ದೇಶ ವಿದೇಶ

ಕರಾವಳಿ

More News

ಬಿಟ್‌ಕಾಯಿನ್ ಹಗರಣದಲ್ಲಿ ನಲಪಾಡ್ ಪಾಲುದಾರ; ಸ್ನೇಹಿತರ ಮೂಲಕ ಮುಂಬೈನಲ್ಲಿ ನಗದೀಕರಣ – SIT ಚಾರ್ಜ್‌ಶೀಟ್

ಬೆಂಗಳೂರು: 6 ವರ್ಷಗಳ ಹಳೆಯ ಬಿಟ್ ಕಾಯಿನ್ ಹಗರಣದಲ್ಲಿ (Karnataka Bitcoin Scam) ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ, ಯೂತ್ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್‌ಗೆ (Mohammed Nalapad) ಸಂಕಷ್ಟ ಎದುರಾಗಿದೆ.

Read More

ಪ್ರಧಾನಿ ನರೇಂದ್ರ ಮೋದಿ ಸುಧೀರ್ಘಾವಧಿ ಆಡಳಿತ ಸೇವೆ: ಶ್ರೀ ಕ್ಷೇತ್ರ ಪೊಳಲಿಯಲ್ಲಿ ವಿಶೇಷ ಪೂಜೆ, ಸಿಹಿ ಹಂಚಿ ಸಂಭ್ರಮ.

ಬಂಟ್ವಾಳ :ಭಾರತದ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿ  ಶ್ರೀ ನರೇಂದ್ರ ಮೋದಿಜೀಯವರು ಹಿಂದಿನ ಪ್ರಧಾನ ಮಂತ್ರಿಗಳ ಆಡಳಿತವಾಧಿಯ ಎಲ್ಲಾ  ದಾಖಲೆಗಳನ್ನು ಹಿಂದಿಕ್ಕುವ ಮೂಲಕ ಭಾರತದ ರಾಜಕೀಯ ಇತಿಹಾಸದ ಪುಟಗಳಲ್ಲಿ ಅತ್ಯಂತ ಸುಧೀರ್ಘಾವಾಗಿ  ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆ ಪಾತ್ರರಾಗಿ, ಇನ್ನಷ್ಟು ವರ್ಷಗಳ ಕಾಲ ದೀರ್ಘಾವಧಿ ಅಧಿಕಾರ ನಡೆಸಲು ಹಾಗೂ ಭಾರತ ದೇಶದ ಹಿರಿಮೆಯನ್ನು ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಗುರುತಿಸಿಕೊಳ್ಳುವ ಮೂಲಕ ವಿಶ್ವಗುರು ಭಾರತ ಮತ್ತು ಆತ್ಮ ನಿರ್ಭರ ಭಾರತ ಕಲ್ಪನೆ ಈಡೇರಲಿ ಎಂಬ ಆಶಯದೊಂದಿಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ದೇವಿಗೆ ಸರ್ವಾಲಂಕಾರ ಪೂಜೆಯೊಂದಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು ಹಾಗೂ ಸಿಹಿ ಹಂಚಿ ಸಂಭ್ರಮಿಸಲಾಯಿತು.

Read More

ಪ್ರಧಾನಿ ನರೇಂದ್ರ ಮೋದಿ ಸುಧೀರ್ಘಾವಧಿ ಸೇವೆ: ಮೋಗರ್ನಾಡು ಶ್ರೀ ನೀಟಿಲಾಕ್ಷ ಸದಾಶಿವ ಸನ್ನಿಧಿಯಲ್ಲಿ ವಿಶೇಷ ಪೂಜೆ.

ಬಂಟ್ವಾಳ :ಭಾರತದ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀಯವರು ಹಿಂದಿನ ಪ್ರಧಾನ ಮಂತ್ರಿಗಳ ಆಡಳಿತವಾಧಿಯ ಎಲ್ಲ ದಾಖಲೆಗಳನ್ನು ಹಿಂದಿಕ್ಕುವ ಮೂಲಕ ಭಾರತದ ರಾಜಕೀಯ ಇತಿಹಾಸದ ಪುಟಗಳಲ್ಲಿ ಅತ್ಯಂತ ಸುಧೀರ್ಘಾವಾಗಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ, ಇನ್ನಷ್ಟು ವರ್ಷಗಳ ಕಾಲ ದೀರ್ಘಾವಧಿ ಅಧಿಕಾರ ನಡೆಸಲು ಅದಲ್ಲದೆ ಭಾರತ ದೇಶದ ಹಿರಿಮೆಯನ್ನು ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಗುರುತಿಸಿಕೊಳ್ಳುವ ಮೂಲಕ ವಿಶ್ವಗುರು ಭಾರತ ಮತ್ತು ಆತ್ಮ ನಿರ್ಭರ ಭಾರತ ಕಲ್ಪನೆ ಈಡೇರಲಿ ಎಂಬ ಆಶಯದೊಂದಿಗೆ ದೀರ್ಘಾಯಸ್ಸು ಆಯುರಾರೋಗ್ಯ ಸುಖ ಶಾಂತಿ ನೆಮ್ಮದಿ ಪ್ರಾಪ್ತಿಗೋಸ್ಕರ ಮೋಗರ್ನಾಡು ಸಾವಿರ ಸೀಮೆಯ ಒಡೆಯ ಶ್ರೀ ನೀಟಿಲಾಕ್ಷ ಸದಾಶಿವ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಪ್ರಾರ್ಥನೆ ಸಲ್ಲಿಸಲಾಯಿತು.

Read More

ಬಂಟ್ವಾಳ: ಯುವವಾಹಿನಿ(ರಿ)ಘಟಕದ ಅಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ ಆಯ್ಕೆ

ಬಂಟ್ವಾಳ : ಯುವವಾಹಿನಿ(ರಿ) ಬಂಟ್ವಾಳ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ.

Read More

ಕಾವಳಪಡೂರು: ನೂತನ ಹಿಂದೂ ರುದ್ರಭೂಮಿ ಲೋಕಾರ್ಪಣೆ.

ಬಂಟ್ವಾಳ : ತಾಲೂಕಿನ ಕಾವಳಪಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಹಂಚಿಕಟ್ಟೆ ಎಂಬಲ್ಲಿ ಗ್ರಾಮ ಪಂಚಾಯತ್ ಹಾಗೂ ಹಿಂದೂ ರುದ್ರಭೂಮಿ ನಿರ್ಮಾಣ ಸಮಿತಿ ಮತ್ತು ದಾನಿಗಳ ವತಿಯಿಂದ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಹಿಂದೂ ರುದ್ರಭೂಮಿಯ ಲೋಕಾರ್ಪಣೆ ಕಾರ್ಯಕ್ರಮ ಮಂಗಳವಾರ ನಡೆಯಿತು.

Read More