ದೇಶ ವಿದೇಶ

ಕರಾವಳಿ

More News

ಬಿಜೆಪಿ ಬಂಟ್ವಾಳ ಮಂಡಲದ ವಿಸ್ತೃತ ಕಾರ್ಯಕಾರಿಣಿ ಸಭೆ. ಜನರೊಂದಿಗೆ ನಿರಂತರ ಸಂಪರ್ಕದಲ್ಲಿರಿ, ಪಂಚಾಯತ್ ಚುನಾವಣೆಗೆ ಸಜ್ಜಾಗಿ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಮುಂಬರುವ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷದ ಕಾರ್ಯಕರ್ತರು ಗ್ರಾಮ ಮಟ್ಟದಲ್ಲಿ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕರೆ ನೀಡಿದರು.

Read More

ಸಿಪಿಐ ನಿಂದ ಕೇಂದ್ರ ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಪಾದಯಾತ್ರೆಗೆ ಚಾಲನೆ.

ಬಂಟ್ವಾಳ : ಭಾರತ ಇಂದು ನಿರ್ಣಾಯಕ ಘಟ್ಟದಲ್ಲಿದೆ. ಕೇಂದ್ರ ಸರಕಾರದ ಒಂದು ದಶಕದ ಆಡಳಿತವು ದೇಶವನ್ನು ಕ್ರಮೇಣ ಆತಂಕ, ನಿರಾಶೆ ಮತ್ತು ಹೆಚ್ಚುತ್ತಿರುವ ಸಂಕಷ್ಟದತ್ತ ಕೊಂಡೊಯ್ದಿದೆ. ಬಿ.ಜೆ.ಪಿ ಸರಕಾರವು  ಚುನಾನಣೆಯಲ್ಲಿ ಅಭಿವೃದ್ಧಿ, ಉದ್ಯೋಗ, ಸಮೃದ್ಧಿ, ಉತ್ತಮ ಆಡಳಿತ ಮತ್ತು ಉತ್ತಮ ಭವಿಷ್ಯದ ಬಗ್ಗೆ ನೀಡಿದ ಭರವಸೆ ಹುಸಿಯಾಗಿದೆ. ಇಂದು ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ, ಸಹಿಸಲಾಗದ ಬೆಲೆ ಏರಿಕೆ, ಆರ್ಥಿಕ ಅಸಮಾನತೆ, ದುರ್ಬಲಗೊಂಡ ಗ್ರಾಮೀಣ ಆರ್ಥಿಕತೆ, ಕ್ಷೀಣಿಸುತ್ತಿರುವ ಪ್ರಜಾಸತ್ತಾತ್ಮಕ ಅವಕಾಶಗಳು ದೇಶದ ಸರಕಾರದ ವೈಫಲ್ಯವನ್ನು ಎತ್ತಿ ತೊರಿಸುತ್ತಿದೆ.  ಅಂದು ಆಂಗ್ಲರಿಂದ ದೇಶವನ್ನು ಗುಲಾಮಗಿರಿಯಿಂದ ಮುಕ್ತಗೊಳಿಸುವ ಸ್ವತಂತ್ರ ಹೋರಾಟಗಳು ನಡೆದರೆ ಇಂದು ದೇಶವನ್ನು ಸಾಮ್ರಾಜ್ಯಶಾಹಿಗಳಿಗೆ ಮಾರುವ ದೇಶೀಯ ಬ್ರಿಟೀಷರಿಂದ ದೇಶವನ್ನು ರಕ್ಷಿಸುವ ಅಗತ್ಯತೆ ಇದೆ ಎಂದು ಸಿಪಿಐ ರಾಜ್ಯ ಮಂಡಳಿ ಕಾರ‍್ಯದರ್ಶಿ ಸಾತಿ ಸಂದರೇಶ್ ಅಭಿಪ್ರಾಯ ಪಟ್ಟರು.

Read More

ಬಿ ಸಿ ರೋಡ್ :ಬೀಕರ ವಾಹನ ಅಪಘಾತ ಓರ್ವನ ಸಾವು, ಮತ್ತೊಬ್ಬ ಗಂಭೀರ.

ಬಂಟ್ವಾಳ :ರಾಷ್ಟ್ರೀಯ ಹೆದ್ದಾರಿ ಬಿ.ಸಿ ರೋಡ್ ಎನ್. ಜಿ. ಸರ್ಕಲ್ ಬಳಿ ಟಿಪ್ಪರ್ ಲಾರಿ  ಆಕ್ಟಿವಾ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಹ ಸವಾರ ಮೃತ ಪಟ್ಟಿದು ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

Read More

ನೆತ್ತರಕೆರೆ :ಎಡುವೆಂಚರ್ ಪಿಯು ಕಾಲೇಜಿನ ಅಶ್ರಯದಲ್ಲಿ ‘ಹಸಿರು ಹೆಜ್ಜೆ-2026’ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಆಟೋಟ ಸ್ಪರ್ಧೆ, ಕೃಷಿ ಸಾಧಕರಿಗೆ ಸನ್ಮಾನ.

ಬಂಟ್ವಾಳ :ಎಡುವೆಂಚರ್ ಪದವಿ ಪೂರ್ವ ಕಾಲೇಜು ನೆತ್ತರಕೆರೆ ಇದರ ಅಶ್ರಯದಲ್ಲಿ ಆಯೋಜಿಸಲ್ಪಟ್ಟ “ಹಸಿರು ಹೆಜ್ಜೆ – 2026” ಕಾರ್ಯಕ್ರಮವು ಇತ್ತೀಚೆಗೆ ಹೊಳ್ಳರಬೈಲು ಹಸಿರು ಗದ್ದೆಯಲ್ಲಿ ನಡೆಯಿತು.

Read More

ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮಹಾಸಭೆ.

ಬಂಟ್ವಾಳ :ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.)ದಕ್ಷಿಣ ಕನ್ನಡ - ಉಡುಪಿ ಜಿಲ್ಲೆ,  ಬಂಟ್ವಾಳ ವಲಯದ 27 ನೇ ವಾರ್ಷಿಕ ಸಭೆಯು  ಬಿಸಿ ರೋಡ್ ಅಂಬೇಡ್ಕರ್ ಭವನದಲ್ಲಿ  ನಡೆಯಿತು.

Read More