ಬೆಳಗಾವಿ: ಅಯೋಧ್ಯೆಯಲ್ಲಿ ರಾಮ ಮಂದಿರ ಹುಂಡಿ ಕಳವು ಪ್ರಕರಣದ ಬೆನ್ನಲ್ಲೇ ಕರ್ನಾಟಕದಲ್ಲಿ ಎಲ್ಲ ಮುಜರಾಯಿ ದೇವಾಲಯಗಳಲ್ಲಿ ಅಂಥ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ‘ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಸಿಸಿಟೀವಿ ಅಳವಡಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ.
Read Moreಬಂಟ್ವಾಳ : ವಿದ್ಯಾರ್ಥಿಗಳಲ್ಲಿ ಆತ್ಮರಕ್ಷಣೆ ಕೌಶಲ್ಯ, ಶಿಸ್ತು ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಉದ್ದೇಶದಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮರಕೂಟ್ಲುವಿನಲ್ಲಿ ಉಚಿತ ಕರಾಟೆ ತರಬೇತಿ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಲಾಯಿತು.
Read Moreಬಂಟ್ವಾಳ :ಕಳೆದ 26ವರ್ಷಗಳಿಂದ ಶ್ರೀಧಾಮದಲ್ಲಿ ನಿರಂತರವಾಗಿ ಆಚರಿಸಿಕೊಂಡು ಬರುತ್ತಿರುವ ಶ್ರೀ ವರಮಹಾಕ್ಷ್ಮೀ ವ್ರತಾಚರಣೆಯ ಪೂರ್ವಭಾವಿಯಾಗಿ 48 ದಿನಗಳಲ್ಲಿ( ಒಂದು ಮಂಡಲ)ನಡೆಸಿಕೊಂಡು ಬರುವ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ, ನಾಗದೇವರ ಪೂಜೆ, ಗೋಮಾತಾ ಪೂಜೆ, ಬಾಲಭೋಜನ,ಕನಕಧಾರಾ ಯಾಗ, ಸಾಮೂಹಿಕ ಕುಂಕುಮಾರ್ಚನೆ,ಶ್ರೀ ದುರ್ಗಾ ಪೂಜೆ, ಆಶ್ಲೇಷಾ ಬಲಿ,ಮಹಾಪೂಜೆ,ವಾಯನದಾನ,ಅನ್ನಪ್ರಸಾದ ಸೇವೆಗಳನ್ನು ಈ ವರ್ಷವೂ ಜು.12ರಿಂದ ಆ.28ರ ತನಕ ಆಯೋಜಿಸಲಾಗಿದೆ ಎಂದು ಮಾಣಿಲ ಶ್ರೀಧಾಮದ ಯೋಗಿ ಕೌಸ್ತುಭ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
Read Moreಬಂಟ್ವಾಳ : ಮಲರಾಯ ಗ್ರಾಮ ಸಮಿತಿ ಮರ್ತಾಜೆ ಗುತ್ತು ಇದರ ವಾರ್ಷಿಕ ಮಹಾಸಭೆ ಜು.05 ಭಾನುವಾರದಂದು ಮಲರಾಯದ ದೇವಸ್ಥಾನದ ವಠಾರದಲ್ಲಿ ನಡೆದು ನೂತನ ಗ್ರಾಮ ಸಮಿತಿಯನ್ನು ರಚಿಸಲಾಯಿತು.
Read Moreಬೆಂಗಳೂರು: ಬಿಜೆಪಿಯ ಒಬ್ಬ ಲೀಡರ್ (BJP Leaders) ಮಗನೂ ಆರ್.ಎಸ್.ಎಸ್ ನಲ್ಲಿ ಪೂರ್ಣ ಪ್ರಚಾರಕರಾಗಿಲ್ಲ ಅಂತ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕಿಡಿಕಾರಿದ್ದಾರೆ.
Read More