ಬೆಂಗಳೂರು: ಮತದಾರರ ಪಟ್ಟಿಯಿಂದ (Voter List) ತಮ್ಮ ಹೆಸರು ಕೈಬಿಡಲಾಗಿದೆ ಎಂದು ವಿಡಿಯೋ ಮೂಲಕ ಆರೋಪ ಮಾಡಿದ್ದ ನಟ ಪ್ರಕಾಶ್ ರಾಜ್ (Prakash Raj) ಅವರ ಹೇಳಿಕೆಯನ್ನು ಬೆಂಗಳೂರು ಕೇಂದ್ರ ನಗರ ಪಾಲಿಕೆ ತಳ್ಳಿಹಾಕಿದ್ದು, ಆರೋಪಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದೆ.
Read Moreಬಂಟ್ವಾಳ :ತುಳುಕೂಟ ಬಂಟ್ವಾಳ ಮತ್ತು ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ ಅಮವಾಸ್ಯೆಯ "ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ"ಯು ಇಂದು ಬಿ.ಸಿ.ರೋಡು ರಕ್ತೇಶ್ವರಿ ಸನ್ನಿದಿಯಲ್ಲಿ ನಡೆಯಿತು.
Read Moreನವದೆಹಲಿ: ದೆಹಲಿ ಸರ್ಕಾರ ಜಾರಿಗೆ ತರಲಿರುವ ‘ದೆಹಲಿ ಲಕ್ಷ್ಮೀ ಯೋಜನೆ’ಯಡಿ ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳು 2,500 ರು. ಆರ್ಥಿಕ ನೆರವು ಒದಗಿಸಲು ಹಲವು ಕಠಿಣ ಷರತ್ತುಗಳನ್ನು ವಿಧಿಸಲಾಗಿದೆ. ಈ ಯೋಜನೆಯ ಲಾಭ ಪಡೆಯಲು ಕುಟುಂಬದ ಹೆಣ್ಣುಮಕ್ಕಳಿಗೆ ಹೆಚ್ಪಿವಿ ಲಸಿಕೆ ಹಾಕಿಸುವುದು, ಗರ್ಭಿಣಿಯರಿಗೆ ಪೋಷಣ್ ಟ್ರ್ಯಾಕರ್ನಲ್ಲಿ ನೋಂದಣಿ ಮತ್ತು ವೈಯಕ್ತಿಕ ಡೇಟಾ ಹಂಚಿಕೆಗೆ ಸಮ್ಮತಿ ನೀಡುವುದು ಸೇರಿದಂತೆ ವಿವಿಧ ಮಾನದಂಡಗಳನ್ನು ಕಡ್ಡಾಯಗೊಳಿಸಲಾಗಿದೆ.
Read Moreಬಂಟ್ವಾಳ :ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ, ಕಿನ್ನಿಬೆಟ್ಟು ಆಮ್ಟಾಡಿ ಶಾಲೆಯಲ್ಲಿ ಸಾಂಪ್ರದಾಯಿಕ ಆಟಿ ಕೂಟವನ್ನು ಸಂಭ್ರಮದಿಂದ ಆಚರಿಸಲಾಯಿತು.
Read Moreಬಂಟ್ವಾಳ: ಹಿಂದಿನ ಕಾಲದಲ್ಲಿ ಆಟಿ ನಮ್ಮ ಹಿರಿಯರಿಗೆ ಆಚರಣೆಯಾಗಿರಲಿಲ್ಲ, ಪ್ರಕೃತಿ ಸಹಜ ಬದುಕಾಗಿತ್ತು ಎಂದು ಹಿರಿಯ ಪತ್ರಕರ್ತ, ತುಳು ಜಾನಪದ ಅಧ್ಯಯನಕಾರ ಗೋಪಾಲ ಅಂಚನ್ ಹೇಳಿದರು.
Read More