ಬಂಟ್ವಾಳ :ದೇಶದಲ್ಲಿ ಯುವಜನತೆಗೆ ಮತದಾನದ ಹಕ್ಕು ಒದಗಿಸಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಉಳುವ ರೈತನಿಗೆ ಭೂಮಿಯ ಒಡೆತನ ನೀಡಿದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ನೆನಪು ಜನರ ಹೃದಯದಲ್ಲಿ ಅಚ್ಚಳಿಯದೆ ಉಳಿದಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಹೇಳಿದ್ದಾರೆ.
Read Moreಬಂಟ್ವಾಳ: ತಾಲೂಕಿನ ರಾಯಿ, ಕೊಯಿಲ ಅರಳ ಗ್ರಾಮಗಳನ್ನೊಳಗೊಂಡ ಯಕ್ಷ ಕೌಸ್ತುಭ ನಾಟ್ಯ ಅಧ್ಯಯನ ಕೇಂದ್ರ ಕೊಯಿಲ ಇದರ ವತಿಯಿಂದ ಯಕ್ಷ ಸಂಭ್ರಮ 2026, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಪ್ರಶಸ್ತಿ,ಸಮ್ಮಾನ, ಯಕ್ಷಗಾನ ಕಾರ್ಯಕ್ರಮ ಆ.22 ರಂದು ರಾಯಿ ಶ್ರೀಯಾ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮಿತಿ ಸಂಚಾಲಕ ಸಂತೋಷ್ ಅಂಚನ್ ಕೊಯಿಲ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Read Moreಬಂಟ್ವಾಳ :ಬಂಟವಾಳ ಜೈನ್ ಮಿಲನ ಮಾಸಿಕ ಸಭೆಯು ಪಾಣೆಮಂಗಳೂರು ಭಗವಾನ್ 1008 ಶ್ರೀ ಅನಂತನಾಥ ಜಿನ ಚೈತ್ರಾಲಯದಲ್ಲಿ ಆ 21ರ ಶುಕ್ರವಾರ ಜರಗಿತು.
Read Moreಬಂಟ್ವಾಳ : ಹಿರಿಯ ನಾಗರಿಕರ ದಿನದ ಅಂಗವಾಗಿ ರೋಟರಿ ಕ್ಲಬ್ ಲೊರೆಟೋ ಹಿಲ್ಸ್ ವತಿಯಿಂದ ಕ್ಲಬ್ನ ಮಾಜಿ ಅಸಿಸ್ಟೆಂಟ್ ಗವರ್ನರ್ ರಾಘವೇಂದ್ರ ಭಟ್ ಅವರ ತಂದೆ, ಕೃಷಿಕರಾದ ರಾಮಚಂದ್ರ ಭಟ್, ತಾಯಿ ಶಕುಂತಲಾ ಭಟ್ ಹಾಗೂ ಸುಲೋಚನಾ ಭಟ್ ಅವರನ್ನು ಅವರ ನಿವಾಸದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
Read Moreಬಂಟ್ವಾಳ :ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದೊಂದಿಗೆ ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕರಾಟೆ ಹಾಗೂ ಸ್ಕೇಟಿಂಗ್ ತರಬೇತುದಾರ ರಾಜೇಶ್ ಶ್ರೀಮಾನ್ ಅವರ ವಿದ್ಯಾರ್ಥಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಯನ್ನು ಜಯಿಸಿದ್ದಾರೆ.
Read More