ಬಂಟ್ವಾಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಪರಂಗಿಪೇಟೆ ಎಂಬಲ್ಲಿ ಕಾರ್ಯಚರಿಸುತ್ತಿದ್ದ ಕೆನರಾ ಬ್ಯಾಂಕಿನ ಮೇಲ್ಛಾವಣಿಯನ್ನು ಕೊರೆದು ಒಳಪ್ರವೇಶಿಸಿ ಹಣ ಮತ್ತು ಚಿನ್ನಾಭರಣಗಳನ್ನು ಕಳವಿಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ಪ್ರಮುಖ ಆರೋಪಿಯ ಬಂಧನವಾಗಿದೆ.
Read Moreಬಂಟ್ವಾಳ :ಯಾವುದೇ ಬೇಧ ಭಾವವಿಲ್ಲದೆ ಸಮಾಜದ ಪ್ರತಿಯೊಬ್ಬರಿಗೂ ಅವರವರ ಅರೋಗ್ಯ ಸಮಸ್ಯೆಗಳಿಗೆ ಸ್ಪಂದಿಸಿ ಅರೋಗ್ಯಪೂರ್ಣ ಸೇವೆ ಸಲ್ಲಿಸುವುದರೊಂದಿಗೆ ವೈದ್ಯರು ತಮ್ಮ ಬದುಕಿನಲ್ಲಿ ಸಾರ್ಥಕತೆ ಕಾಣುತ್ತಿರುವುದು ವೈದ್ಯ ವೃತ್ತಿಯಿಂದ ಸಾಧ್ಯವಾಗಿದೆ ಎಂದೂ ರೋ ಡಾ ಸುದೀಪ್ ಕುಮಾರ್ ಅಭಿಪ್ರಾಯ ಪಟ್ಟರು.
Read Moreನವದೆಹಲಿ: ದೆಹಲಿಯ ಪ್ರಧಾನಿ ಸರ್ಕಾರಿ ನಿವಾಸದ ಎದುರು ಇಂದು ಸಂಜೆ ದೊಡ್ಡ ಹೈಡ್ರಾಮಾ ನಡೆದಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನಿನ್ನೆ ಸಿಜೆಪಿ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಕಾಂಗ್ರೆಸ್ ನಾಯಕರು (Congress Protest in Delhi) ಪ್ರಧಾನಿ ಮೋದಿ ನಿವಾಸದ ಹೊರಗೆ ಧರಣಿ ಸತ್ಯಾಗ್ರಹ ನಡೆಸಿದ್ದರು. ಈ ವೇಳೆ ಸಂಧಾನ ಮಾತುಕತೆಗೆ ತೆರಳಿದ್ದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ರಾಹುಲ್ ಗಾಂಧಿ (Rahul Gandhi) ಮಾತುಕತೆಯ ವೇಳೆ ಯು-ಟರ್ನ್ ಹೊಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ನಾವು ಕೆಲವೇ ನಿಮಿಷಗಳಲ್ಲಿ ರಾಹುಲ್ ಗಾಂಧಿಯ ಬೇಡಿಕೆಗಳಿಗೆ ಒಪ್ಪಿಗೆ ನೀಡಿದ್ದೆವು. ಆದರೆ, ರಾಹುಲ್ ಗಾಂಧಿ ತಮ್ಮ ಬೇಡಿಕೆಗಳನ್ನು ಬದಲಾಯಿಸಿದರು ಎಂದು ಜಿತೇಂದ್ರ ಸಿಂಗ್ ಆರೋಪ ಮಾಡಿದ್ದಾರೆ.
Read Moreಭಾರಿ ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾ*ರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಪೀಠವು ತನ್ನ ಆದೇಶವನ್ನು ಕಾಯ್ದಿರಿಸಿದೆ. ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿತು.
Read Moreಬಂಟ್ವಾಳ: ಬಂಟ್ವಾಳ ತಾಲೂಕು ಬರಿಮಾರು ಗ್ರಾಮದ ಕಲ್ಲೇಟಿ ಎಂಬಲ್ಲಿನ ಶ್ರೀ ಕಾನಲ್ತಾಯ ದೈವಸ್ಥಾನದ ಬದಿಯ ಮರವೊಂದು ಚಲಿಸುತ್ತಿದ್ದ ಶಾಲಾ ವಾಹನದ ಮೇಲೆ ಬಿದ್ದು, ಕಲ್ಲಡ್ಕ ಶ್ರೀರಾಮ ಶಾಲೆಯ ಸುಮಾರು 6 ವರ್ಷ ಪ್ರಾಯದ ಚಿರಣ್ವಿ ಎಂಬ ಹೆಣ್ಣು ಮಗು ಮೃತ ಪಟ್ಟು,ಇಬ್ಬರು ಮಕ್ಕಳು ಗಾಯಗೊಂಡಿರುವುದಾಗಿ ತಿಳಿದುಬಂದಿದ್ದು, ಮಕ್ಕಳನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುತ್ತದೆ
Read More