವುದು, ಗರ್ಭಿಣಿಯರಿಗೆ ಪೋಷಣ್ ಟ್ರ್ಯಾಕರ್ನಲ್ಲಿ ನೋಂದಣಿ ಮತ್ತು ವೈಯಕ್ತಿಕ ಡೇಟಾ ಹಂಚಿಕೆಗೆ ಸಮ್ಮತಿ ನೀಡುವುದು ಸೇರಿದಂತೆ ವಿವಿಧ ಮಾನದಂಡಗಳನ್ನು ಕಡ್ಡಾಯಗೊಳಿಸಲಾಗಿದೆ.
Read Moreಬಂಟ್ವಾಳ :ಎಳೆಯರ ಬಳಗ (ರಿ.) ರಾಮಲ್ ಕಟ್ಟೆ, ಎಳೆಯರ ಬಳಗ ಮಹಿಳಾ ಮಂಡಳಿ ಹಾಗೂ ಎಳೆಯರ ಬಳಗ ಭಜನಾ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2ನೇ ವರ್ಷದ “ಭಜನೆದೊಟ್ಟಿಗೆ ಆಟಿದ ನೆಂಪು” ಕಾರ್ಯಕ್ರಮವು , ಸಾಂಸ್ಕೃತಿಕ ವೈಭವದೊಂದಿಗೆ ವಿಜೃಂಭಣೆಯಿಂದ ನಡೆಯಿತು.
Read Moreಬಂಟ್ವಾಳ :ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಯ ಬಂಟ್ವಾಳ ವಲಯದ ವತಿಯಿಂದ ವಲಯದ ಕುಟುಂಬ ಸದಸ್ಯರಿಗೋಸ್ಕರ ಕುಟುಂಬ ಸಮ್ಮಿಲನ ಹಾಗೂ ಆಟಿ ಕೂಟ ಕಾರ್ಯಕ್ರಮ ಬಿಸಿರೋಡ್ ಕನ್ನಡ ಭವನ ದಲ್ಲಿ ನಡೆಯಿತು.
Read Moreಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ 14ನೇ ಆರೋಪಿ ಪ್ರದೋಷ್ನನ್ನು(Pradosh) ಮಾಫಿ ಸಾಕ್ಷಿಯಾಗಿ ಪರಿಗಣಿಸಲು 59ನೇ ಸಿಸಿಹೆಚ್ ನ್ಯಾಯಾಲಯ ಅನುಮತಿ ನೀಡಿದೆ.
Read Moreಬೆಂಗಳೂರು: ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ (Basavaraj Horatti) ಅವರಿಂದ ಬಲವಂತವಾಗಿ ರಾಜೀನಾಮೆ ಕೊಡಿಸಲಾಗಿದೆ. ಹೊರಟ್ಟಿ ರಾಜೀನಾಮೆಯನ್ನು ಅಂಗೀಕರಸಬಾರದು ಎಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ (BJP Delegation) ದೂರು ಸಲ್ಲಿಸಿದೆ.
Read More