ಕರಾವಳಿ

More News

ಕಡೇಶ್ವಾಲ್ಯ- ಅಜಿಲಮೊಗರು ಸೌಹಾರ್ದ ಸೇತುವೆ ಶೀಘ್ರ ಲೋಕಾರ್ಪಣೆ : ಮಾಜಿ ಸಚಿವ ರೈ.

ಬಂಟ್ವಾಳ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಳೆದ 7 ವರ್ಷಗಳ ಹಿಂದೆ ಬಿ.ಸಿ.ರೋಡಿನಲ್ಲೇ ಶಿಲಾನ್ಯಾಸ ನೆರವೇರಿಸಿದ್ದ ರೂ 20 ಕೋಟಿ ವೆಚ್ಚದ ಕಡೇಶ್ವಾಲ್ಯ-ಅಜಿಲಮೊಗರು ಸಂಪರ್ಕಿಸುವ 'ಸೌಹಾರ್ದ ಸೇತುವೆ' ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಪ್ರಸಕ್ತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆಡಳಿತಾವಧಿಯಲ್ಲೇ ಲೋಕಾರ್ಪಣೆಗೊಳ್ಳಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

Read More

ಬಂಟ್ವಾಳ: ಮೇ 24ರಂದು ತಾಲೂಕು ಕುಲಾಲ ಸಂಘದ ಅಶ್ರಯದಲ್ಲಿ "ಕುಲಾಲ ಕ್ರೀಡೋತ್ಸವ 2026". ಪುಟಾಣಿಗಳಿಂದ ಹಿರಿಯರ ತನಕ ಆಟೋಟಗಳ ರಸದೌತಣ ; ಎಂಬತ್ತಕ್ಕೂ ಅಧಿಕ ಸ್ಪರ್ಧೆಗಳ ಆಯೋಜನೆ.

ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ ‘ಕುಲಾಲ ಕ್ರೀಡೋತ್ಸವ ೨೦೨೬’ ಮೇ ೨೪ರಂದು ಪೊಸಳ್ಳಿ ಕುಲಾಲ ಭವನದ ವಠಾರದಲ್ಲಿ ಸಂಭ್ರಮ, ಸಡಗರಗಳೊಂದಿಗೆ ನಡೆಯಲಿದೆ. ಕ್ರೀಡಾಕೂಟಕ್ಕೆ ಉದ್ಯಮಿ ಶೋಭಾ ಜಯಪ್ರಕಾಶ್ ಚಾಲನೆ ನೀಡಲಿದ್ದು, ಸಭಾ ಕಾರ್ಯಕ್ರಮವನ್ನು ಎಚ್‌ಪಿಸಿಎಲ್ ಉದ್ಯೋಗಿ ನಾರಾಯಣ ಮೂಲ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ. ರಮೇಶ್ ಸಾಲಿಯಾನ್ ವಹಿಸಲಿದ್ದಾರೆ.

Read More

ಸೋಷಿಯಲ್‌ ಮೀಡಿಯಾದಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ ಅಬ್ಬರ- ಕಾಕ್ರೋಚ್‌ ಜನತಾ ಪಾರ್ಟಿ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ

ನವದೆಹಲಿ: ಸೋಷಿಯಲ್‌ ಮೀಡಿಯಾದಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ (Cockroach Janta Party) ಅಬ್ಬರ ಜೋರಾಗಿದೆ. ಫಾಲೋವರ್ಸ್‌ ಸಂಖ್ಯೆಯಲ್ಲಿ ನಾಲ್ಕೇ ದಿನಕ್ಕೆ ಬಿಜೆಪಿಯನ್ನು ಸಿಜೆಪಿ ಹಿಂದಿಕ್ಕಿ ಅಚ್ಚರಿ ಮೂಡಿಸಿದೆ.

Read More

ಇಂದು ದೇಶಾದ್ಯಂತ ಮೆಡಿಕಲ್ ಶಾಪ್‍ಗಳು ಬಂದ್ – ಅಗತ್ಯ ಔಷಧಿಗೆ ವಿಶೇಷ ಕೌಂಟರ್‌

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‍ಗಳು ಬಂದ್ (Medical Shop Bandh) ಆಗಲಿವೆ. ಆನ್‍ಲೈನ್ ಇ-ಫಾರ್ಮಸಿಗಳು ಮತ್ತು ಕ್ವಿಕ್ ಕಾಮರ್ಸ್ ಆಪ್‍ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ಮಾಡುವುದನ್ನು ವಿರೋಧಿಸಿ ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ (ಎಐಓಸಿಡಿ) ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಕರ್ನಾಟಕದಲ್ಲೂ ರಾಜ್ಯ ಔಷಧಿ ಮಾರಾಟ ವ್ಯಾಪಾರಿಗಳ ಸಂಘ ಬಂದ್‍ಗೆ ಬೆಂಬಲ ನೀಡಿದೆ. ರಾಜ್ಯಾದ್ಯಂತ 26 ಸಾವಿರಕ್ಕೂ ಅಧಿಕ ಮೆಡಿಕಲ್‍ಗಳು ಇಂದು ಬಂದ್ ಆಗಲಿವೆ.

Read More

ಬಂಟ್ವಾಳ :ಮೇ 24, ಗ್ಯಾರೇಜ್ ಮಾಲಕರ ಸಂಘದ ರಜತ ಸಂಭ್ರಮ ಸಮಾರಂಭ. ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ,ಮಹಾಸಭೆ, ಪದಗ್ರಹಣ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಇದರ ಬಂಟ್ವಾಳ ವಲಯದ ರಜತ ಸಂಭ್ರಮ ಹಾಗೂ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶಾಕಲಾಮಂದಿರದಲ್ಲಿ ಮೇ.24ರಂದು ಭಾನುವಾರ ನಡೆಯಲಿದೆ ಎಂದು ಸಂಘದ ಗೌರವಾಧ್ಯಕ್ಷ ಸುಧಾಕರ್ ಸಾಲ್ಯಾನ್ ತಿಳಿಸಿದರು.

Read More