ಬಂಟ್ವಾಳ :ಶ್ರೀ ಸ್ವಾಮಿ ಕೊರಗಜ್ಜ ಪೀಠ ಪಕ್ಕಳಪಾದೆ ಇಲ್ಲಿ ನೂತನ ಕೊರಗ ತನಿಯ ದೈವದ ಶಿಲಾ ಪ್ರತಿಷ್ಠೆ, ನವಕ ಕಲಶಾಭಿಷೇಕವು ವಿಜೃಂಭಣೆಯಿಂದ ನಡೆಯಿತು.ಬೆಳಿಗ್ಗೆ ಗಣಪತಿ ಹೋಮ, 9-45ರ ವೃಷಭ ಲಗ್ನ ಸುಮೂಹೂರ್ತದಲ್ಲಿ ಕೊರಗ ತನಿಯ ದೈವದ ಪ್ರತಿಷ್ಠೆ, ನವಕ ಕಲಶಾಭಿಷೇಕ, ಭಜನೆ, ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಜರುಗಿತು.
Read Moreಬಂಟ್ವಾಳ :ಕುಡ್ಲ ಕುಲಾಲೆರ್ ಚಾರಿಟೀಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ವತಿಯಿಂದ 2025-26ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ 625 ರಲ್ಲಿ 618 ಅಂಕ ಗಳಿಸಿದ ಕುಮಾರಿ ದ್ರುವಿ ಹಾಗೂ ಕುಮಾರಿ ಕೃಷ್ಮ ಶೆಟ್ಟಿ ಅವರನ್ನು ಗೌರವಿಸಿ ಅಭಿನಂದಿಸಲಾಯಿತು.
Read Moreಚಿತ್ರದುರ್ಗ: ರಾಜ್ಯ ರಾಜಕಾರಣದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) (D. Sudhakar) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ಮಾಹಿತಿ ನೀಡಿವೆ.
Read Moreಚೆನ್ನೈ: ತಮಿಳುನಾಡಿನ (Tamil Nadu) ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರ ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ.
Read Moreಬಂಟ್ವಾಳ :ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಫರಂಗಿಪೇಟೆ-ಕುಂಪಣಮಜಲು ರಸ್ತೆಯ ಶ್ರೀ ಆಂಜನೇಯ ದೇವಸ್ಥಾನದ ಸಮೀಪದ ರಸ್ತೆಯ ತೋಡಿನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ಬಿಸಾಡಿದ ರಾಶಿ ರಾಶಿ ಕಸ,ಕೊಳೆತ ತ್ಯಾಜ್ಯಗಳಿಗೆ ಮಣ್ಣು ಹಾಕಿ ಸಮತಟ್ಟು ಮಾಡಿ ಶುಚಿಗೊಳಿಸಲಾಗಿದೆ ಹಾಗೂ ಪಕ್ಕದಲ್ಲೇ ಸಿ ಸಿ ಕ್ಯಾಮೆರಾ ಅಳವಡಿಸಿ ನಿಗಾ ಇರಿಸಲಾಗಿದೆ.
Read More