ಉಡುಪಿ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸರಕಾರಿ ಪ್ರೌಢಶಾಲೆ ಹಿರ್ಗಾನ ಶೇ.100 ಫಲಿತಾಂಶ ದಾಖಲಿಸಿದೆ.
Read Moreಬಂಟ್ವಾಳ ತಾಲೂಕು ಕುಕ್ಕಿಪಾಡಿ ಗ್ರಾಮದ ಕೋರ್ಯಾರು ಶ್ರೀ ದುರ್ಗಾ ಮಹಮ್ಮಾಯೀ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಗಳು ಎಪ್ರಿಲ್ 26 ರಿಂದ ಮೇ 02 ರ ತನಕ ಜರುಗಲಿದೆ ಎಂದು ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಉಮೇಶ್ ಗೌಡ ಮಂಚಕಲ್ಲು ತಿಳಿಸಿದ್ದಾರೆ .
Read Moreಸುಳ್ಯ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏ.9 ರಂದು ಪ್ರಕಟವಾಗಿದ್ದು ವಾರ್ಷಿಕ ಪರೀಕ್ಷೆಯಲ್ಲಿ ಶಾರದಾ ಪಿಯು ಕಾಲೇಜ್ ಸುಳ್ಯ ಇದರ ವಿದ್ಯಾರ್ಥಿನಿಯಾದ ಶ್ರೀವಲ್ಲಿ ವಿಜ್ಞಾನ ವಿಭಾಗದಲ್ಲಿ 567/600 ,ಅಂಕಗಳೊಂದಿಗೆ 94.5% ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
Read Moreಬಂಟ್ವಾಳ:ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಂಟ್ವಾಳದ ಎಸ್ವಿಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗಗನ್ ಆಳ್ವ 616 (98.56%) ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
Read Moreಬಂಟ್ವಾಳ: ತಾಲೂಕಿನ ಪುದು ಗ್ರಾಮದ ವೈದ್ಯನಾಥ ಕ್ರಿಕೆಟರ್ಸ್ ದೇವರಪಾಲು ಸುಜೀರು ಇದರ 25ನೇ ವರ್ಷದ ರಜತ ಮಹೋತ್ಸವ ಸಂಭ್ರಮ ಕಾರ್ಯಕ್ರಮ ಮೇ. 3 ರಂದು ಸುಜೀರು ಶ್ರೀ ಅರಸು ವೈದ್ಯನಾಥ ಧೂಮಾವತಿ ಬಂಟ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ ಎಂದು ಸಂಘದ ಗೌರವಾಧ್ಯಕ್ಷ ಕಿಶೋರ್ ಕುಮಾರ್ ಸುಜೀರು ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
Read More