ದೇಶ ವಿದೇಶ

ಕರಾವಳಿ

More News

ನೇಪಾಳ ಜಲಪ್ರಳಯಕ್ಕೆ 160 ಮಂದಿ ಬಲಿ – 150 ಕಿ.ಮೀ ದೂರದಲ್ಲಿ 33 ಶವ ಪತ್ತೆ

ಕಠ್ಮಂಡು: ನೇಪಾಳ(Nepal) ಮತ್ತು ಟಿಬೆಟ್(Tibet) ಗಡಿ ಭಾಗದಲ್ಲಿ ಭೋಟೆ ಕೋಶಿ ಹಾಗೂ ತ್ರಿಶೂಲಿ ನದಿಗಳಲ್ಲಿ ಉಂಟಾದ ಜಲಪ್ರಳಯಕ್ಕೆ(Flash Flood)d ಕನಿಷ್ಠ 160ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ನೂರಾರು ಜನ ನಾಪತ್ತೆಯಾಗಿದ್ದಾರೆ.

Read More

ನೇಪಾಳ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 177ಕ್ಕೆ ಏರಿಕೆ; 300 ಭಾರತೀಯರು ನಾಪತ್ತೆ: ಮುಂದುವರಿದ ರಕ್ಷಣಾ ಕಾರ್ಯಾಚರಣೆ

ನವದೆಹಲಿ: ನೇಪಾಳದಲ್ಲಿ ಹಠಾತ್ ಪ್ರವಾಹ ಉಂಟಾಗಿ ಮಹಾ ವಿನಾಶವನ್ನೇ ತಂದಿದೆ. ಹೀಗಾಗಿ ಇಲ್ಲಿನ ಬಹುತೇಕ ಜಿಲ್ಲೆಗಳು ಸಂಪರ್ಕ ಕಳೆದುಕೊಂಡಿವೆ. ಪ್ರವಾಹಕ್ಕೆ ಸಿಲುಕಿ ಇದುವರೆಗೆ 177ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ವರದಿಯಾಗಿದೆ. ಸಾವಿನ ಸಂಖ್ಯೆ ಏರುವ ಸಾಧ್ಯತೆಗಳಿವೆ. ಸಾವಿರಾರು ಮಂದಿಯ ಸುಳಿವು ಸಿಗುತ್ತಿಲ್ಲ. ಮತ್ತೊಂದು ಕಡೆ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಅನೇಕ ಯಾತ್ರಿಕರು ಸೇರಿದಂತೆ 300 ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ. ಹಲವಾರು ಪ್ರವಾಸಿಗರು ನೇಪಾಳದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

Read More

ಬಂಟ್ವಾಳ :ಆ.30ರಂದು ನಾರಾಯಣಗುರು ವೃತ್ತ ಲೋಕಾರ್ಪಣೆ. ಗುರು ಪೂಜೋತ್ಸವ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ‘ದೇಯಿ ಬೈದೆತಿ’ಚಲನಚಿತ್ರ ಪ್ರದರ್ಶನ.

ಬಂಟ್ವಾಳ: ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜನ್ಮದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆ.30ರಂದು ಅದ್ದೂರಿಯಾಗಿ ಆಯೋಜಿಸಲಾಗಿದೆ. ಬಿಸಿರೋಡಿನ ಹೃದಯಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಲೋಕಾರ್ಪಣೆ, ಗುರು ಪೂಜೋತ್ಸವ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ತುಳು ಚಲನಚಿತ್ರ ‘ದೇಯಿ ಬೈದೆತಿ’ ಪ್ರದರ್ಶನ ನಡೆಯಲಿದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್‌ ಹೇಳಿದರು.

Read More

ಬಂಟ್ವಾಳ :ಕಂದಾಯ ನಿರೀಕ್ಷಕ ಜೆ.ಜನಾರ್ದನ್ ಅವರಿಗೆ ಬೀಳ್ಕೊಡುಗೆ ಸಮಾರಂಭ.

ಬಂಟ್ವಾಳ: ತಾಲೂಕು ಬಂಟ್ವಾಳ ಹೋಬಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಂದಾಯ ನಿರೀಕ್ಷಕ ಜೆ.ಜನಾರ್ದನ್ ಮೈಸೂರು ಜಿಲ್ಲೆಗೆ ವರ್ಗಾವಣೆ ಗೊಂಡಿರುವ ಪ್ರಯುಕ್ತ ಅವರನ್ನು ಇಂದು ಬೀಳ್ಕೊಡುಗೆ ಮಾಡಲಾಯಿತು.

Read More

ಪಡಿತರ ಸರ್ವರ್ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಒತ್ತಾಯ: ಪ್ರಭಾಕರ ಪ್ರಭು.

ಬಂಟ್ವಾಳ : ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಣೆ ಮಾಡುತ್ತಿರುವ ಪಡಿತರ  ಅಕ್ಕಿಯು  ಪದೇ ಪದೇ ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರಿಗೆ ತುಂಬಾ ತೊಂದರೆಯಾಗಿದೆ ಇದರ ಶಾಶ್ವತ ಪರಿಹಾರಕ್ಕಾಗಿ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಆಹಾರ ನಾಗರಿಕ ಸರಬುರಾಜು ಇಲಾಖೆಗೆ ಒತ್ತಾಯ ಮಾಡಿದ್ದಾರೆ.

Read More