ಬೆಳಗಾವಿ: ಕೆಲ ದಿನಗಳ ಹಿಂದಷ್ಟೇ ಕಾನ್ಸ್ಟೇಬಲ್ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದ ಯುವತಿಯೊಬ್ಬಳು ಜನ್ಮದಿನದಂದೇ ನೇಣಿಗೆ ಶರಣಾದ ಘಟನೆ ಬೆಳಗಾವಿಯ (Belagavi) ಅಜಂ ನಗರದ ಹಾಸ್ಟೆಲ್ನಲ್ಲಿ ನಡೆದಿದೆ.
Read Moreಬಂಟ್ವಾಳ :ಶ್ರೀ ಸ್ವಾಮಿ ಕೊರಗಜ್ಜ ಪೀಠ ಪಕ್ಕಳಪಾದೆ ಇಲ್ಲಿ ನೂತನ ಕೊರಗ ತನಿಯ ದೈವದ ಶಿಲಾ ಪ್ರತಿಷ್ಠೆ, ನವಕ ಕಲಶಾಭಿಷೇಕವು ವಿಜೃಂಭಣೆಯಿಂದ ನಡೆಯಿತು.ಬೆಳಿಗ್ಗೆ ಗಣಪತಿ ಹೋಮ, 9-45ರ ವೃಷಭ ಲಗ್ನ ಸುಮೂಹೂರ್ತದಲ್ಲಿ ಕೊರಗ ತನಿಯ ದೈವದ ಪ್ರತಿಷ್ಠೆ, ನವಕ ಕಲಶಾಭಿಷೇಕ, ಭಜನೆ, ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಜರುಗಿತು.
Read Moreಬಂಟ್ವಾಳ :ಕುಡ್ಲ ಕುಲಾಲೆರ್ ಚಾರಿಟೀಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ವತಿಯಿಂದ 2025-26ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ 625 ರಲ್ಲಿ 618 ಅಂಕ ಗಳಿಸಿದ ಕುಮಾರಿ ದ್ರುವಿ ಹಾಗೂ ಕುಮಾರಿ ಕೃಷ್ಮ ಶೆಟ್ಟಿ ಅವರನ್ನು ಗೌರವಿಸಿ ಅಭಿನಂದಿಸಲಾಯಿತು.
Read Moreಬಂಟ್ವಾಳ :ವಿಧಾನಸಭೆಯ ಬಂಟ್ವಾಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕುಡಿಯುವ ನೀರು ಪೂರೈಕೆ ವಿಚಾರದಲ್ಲಿ ಜಲಜೀವನ್ ಮಿಷನ್ ಬಹುಗ್ರಾಮ ಯೋಜನೆ ಸಮಸ್ಯೆಯಿಂದ ಲಭ್ಯತೆಯಲ್ಲಿ ಅಡಚಣೆ ಉಂಟಾಗಿರುವ ಕುರಿತು ಬಂಟ್ವಾಳ ತಾಪಂ ಸಭಾಂಗಣದಲ್ಲಿ ಸೋಮವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಕಲ್ಪಿಸುವ ನಿಟ್ಟಿನಲ್ಲಿ ನಡೆದ ಸಭೆಯಲ್ಲಿ ಮಾಹಿತಿ ಪಡೆದ ಶಾಸಕ ರಾಜೇಶ್ ನಾಯ್ಕ್, ಪ್ರಗತಿ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಿದರು.
Read Moreಚಿತ್ರದುರ್ಗ: ರಾಜ್ಯ ರಾಜಕಾರಣದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) (D. Sudhakar) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ಮಾಹಿತಿ ನೀಡಿವೆ.
Read More