ದೇಶ ವಿದೇಶ

ಕರಾವಳಿ

More News

2029ರೊಳಗೆ ಎನ್‌ಡಿಎ ಆಡಳಿತದ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ: ಅಮಿತ್ ಶಾ

ಮುಂಬೈ: ಬಿಜೆಪಿ ನೇತೃತ್ವದ ಎನ್‌ಡಿಎ (NDA) ಆಡಳಿತದಲ್ಲಿರುವ 21 ರಾಜ್ಯಗಳಲ್ಲೂ 2029ರೊಳಗೆ ಏಕರೂಪ ನಾಗರಿಕ ಸಂಹಿತೆ (Uniform Civil Code) ಜಾರಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Read More

ಬಿ. ಸಿ. ರೋಡು :  ಬಿ.ರಮಾನಾಥ ರೈ 75ನೇ ಹುಟ್ಟುಹಬ್ಬ ಸರಣಿ ಕಾರ್ಯಕ್ರಮಕ್ಕೆ ಚಾಲನೆ. ರೈ ಕರಾವಳಿ ರಾಜಕಾರಣದ ಭೀಷ್ಮ :ಪ್ರೊ. ಕೆ. ತುಕಾರಾಮ ಪೂಜಾರಿ

ಬಂಟ್ವಾಳ: ಜಿಲ್ಲೆಯಲ್ಲಿ ಪೆರ್ನೆ ಸಮೀಪದ ಪ್ರತಿಷ್ಟಿತ ಬೆಳ್ಳಿಪಾಡಿ ಬಂಟರ ಮನೆತನದಲ್ಲಿ ಜನಿಸಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಅವರಂತಹ ಹಲವಾರು ಮಂದಿ ಮಂಗಳೂರು ಸರ್ಕಾರಿ ಪದವಿ ಕಾಲೇಜಿನಲ್ಲಿ ಓದಿದ ಬಳಿಕ ನಾಯಕತ್ವ ಗುಣದಿಂದ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಿಂಚಿದ್ದಾರೆ ರಾಜಕೀಯ ಕ್ಷೇತ್ರದಲ್ಲಿ ಅವರು ಕರಾವಳಿ ರಾಜಕಾರಣದ ಭೀಷ್ಮ ಎಂದು ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ಪ್ರೊ. ಕೆ. ತುಕಾರಾಮ ಪೂಜಾರಿ ಹೇಳಿದ್ದಾರೆ.

Read More

ಫರಂಗಿಪೇಟೆ :ಸೆ.14ರಿಂದ ಹಿಂದೂ ಧಾರ್ಮಿಕ ಸೇವಾ ಸಮಿತಿ ಅಶ್ರಯದಲ್ಲಿ 44ನೇ ವರ್ಷದ "ಫರಂಗಿಪೇಟೆ ಗಣೇಶೋತ್ಸವ"

ಬಂಟ್ವಾಳ :ಹಿಂದೂ ಧಾರ್ಮಿಕ ಸೇವಾ ಸಮಿತಿ ಫರಂಗಿಪೇಟೆ ಇದರ ಅಶ್ರಯದಲ್ಲಿ 44ನೇ ವರ್ಷದ "ಫರಂಗಿಪೇಟೆ ಗಣೇಶೋತ್ಸವ"ವು ಸೆ. 14 ರಿಂದ 16ರವರೆಗೆ  ವಿಜೃಂಭಣೆಯಿಂದ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ.

Read More

ಬಿ ಸಿ ರೋಡ್ : ವಿಕಾಸಂ ಸೇವಾ ಫೌಂಡೇಶನ್ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ  ಭಾಗವಹಿಸಿದ್ದ ಕಾಕುಂಜೆ ಸಾಫ್ಟ್ವೇರ್ ಕಂಪೆನಿ ಪ್ರೈವೇಟ್ ಲಿಮಿಟೆಡ್ ನ ಸ್ಥಾಪಕರು ಹಾಗೂ ಆಡಳಿತ ನಿರ್ದೇಶಕರಾದ  ಗೋಪಾಲಕೃಷ್ಣ ಭಟ್ ಕಾಕುಂಜೆ ಮಾತನಾಡಿ "ಆಟಿಸಂ ನಂತಹ ಸಂಕೀರ್ಣವಾದ ದಿವ್ಯಾಂಗತೆಯುಳ್ಳ ವ್ಯಕ್ತಿಗಳಿಗೆ ಎಐಯನ್ನು ಬಳಸಿ ರೋಬೋಟ್ ಗಳ ಮೂಲಕ  ಥೆರಪಿಗಳನ್ನು ಕೊಡುವ ನಿಟ್ಟಿನಲ್ಲಿ ತಮ್ಮ ಸಂಸ್ಥೆಯು ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ವಿಕಾಸಂ ಸೇವಾ ಫೌಂಡೇಶನ್ ಜೊತೆಗೆ ಸಹಭಾಗಿತ್ವದಲ್ಲಿ ಈ ಸಂಶೋಧನೆಗಳನ್ನು ಮುಂದುವರಿಸುವ ಆಸಕ್ತಿಯನ್ನು ಹೊಂದಿದೆ" ಎಂದು ಹೇಳಿದರು.

Read More

ವಿದೇಶದಲ್ಲಿ ಸತೀಶ್​ ಹೂಡಿಕೆ ಮಾಡಿಲ್ಲ, ಸುಳ್ಳು ಸುದ್ದಿ ಹಬ್ಬಿಸಿ ನಮ್ಮ ಕುಟುಂಬದ ಹೆಸರು ಕೆಡಿಸಬೇಡಿ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ವಿದೇಶದಲ್ಲಿ 770 ಕೋಟಿ ರೂ. ಹೂಡಿಕೆ ಮಾಡಿರುವ ವಿಚಾರ ಸತ್ಯಕ್ಕೆ ದೂರ. ವಿದೇಶದಲ್ಲಿ ಸತೀಶ್​ ಅವರ ಹೂಡಿಕೆ ಇಲ್ಲ. ರಾಹುಲ್ ಜಾರಕಿಹೊಳಿ 25 ಸಾವಿರ ರೂ., ಪ್ರಿಯಾಂಕಾ ಜಾರಕಿಹೊಳಿ 25 ಸಾವಿರ ರೂ. ಹಾಗೂ ಸಹೋದರಿ ಮಹಾದೇವಿ 25 ಸಾವಿರ ರೂ. ಹೂಡಿಕೆ ಮಾಡಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿ ರಾಜಕಾರಣದಲ್ಲಿ ನಮ್ಮ ಕುಟುಂಬದ ಹೆಸರು ಕೆಡಿಸಬೇಡಿ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ ನೀಡಿದರು.

Read More