ಮಂಗಳೂರು: ಮಂಗಳವಾರ (ಜೂ.30) ರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರಿನ (Mangaluru) ನಾಗುರಿ ಎಂಬಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದಾರೆ.
Read Moreಬಂಟ್ವಾಳ :ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕೋದ್ಯಮವು ಜನಾಭಿಪ್ರಾಯದೊಂದಿಗೆ ಸರಕಾರವು ಕಾರ್ಯನಿರ್ವಹಿಸುವಂತೆ ಮಾಡುತ್ತದೆ. ಸರಕಾರದ ಕಾನೂನು ಯೋಜನೆಗಳನ್ನು ಜನರಿಗೆ ತಲಪಿಸಲು ಪ್ರತಿಕೆಗಳು ಸಹಕಾರಿಯಾಗಿವೆ. ಸತ್ಯವನ್ನು ಜನರಿಗೆ ತಲುಪಿಸಿ ಅನ್ಯಾಯವನ್ನು ಪ್ರಶ್ನಿಸುವ ಮೂಲಕ ಪತ್ರಿಕೆಗಳು ಪತ್ರಿಕಾ ಧರ್ಮವನ್ನು ಪಾಲಿಸಬೇಕು. ಭ್ರಷ್ಟಚಾರವನ್ನು ತೊಲಗಿಸಲು ಪತ್ರಿಕಾ ಮಾಧ್ಯಮವು ಪ್ರಯತ್ನಿಸಬೇಕು ಎಂದು ಬಂಟ್ವಾಳ ಎಸ್.ವಿ.ಎಸ್. ದೇವಳ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ಗಂಗಾಧರ ಆಳ್ವ ಹೇಳಿದರು.
Read Moreಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು ರೆಡ್ - ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು, (12ನೇ ತರಗತಿಯವರೆಗೆ) ನಾಳೆ ಜುಲೈ.02 ರಂದು ರಜೆಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಘೋಷಿಸಲಾಗಿರುತ್ತದೆ.
Read Moreಬೆಂಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (Special Intensive Revision) ಕಾರ್ಯವು ಜೂನ್ 30ರಿಂದ ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು (BLO) ನಿಮ್ಮ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲುಗಳ ನಿವಾರಣೆ, ದೂರು ಸಲ್ಲಿಕೆ ಹಾಗೂ ಸ್ಪಷ್ಟೀಕರಣಕ್ಕಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಶೇಷ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್. ತಿಳಿಸಿದ್ದಾರೆ.
Read Moreಬಂಟ್ವಾಳ :ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕಿನಲ್ಲಿ ಜೂ 30ರಂದು ರಂದು ಪ್ರಾರಂಭಿಸಲಾಯಿತು.
Read More