ಬಂಟ್ವಾಳ :ಶ್ರೀ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಪಾಣೆಮಂಗಳೂರು ಇದರ ಲಕ್ಕಿ ಸ್ಕೀಮ್ ನ 9ನೇ ಅವೃತಿಯ ಕೊನೆಯ ಡ್ರಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಸಲ್ಮಾ ಕಾಂಪ್ಲೆಕ್ಸ್ ಮಾಲೀಕರಾದ ಅಹ್ಮದ್ ಬಾವ, ಎಸ್ ಅರ್ ಫ್ಯಾನ್ಸಿಯ ಮಾಲಕಿ ಭಾರತಿ, ಭಾರತ್ ಪ್ಲೈ ವುಡ್ ಅಂಡ್ ಡೋರ್ ನ ಮಾಲಕ ಮುಸಿನ್, ಸುರೇಶ್ ಕುಲಾಲ್ ಮತ್ತು ಯಾದವ ಸುವರ್ಣ ಮತ್ತಿತರ ಗಣ್ಯರು ಜೊತೆಗಿದ್ದರು.
Read Moreನವದೆಹಲಿ: ಸಂಸತ್ ಭವನದಲ್ಲಿ ಇಂದಿನಿಂದ ಮುಂಗಾರು ಅಧಿವೇಶನ (Parliament Monsoon Session) ಶುರುವಾಗಿದೆ. ಇದೇ ದಿನ ದೆಹಲಿಯಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು (NEET UG Paper Leak) ಖಂಡಿಸಿ ಸಿಜೆಪಿ ನೇತೃತ್ವದಲ್ಲಿ ಚಲೋ ಸಂಸದ್ (Chalo Sansad) ಎಂಬ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಸಾವಿರಾರು ಯುವಕ-ಯುವತಿಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಜಂತರ್ಮಂತರ್ನಲ್ಲಿ ಬೃಹತ್ ರ್ಯಾಲಿ ಆಯೋಜಿಸಲಾಗಿದೆ. ಈ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಒಂದೆಡೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ಮೂರೂವರೆ ಗಂಟೆಗಳ ಕಾಲ ಮಹತ್ವದ ಸಭೆ ನಡೆಸಿದ್ದಾರೆ. ಇನ್ನೊಂದೆಡೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಾಯಕರು ತಮ್ಮ ಬೇಡಿಕೆಗಳ ಪತ್ರವನ್ನು ಸಲ್ಲಿಸಿದ್ದಾರೆ.
Read MoreFIFA World Cup 2026: ಅರ್ಜೆಂಟೀನಾ ಮತ್ತು ಸ್ಪೇನ್ ನಡುವಿನ 2026ರ ಫಿಫಾ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಎರಡು ದಿನಗಳು ಬಾಕಿ ಇರುವಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಒಂದು ವೈರಲ್ ಆಗಿದ್ದು ಎಲ್ಲೆಡೆ ಇದರದ್ದೆ ಚರ್ಚೆ ನಡೆಯುತ್ತಿದೆ. ಈ ಫೋಟೋ ಸ್ಪೇನ್ ತಂಡದ ಯುವ ಆಟಗಾರ ಲ್ಯಾಮಿನ್ ಯಮಲ್ ಅವರ ಬಾಲ್ಯದ ಫೋಟೋ ಆಗಿದ್ದು, ಇದರಲ್ಲಿ ಅರ್ಜೆಂಟೀನಾ ನಾಯಕ ಲಿಯೋನೆಲ್ ಮೆಸ್ಸಿ ಶಿಶು ಯಮಲ್ ಅವರಿಗೆ ಸ್ನಾನ ಮಾಡಿಸುತ್ತಿದ್ದಾರೆ. ಈ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಇದೀಗ ಮೆಸ್ಸಿ ಸಹ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
Read Moreಬಂಟ್ವಾಳ :ಕಾಂಗ್ರೆಸ್ ತುಂಬೆ ಗ್ರಾಮ ಸಮಿತಿ ಇದರ ನೂತನ ವಲಯಧ್ಯಕ್ಷರನ್ನಾಗಿ ಕರ್ನಾಟಕ ಸರಕಾರದ ಅರೋಗ್ಯ ಸಚಿವ ಯು ಟಿ ಖಾದರ್ ರವರ ಶಿಫಾರಸ್ಸಿನ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕಾಜವರವರು ತುಂಬೆ ಗ್ರಾ ಪಂ ನಿಕಟಪೂರ್ವ ಸದಸ್ಯರಾದ ಇಬ್ರಾಹಿಂ ವಲವೂರು ಇವರನ್ನು ನೇಮಿಸಿದ್ದಾರೆ.
Read Moreಬಂಟ್ವಾಳ :ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ಆಶ್ರಯದಲ್ಲಿ 44ನೇ ವರ್ಷದ ಫರಂಗಿಪೇಟೆ ಗಣೇಶೋತ್ಸವ ಸೆ. 14ರಿಂದ 16ರ ವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜು 19ರಂದು ಆದಿತ್ಯವಾರ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು.
Read More