ದೇಶ ವಿದೇಶ

ಕರಾವಳಿ

More News

30 ದಿನ ಜೈಲಿಗೆ ಹೋದರೆ ಪ್ರಧಾನಿ, ಸಿಎಂ, ಸಚಿವರು ವಜಾ – ಮಸೂದೆಗೆ ಸಿದ್ಧತೆ

ನವದೆಹಲಿ: ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರು ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ ಅವರನ್ನು ಸ್ವಯಂಚಾಲಿತವಾಗಿ ಅಧಿಕಾರದಿಂದ ತೆಗೆದುಹಾಕುವ ಪರಿಷ್ಕೃತ ಮಸೂದೆಯನ್ನು ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಮಂಡನೆ ಮಾಡುವ ಸಾಧ್ಯತೆ ಇದೆ.

Read More

ಲೊರೆಟ್ಟೋ ಹಿಲ್ಸ್  ರೋಟರಿ ಕ್ಲಬ್: ರೂ.30 ಲಕ್ಷ ವೆಚ್ಚದಲ್ಲಿ ಸಾಮಾಜಿಕ ಚಟುವಟಿಕೆ, ಜು.5ರಂದು ಪದಗ್ರಹಣ.

ಬಂಟ್ವಾಳ:ಕಳೆದ ಎಂಟು ವರ್ಷಗಳ ಹಿಂದೆ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್ ನೇತೃತ್ವದಲ್ಲಿ ಆರಂಭಗೊಂಡ ಬಂಟ್ವಾಳ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ 2025-26ನೇ ಸಾಲಿನಲ್ಲಿ ರೂ 30 ಲಕ್ಷ ವೆಚ್ಚದಲ್ಲಿ ನಡೆಸಲಾದ ವಿವಿಧ ಸಮಾಜಮುಖಿ ಸೇವಾ ಚಟುವಟಿಕೆ ಮತ್ತು ಕ್ಲಬ್ಬಿನ ಸಾಧನೆ ಪರಿಗಣಿಸಿ ರೋಟರಿ ಜಿಲ್ಲೆ 3181ರಲ್ಲಿ 'ಡೈಮಂಡ್ ಪ್ಲಸ್' ಪ್ರಶಸ್ತಿ ದೊರೆತಿದೆ ಎಂದು ಕ್ಲಬ್ಬಿನ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಲೊರೆಟ್ಟೊ ಹೇಳಿದರು.

Read More

ಬಿ ಸಿ ರೋಡ್ ಸಿಟಿ ರೋಟರಿ ಕ್ಲಬ್ ಗೆ ಅತ್ಯುನ್ನತ ಗೌರವ ಪ್ಲಾಟಿನಮ್ ಪ್ಲಸ್ ಪ್ರಶಸ್ತಿ.

ಬಂಟ್ವಾಳ :ಮೈಸೂರಿನಲ್ಲಿ ನಡೆದ ರೋಟರಿ ಜಿಲ್ಲೆ 3181 ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರೋಟರಿಯ ಅತ್ಯುನ್ನತ ಗೌರವ ಪ್ಲಾಟಿನಮ್ ಪ್ಲಸ್ ಪ್ರಶಸ್ತಿಯನ್ನು ರೋಟರಿ ಕ್ಲಬ್ ಬಿ ಸಿ ರೋಡ್ ಸಿಟಿ ಗೆ ಜಿಲ್ಲಾ ಗವರ್ನರ್ ರೊ. ಮೇಜರ್ ಡೊನರ್ ರಾಮಕೃಷ್ಣ ಪಿ ಕೆ ಯವರು ಕ್ಲಬ್ ನ ಪರವಾಗಿ ಅಧ್ಯಕ್ಷರಾದ ದಿವಾಕರ ಶೆಟ್ಟಿ ಯವರಿಗೆ  ಪ್ರಧಾನ ಮಾಡಿದರು.

Read More

ಮುಂಡಾಜೆಗುತ್ತು ರೊ.ಜ್ಯೋತಿಂದ್ರ ಶೆಟ್ಟಿ ಯವರಿಗೆ "ಅನ್ಸಂಗ್ ಹೀರೋ" ಪ್ರಶಸ್ತಿ.

ಬಂಟ್ವಾಳ :ಮೈಸೂರಿನಲ್ಲಿ ನಡೆದ ರೋಟರಿ ಜಿಲ್ಲೆ 3181 ರ ಪ್ರಶಸ್ತಿ ಪ್ರಧಾನ ಸಮಾರಂಭ ದಲ್ಲಿ ವಿದ್ಯಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರೋಟರಿ ಕ್ಲಬ್ ಬಿ ಸಿ ರೋಡ್ ಸಿಟಿಯ ರೊ. ಜ್ಯೋತಿಂದ್ರ ಶೆಟ್ಟಿ ಯವರಿಗೆ "ಅನ್ಸಂಗ್ ಹೀರೋ" ಪ್ರಶಸ್ತಿಯನ್ನು ಕನ್ನಡ ಚಲನಚಿತ್ರ ನಟಿ ರಾಧಿಕಾ ಶರ್ಮಾ ಪ್ರಧಾನ ಮಾಡಿದರು.

Read More

ನಾಳೆ (ಜು .3)ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು ಆರೆಂಜ್- ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು, (12ನೇ ತರಗತಿಯವರೆಗೆ) ನಾಳೆ ಜು.03ರಂದು ಶುಕ್ರವಾರ ರಜೆಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಘೋಷಿಸಲಾಗಿರುತ್ತದೆ.

Read More