ಬಂಟ್ವಾಳ: ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಸಂಗಮದ ನೂತನ ಅಧ್ಯಕ್ಷ ತಾರಾನಾಥ ಕೊಟ್ಟಾರಿ ತೇವು ಹಾಗೂ ತಂಡದ ಪದಗ್ರಹಣ ಸಮಾರಂಭವು ಅವರು .18 ರಂದು ಸೋಮವಾರ ಸಂಜೆ ಬಿ.ಸಿ.ರೋಡು ಕೈಕಂಬ ದ್ವಾರದಲ್ಲಿರುವ ಅಕ್ಷಯ ಸೌಧ ಅಕ್ಷಯ ಸಭಾಂಗಣದಲ್ಲಿ ನಡೆಯಿತು.
Read Moreನವದೆಹಲಿ: ಇರಾನ್ – ಅಮೆರಿಕ ಮಧ್ಯೆ ಮತ್ತೆ ಯುದ್ಧ ಕಾರ್ಮೋಡ ಕವಿದಿದೆ. ಈ ಮಧ್ಯೆ ಬೆಳ್ಳಂಬೆಳಗ್ಗೆ ದೇಶದ ಜನರಿಗೆ ದೊಡ್ಡ ಶಾಕ್ ಎದುರಾಗಿದೆ. ಮಂಗಳವಾರ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪ್ರತಿ ಲೀ.ಗೆ ಸುಮಾರು 90 ಪೈಸೆ ಹೆಚ್ಚಿಸಿವೆ. ಇದು ಒಂದು ವಾರದೊಳಗೆ 2ನೇ ಬಾರಿ ಏರಿಕೆಯಾಗಿದೆ.
Read Moreಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ದಿನಾಚರಣೆ ಮೇ ೨೪ರಂದು ಬೆಳಗ್ಗೆ ೧೦ಕ್ಕೆ ನಗರದ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ.
Read Moreತಿರುವನಂತಪುರಂ: ಕೇರದ ನೂತನ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿರುವ ವಿ.ಡಿ ಸತೀಶನ್ (VD Satheesan) ಹಾಗೂ ಇತರ 20 ಮಂದಿ ಸಂಪುಟ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Read Moreಬಂಟ್ವಾಳ : ಯುಎಇ ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ಇದರ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆಯಾಗಿದ್ದಾರೆ.
Read More