ಬೆಂಗಳೂರು: ಬೆಂಗಳೂರಿನ (Bengaluru) ನಮ್ಮ ಮೆಟ್ರೋದಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಬಿಎಂಆರ್ಸಿಎಲ್ಗೆ (BMRCL) ನಷ್ಟದ ಪ್ರಮಾಣವೂ ಏರಿಕೆಯಾಗುತ್ತಿದೆ. ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಒಟ್ಟು 1,614 ಕೋಟಿ ರೂ. ನಷ್ಟ ದಾಖಲಾಗಿದ್ದು, ಇದೇ ಕಾರಣವನ್ನು ಮುಂದಿಟ್ಟುಕೊಂಡು ಪ್ರತಿ ಮೂರು ವರ್ಷಕ್ಕೊಮ್ಮೆ ಶೇ 12 ರ ಟಿಕೆಟ್ ದರ ಹೆಚ್ಚಳಕ್ಕೆ ಬಿಎಂಆರ್ಸಿಎಲ್ ಪ್ರಸ್ತಾವನೆ ಸಲ್ಲಿಸಿರುವ ಮಾಹಿತಿ ಲಭ್ಯವಾಗಿದೆ.
Read Moreನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳ ಭಾರಿ ಗದ್ದಲ ಮತ್ತು ನಿಯಮಿತ ಘೋಷಣೆಗಳ ನಡುವೆಯೂ, ಲೋಕಸಭೆಯು ಬುಧವಾರ ಮಹತ್ವದ ‘ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯದ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026’ಅನ್ನು ಅಂಗೀಕರಿಸಿದೆ.ಇತ್ತೀಚೆಗೆ ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿದ್ದ ನೀಟ್ (NEET-UG) ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಈ ಕಠಿಣ ತಿದ್ದುಪಡಿ ಮಸೂದೆಯನ್ನು ಸದನದಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಂಡಿದೆ.
Read Moreಬಂಟ್ವಾಳ : ಆಟಿ ಕೂಟವು ಕೇವಲ ಸಾಂಪ್ರದಾಯಿಕ ಆಚರಣೆಯಲ್ಲ, ಇದು ಬಂಟ ಸಮುದಾಯದ ಸಂಸ್ಕೃತಿ, ಪರಂಪರೆ, ಕೌಟುಂಬಿಕ ಬಾಂಧವ್ಯ ಹಾಗೂ ಸಾಮಾಜಿಕ ಚಿಂತನೆಯನ್ನು ಗಟ್ಟಿಗೊಳಿಸುವ ಜೀವಂತ ವೇದಿಕೆ. ಪಾರಂಪರಿಕ ಆಚರಣೆಗಳು ಸಹಕಾರ ಮತ್ತು ಸಹಬಾಳ್ವೆಯ ಬದುಕನ್ನು ಉತ್ತೇಜಿ, ಒಂದೇ ಕುಟುಂಬದಂತೆ ಬದುಕುವ ಶಕ್ತಿಯನ್ನು ಹೊಂದಿದೆ ಎಂದು ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಚೌಟ ಅಭಿಪ್ರಾಯ ಪಟ್ಟರು.
Read Moreಬಂಟ್ವಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ, ಬಿ.ಸಿ.ರೋಡ್ ಇದರ ಆಶ್ರಯದಲ್ಲಿ ನಡೆಯಲಿರುವ 47ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಸಮಿತಿ ರಚನಾ ಸಭೆಯು ಜುಲೈ 26ರಂದು ರಕ್ತೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
Read Moreಮಂಗಳೂರು :ಹ್ಯೊಗೆಬಜಾರ್ ಮೊಗವೀರ ಗ್ರಾಮಸಭಾ (ರಿ) "ವಾರ್ಷಿಕ ಮಹಾಸಭೆ ಜುಲೈ 12 ರಂದು ನೆರವೇರಿತು.ವಾರ್ಷಿಕ ವರದಿ, ಲೆಕ್ಕಪತ್ರ ಪರಿಶೀಲನೆ ಹಾಗು ಅಂಗೀಕಾರ, ಗ್ರಾಮಾಭಿವೃದ್ದಿ ಹಾಗು ಸುಮಾರು 40 ಲಕ್ಷ ವೆಚ್ಚದಲ್ಲಿ ಗ್ರಾಮಸಭೆಯ ನೂತನ ಸಭಾಭವನದ ಬಗ್ಗೆ ಚರ್ಚೆ ನಡೆಯಿತು.
Read More