ಉಡುಪಿ: ಕುಂದಾಪುರದಲ್ಲಿ (Kundapura) ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
Read Moreಬಂಟ್ವಾಳ:ಸೇವಾ ನಿವೃತ್ತಿ ಹೊಂದಿದ ಪ್ರಾಂಶುಪಾಲ ವಿ. ಸುಬ್ರಹ್ಮಣ್ಯ ಭಟ್ ಅವರಿಗೆ ಆಡಳಿತ ಮಂಡಳಿಯ ವತಿಯಿಂದ ಅಭಿನಂದನಾ ಗೌರವ ಹಾಗೂ ಭಾವಪೂರ್ಣ ಶುಭ ವಿದಾಯ ಕಾರ್ಯಕ್ರಮ ಜು.31ರಂದು ತುಂಬೆ ಪದವಿ ಪೂರ್ವ ಕಾಲೇಜಿನ ಶಬನಾ ಸಭಾಂಗಣದಲ್ಲಿ ಅರ್ಥ ಪೂರ್ಣವಾಗಿ ನಡೆಯಿತು.
Read Moreಬಂಟ್ವಾಳ: ವೈಯಕ್ತಿಕ ತೇಜೋವದೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪಮಾನಕರ ಸಂದೇಶ ಹರಿಬಿಟ್ಟವರ ವಿರುದ್ಧ ಕ್ರಮಕ್ಕೆ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಸಂಸ್ಕಾರ ಭಾರತಿ ಜಿಲ್ಲಾ ಉಪಾಧ್ಯಕ್ಷ ಜ್ಯೋತಿಷಿ ಅನಿಲ್ ಪಂಡಿತ್ ದೂರು ನೀಡಿದ್ದಾರೆ.
Read Moreಮಂಗಳೂರು : ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಆ. 1ರಂದು. ಮುಂಜಾಗ್ರತಾ ಕ್ರಮವಾಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ, ಜಿಲ್ಲಾಕಾರಿ ದರ್ಶನ್ ಎಚ್.ವಿ. ಆದೇಶಿಸಿದ್ದಾರೆ.
Read Moreಬಂಟ್ವಾಳ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡನೀಯವಾಗಿದ್ದು, ಅವರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು ಆಗ್ರಹಿಸಿದ್ದಾರೆ.
Read More