ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ (Medical Shop Bandh) ಆಗಲಿವೆ. ಆನ್ಲೈನ್ ಇ-ಫಾರ್ಮಸಿಗಳು ಮತ್ತು ಕ್ವಿಕ್ ಕಾಮರ್ಸ್ ಆಪ್ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ಮಾಡುವುದನ್ನು ವಿರೋಧಿಸಿ ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ (ಎಐಓಸಿಡಿ) ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಕರ್ನಾಟಕದಲ್ಲೂ ರಾಜ್ಯ ಔಷಧಿ ಮಾರಾಟ ವ್ಯಾಪಾರಿಗಳ ಸಂಘ ಬಂದ್ಗೆ ಬೆಂಬಲ ನೀಡಿದೆ. ರಾಜ್ಯಾದ್ಯಂತ 26 ಸಾವಿರಕ್ಕೂ ಅಧಿಕ ಮೆಡಿಕಲ್ಗಳು ಇಂದು ಬಂದ್ ಆಗಲಿವೆ.
Read Moreಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಇದರ ಬಂಟ್ವಾಳ ವಲಯದ ರಜತ ಸಂಭ್ರಮ ಹಾಗೂ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶಾಕಲಾಮಂದಿರದಲ್ಲಿ ಮೇ.24ರಂದು ಭಾನುವಾರ ನಡೆಯಲಿದೆ ಎಂದು ಸಂಘದ ಗೌರವಾಧ್ಯಕ್ಷ ಸುಧಾಕರ್ ಸಾಲ್ಯಾನ್ ತಿಳಿಸಿದರು.
Read Moreಮಂಗಳೂರು :ಶ್ರೀ ವೀರನಾರಾಯಣ ದೇವಸ್ಥಾನ ಕುಲಶೇಖರ ಇದರ ತೃತೀಯ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಶ್ರೀ ಕ್ಷೇತ್ರದ ತಂತ್ರಿಗಳಾದ ಶ್ರೀ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ಶ್ರೀ ಜನಾರ್ಧನ ಭಟ್ಟರ ಉಪಸ್ಥಿತಿಯಲ್ಲಿ ಮೇ 24ರಂದು ಆದಿತ್ಯವಾರ ವಿಜೃಂಭಣೆಯಿಂದ ಜರಗಲಿರುವುದು.
Read Moreಬಂಟ್ವಾಳ: ಫರಂಗಿಪೇಟೆ ಕುಲಾಲ ಸುಧಾರಕ ಸಂಘ, ಪುದು ನಾಣ್ಯ ಇದರ ೩೩ನೇ ವಾರ್ಷಿಕೋತ್ಸವ ಸಂಭ್ರಮ ಭಾನುವಾರ ಮಾರಿಪಳ್ಳ ಕುಲಾಲ ಸಮುದಾಯ ಭವನದಲ್ಲಿ ವಿಜೃಂಭಣೆಯಿಂದ ನಡೆಯಿತು.
Read Moreಬಂಟ್ವಾಳ: ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಸಂಗಮದ ನೂತನ ಅಧ್ಯಕ್ಷ ತಾರಾನಾಥ ಕೊಟ್ಟಾರಿ ತೇವು ಹಾಗೂ ತಂಡದ ಪದಗ್ರಹಣ ಸಮಾರಂಭವು ಅವರು .18 ರಂದು ಸೋಮವಾರ ಸಂಜೆ ಬಿ.ಸಿ.ರೋಡು ಕೈಕಂಬ ದ್ವಾರದಲ್ಲಿರುವ ಅಕ್ಷಯ ಸೌಧ ಅಕ್ಷಯ ಸಭಾಂಗಣದಲ್ಲಿ ನಡೆಯಿತು.
Read More