ದೇಶ ವಿದೇಶ

ಕರಾವಳಿ

More News

ಶಾಲೆಗಳಲ್ಲಿ ದೈಹಿಕ ಶಿಕ್ಷೆಗೆ ಸಂಪೂರ್ಣ ಬ್ರೇಕ್? ಕಟ್ಟುನಿಟ್ಟಿನ ಆದೇಶ ಹೊರಡಿಸಲು ಶಿಕ್ಷಣ ಇಲಾಖೆಗೆ ತಜ್ಞರ ಒತ್ತಾಯ

ಬೆಂಗಳೂರು: ಕರ್ನಾಟಕದ (Karnataka) ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ದೈಹಿಕ ಶಿಕ್ಷೆ ಮತ್ತು ಮಾನಸಿಕ ಕಿರುಕುಳದ ಪ್ರಕರಣಗಳು ಹೆಚ್ಚುತ್ತಿರುವ ಆರೋಪಗಳು ಕೇಳಿಬಂದಿದ್ದು, ಇದರ ತಡೆಗೆ ಕಟ್ಟುನಿಟ್ಟಿನ ನಿಯಮ ಜಾರಿಗೆ ಒತ್ತಾಯ ಕೇಳಿಬಂದಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಅಧ್ಯಕ್ಷ ಶಶಿಧರ್ ಕೊಸುಂಬೆ ಅವರು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದು, ಶಾಲೆಗಳಲ್ಲಿ ಯಾವುದೇ ರೀತಿಯ ದೈಹಿಕ ಶಿಕ್ಷೆ, ಅವಮಾನಕಾರಿ ಶಿಕ್ಷೆ ಅಥವಾ ಮಾನಸಿಕ ಕಿರುಕುಳವನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಸ್ಪಷ್ಟ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.

Read More

ಬಂಟ್ವಾಳ: ಪುನರ್ ನಿರ್ಮಾಣಗೊಂಡ ರೈಲ್ವೆ ನಿಲ್ದಾಣ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಲೋಕಾರ್ಪಣೆ. ರೈಲ್ವೆ ವಿಭಾಗದಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ :ಕ್ಯಾಪ್ಟನ್ ಬ್ರಿಜೇಶ್ ಚೌಟ

ಬಂಟ್ವಾಳ: ಕೇಂದ್ರ ಸರ್ಕಾರದ 'ಅಮೃತ ಭಾರತ್ ಸ್ಟೇಶನ್' ಯೋಜನೆಯಡಿ ರೂ 26.18 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಬಿ.ಸಿ.ರೋಡು ರೈಲ್ವೆ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಜು. 17ರಂದು ಶುಕ್ರವಾರ ವಿಡಿಯೋ ಕನ್ಫರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಿದರು.

Read More

ನಾಳೆ ಜು. 18ರಂದು ದ ಕ ಜಿಲ್ಲೆಯಾದ್ಯಂತ ಪಿ ಯು ಸಿ ವರೆಗೆ ಶಾಲೆಗೆ ರಜೆ.

ಬಂಟ್ವಾಳ :ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಆರೆಂಜ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಯಾವುದೇ ತರಗತಿಗಳನ್ನು ನಡೆಸದಂತೆ ಆದೇಶಿಸಿ,ಜು.18 ರಂದು ರಜೆಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಘೋಷಿಸಲಾಗಿರುತ್ತದೆ.

Read More

ಮೆಸ್ಸಿ ಮ್ಯಾಜಿಕ್‌ – ಸತತ 2ನೇ ಟ್ರೋಫಿಗಾಗಿ ಫೈನಲ್‌ಗೆ ಅರ್ಜೆಂಟೀನಾ ಎಂಟ್ರಿ, ಇಂಗ್ಲೆಂಡ್‌ ಔಟ್‌

ನ್ಯೂಯಾರ್ಕ್‌: 2026 ರ FIFA ವಿಶ್ವಕಪ್‌ನ (FIFA World Cup) ಫೈನಲ್‌ನಲ್ಲಿ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ (Argentina) ತಂಡವು ಸ್ಪೇನ್ ತಂಡವನ್ನು ಎದುರಿಸಲಿದೆ. ಹಾಲಿ ಚಾಂಪಿಯನ್‌ಗಳು ಅಟ್ಲಾಂಟಾದಲ್ಲಿ ನಡೆದ ಹೈವೋಲ್ಟೇಜ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು 2-0 ಅಂತರದಿಂದ ಮಣಿಸಿತು. ಆ ಮೂಲಕ ಸತತ ಎರಡನೇ ಟ್ರೋಫಿಗಾಗಿ ಫೈನಲ್‌ಗೆ ಅರ್ಜೆಂಟೀನಾ ಲಗ್ಗೆ ಇಟ್ಟಿದೆ.

Read More

ಕೊಡ್ಮಾಣ್:ಮೊಸರು ಕುಡಿಕೆ ಉತ್ಸವದ ಸಮಾಲೋಚನಾ ಸಭೆ, ಪದಾಧಿಕಾರಿಗಳ ಆಯ್ಕೆ.

ಬಂಟ್ವಾಳ :ಶ್ರೀ ಕೃಷ್ಣ ಜನ್ಮೋತ್ಸವ  ಸಮಿತಿ ಕೊಡ್ಮಾಣ್ ಇದರ ಆಶ್ರಯದಲ್ಲಿ ಪ್ರತಿ ವರ್ಷ ಜರಗುವ  ಶ್ರೀಕೃಷ್ಣ ಲಿಲೋತ್ಸವ ಮೊಸರು ಕುಡಿಕೆ ಉತ್ಸವದ ಸಮಾಲೋಚನಾ ಸಭೆಯು ಇತ್ತೀಚೆಗೆ ಕೊಡ್ಮಾಣ್ ಶ್ರೀ ಶಾರದಾ ಭವನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಪ್ರಸ್ತುತ ವರ್ಷ ಮೊಸರು ಕುಡಿಕೆ ಉತ್ಸವದ ನೂತನ ಸಮಿತಿಯನ್ನು ರಚಿಸಲಾಯಿತು.

Read More