ದೇಶ ವಿದೇಶ

ಕರಾವಳಿ

More News

ವಿಟ್ಲ: ಕರೋಪಾಡಿಯಲ್ಲಿ ಅಕ್ರಮ ಕೆಂಪುಕಲ್ಲು-ಮಣ್ಣುಗಣಿಗಾರಿಕೆ ಮೇಲೆ ಪೊಲೀಸ್‌ ದಾಳಿ; ವಾಹನ, ಯಂತ್ರೋಪಕರಣಗಳ ವಶ

ವಿಟ್ಲ: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಪ್ರದೇಶದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ, ಗಣಿಗಾರಿಕೆಗೆ ಬಳಸಲಾಗುತ್ತಿದ್ದ ವಾಹನಗಳು ಮತ್ತು ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.ಜುಲೈ 2ರಂದು ಸಂಜೆ, ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದರು.

Read More

ಬೆಂಗಳೂರಿನ ಉದ್ಯಮಿ ಗೌರಿ ಜೊತೆ ನಾಳೆ ಆಮಿರ್ ಖಾನ್ ಮದುವೆ

ಬಾಲಿವುಡ್ ನಟ ಆಮಿರ್ ಖಾನ್ (Aamir Khan)ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ದೀರ್ಘಕಾಲದ ಗೆಳತಿ ಗೌರಿ ಸ್ಪ್ರಾಟ್(Gauri Spratt) ಅವರನ್ನು ಜುಲೈ 5ರಂದು ವಿವಾಹವಾಗುತ್ತಿರುವುದಾಗಿ ಆಮಿರ್ ಖಾನ್ ಅಧಿಕೃತವಾಗಿ ದೃಢಪಡಿಸಿದ್ದಾರೆ.

Read More

ಮಸೀದಿಗೆ ತೆರಳುತ್ತಿರುವುದಾಗಿ ತಿಳಿಸಿ ಮನೆಯಿಂದ ಹೊರೆಟ ಉಸ್ತಾದ್‌ರ ಮೃತದೇಹ ಹೊಳೆಯಲ್ಲಿ ಪತ್ತೆ

ತಲಪಾಡಿ: ಮಸೀದಿಗೆ ತೆರಳುವುದಾಗಿ ಮನೆಯಲ್ಲಿ ತಿಳಿಸಿ ಹೊರಟ ಉಸ್ತಾದ್‌ರ ಮೃತದೇಹ ಹೊಳೆಯಲ್ಲಿ ಪತ್ತೆಯಾಗಿದೆ. ಕೋಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜನಾಡಿ, ಮಂಗಳಂದಿಯ ಮೊಹಮ್ಮದ್ ಅಶ್ರಫ್ ಮಾಲಿಕಿ (45)ರ ಮೃತದೇಹ ಗುರುಪುರ ಹೊಳೆಯಲ್ಲಿ ಪತ್ತೆಯಾಗಿದೆ.

Read More

ಎಡುವೆಂಚರ್ ಪಿಯು ಕಾಲೇಜಿನಲ್ಲಿ ಸಿ.ಎ ಫೌಂಡೇಶನ್ ಹಾಗೂ ಕಾಮರ್ಸ್ ಅಸೋಸಿಯೇಷನ್ ಉದ್ಘಾಟನೆ

ಬಂಟ್ವಾಳ :ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆ ಎಡುವೆಂಚರ್ ಪದವಿ ಪೂರ್ವ ಕಾಲೇಜಿನಲ್ಲಿ  ಸಿ.ಎ ಫೌಂಡೇಶನ್ ಹಾಗೂ ಕಾಮರ್ಸ್ ಅಸೋಸಿಯೇಷನ್ ಉದ್ಘಾಟನಾ ಕಾರ್ಯಕ್ರಮ ಜು.01 ರಂದು ಯಶಸ್ವಿಯಾಗಿ ನೆರವೇರಿತು.

Read More

ಅನಾಥ ಮೃತದೇಹದ ಅಂತ್ಯ ಸಂಸ್ಕಾರ: ಕೊಂಡೆವೂರು ಶ್ರೀಗಳಿಂದ ಸ್ಪೆಷ್ಟಿಕರಣ

ಉಪ್ಪಳ: ಹಿಂದೂ ಕಾರ್ಯಕರ್ತನ ಮೃತದೇಹವನ್ನು ಮುಸ್ಲಿಂ ಮಹಿಳೆಯ ನೇತೃತ್ವದಲ್ಲಿ ಸಂಸ್ಕರಿಸಲಾಯಿತೆಂಬ ವರದಿಗಳ ಹಿನ್ನೆಲೆಯಲ್ಲಿ ಕೊಂಡೆವೂರು ಆಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹಾಗೂ ಮಂಗಲ್ಪಾಡಿ ಸೇವಾ ಭಾರತಿ ಸ್ಪಷ್ಟಿಕರಣ ನೀಡಿದೆ. ನಿನ್ನೆ ಕೊಂಡೆವೂರು ಆಶ್ರಮದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸ್ವಾಮೀಜಿ ಸ್ಪಷ್ಟಿಕರಣ ನೀಡಿದ್ದಾರೆ. ಮೃತ ನಾರಾಯಣರ ಮೃತದೇಹವನ್ನು ಸಂಸ್ಕರಿಸಲು ಶೇಖ್ ಜಾಯಿದ್ ವೃದ್ಧಾಶ್ರಮದ ಸಂಚಾಲಕ ಇಟ್ಬಾಲ್ ವಿನಂತಿಸಿಕೊಂಡ ಹಿನ್ನೆಲೆಯಲ್ಲಿ ಆಶ್ರಮದ ಕಡೆಯಿಂದ ಮಂಗಲ್ಪಾಡಿ ಸೇವಾ ಭಾರತಿಯ ಅಧ್ಯಕ್ಷ ರಘು ಚೆರುಗೋಳಿಯವರಿಗೆ ಜವಾಬ್ದಾರಿ ನೀಡಲಾಗಿತ್ತು.

Read More