ಬಂಟ್ವಾಳ :ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಫರಂಗಿಪೇಟೆ-ಕುಂಪಣಮಜಲು ರಸ್ತೆಯ ಶ್ರೀ ಆಂಜನೇಯ ದೇವಸ್ಥಾನದ ಸಮೀಪದ ರಸ್ತೆಯ ತೋಡಿನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ಬಿಸಾಡಿದ ರಾಶಿ ರಾಶಿ ಕಸ,ಕೊಳೆತ ತ್ಯಾಜ್ಯಗಳಿಗೆ ಮಣ್ಣು ಹಾಕಿ ಸಮತಟ್ಟು ಮಾಡಿ ಶುಚಿಗೊಳಿಸಲಾಗಿದೆ ಹಾಗೂ ಪಕ್ಕದಲ್ಲೇ ಸಿ ಸಿ ಕ್ಯಾಮೆರಾ ಅಳವಡಿಸಿ ನಿಗಾ ಇರಿಸಲಾಗಿದೆ.
Read Moreಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ ಶುರುವಾಗಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ.
Read Moreಚೆನ್ನೈ: ದ್ರಾವಿಡಿಯನ್ ಪಕ್ಷಗಳಾದ ಡಿಎಂಕೆ ಅಥವಾ ಎಐಎಡಿಎಂಕೆ ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಮುಂದಾದ್ರೆ, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಎಲ್ಲಾ 108 ಶಾಸಕರು ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
Read Moreಬಂಟ್ವಾಳ :ಹಿರಿಯ ಪತ್ರಕರ್ತರಾದ ಹರೀಶ್ ಮಾಂಬಾಡಿ, ಸತೀಶ್ ಇರಾ, ಬಿ.ಎಂ.ಹನೀಫ್ ಸೇರಿ 18 ಮಂದಿಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಸಹಯೋಗದೊಂದಿಗೆ ನೀಡುವ ದತ್ತಿನಿಧಿ ಪ್ರಶಸ್ತಿಯನ್ನು ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಮತ್ತು ಕೆಯುಡಬ್ಲ್ಯುಜೆ ಕಾಸರಗೋಡು ಅಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ ಘೋಷಿಸಿದ್ದಾರೆ.
Read Moreಕೋಲ್ಕತ್ತಾ: ಇತ್ತೀಚೆಗಷ್ಟೇ ಮುಕ್ತಾಯಗೋಂಡ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ (Suvendu Adhikari) ಅವರ ಆಪ್ತ ಸಹಾಯಕನ್ನ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಘಟನೆ ಬಂಗಾಳದಲ್ಲಿ ರಾಜಕೀಯ ಕೋಲಾಹಲ ಎಬ್ಬಿಸಿದ್ದು, ಉದ್ವಿಗ್ನತೆಗೂ ಕಾರಣವಾಗಿದೆ. ಸದ್ಯ 2 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಸುವೇಂದು ಸಿಎಂ ಹುದ್ದೆಯ ರೇಸ್ನಲ್ಲಿದ್ದಾರೆ.
Read More