ಬಂಟ್ವಾಳ :ಹಿಂದೂ ಧಾರ್ಮಿಕ ಸೇವಾ ಸಮಿತಿ ಫರಂಗಿಪೇಟೆ ಇದರ ಅಶ್ರಯದಲ್ಲಿ 44ನೇ ವರ್ಷದ "ಫರಂಗಿಪೇಟೆ ಗಣೇಶೋತ್ಸವ"ವು ಸೆ. 14 ರಿಂದ 16ರವರೆಗೆ ವಿಜೃಂಭಣೆಯಿಂದ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ.
Read Moreಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಕುಂಜೆ ಸಾಫ್ಟ್ವೇರ್ ಕಂಪೆನಿ ಪ್ರೈವೇಟ್ ಲಿಮಿಟೆಡ್ ನ ಸ್ಥಾಪಕರು ಹಾಗೂ ಆಡಳಿತ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ಕಾಕುಂಜೆ ಮಾತನಾಡಿ "ಆಟಿಸಂ ನಂತಹ ಸಂಕೀರ್ಣವಾದ ದಿವ್ಯಾಂಗತೆಯುಳ್ಳ ವ್ಯಕ್ತಿಗಳಿಗೆ ಎಐಯನ್ನು ಬಳಸಿ ರೋಬೋಟ್ ಗಳ ಮೂಲಕ ಥೆರಪಿಗಳನ್ನು ಕೊಡುವ ನಿಟ್ಟಿನಲ್ಲಿ ತಮ್ಮ ಸಂಸ್ಥೆಯು ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ವಿಕಾಸಂ ಸೇವಾ ಫೌಂಡೇಶನ್ ಜೊತೆಗೆ ಸಹಭಾಗಿತ್ವದಲ್ಲಿ ಈ ಸಂಶೋಧನೆಗಳನ್ನು ಮುಂದುವರಿಸುವ ಆಸಕ್ತಿಯನ್ನು ಹೊಂದಿದೆ" ಎಂದು ಹೇಳಿದರು.
Read Moreಬೆಳಗಾವಿ: ವಿದೇಶದಲ್ಲಿ 770 ಕೋಟಿ ರೂ. ಹೂಡಿಕೆ ಮಾಡಿರುವ ವಿಚಾರ ಸತ್ಯಕ್ಕೆ ದೂರ. ವಿದೇಶದಲ್ಲಿ ಸತೀಶ್ ಅವರ ಹೂಡಿಕೆ ಇಲ್ಲ. ರಾಹುಲ್ ಜಾರಕಿಹೊಳಿ 25 ಸಾವಿರ ರೂ., ಪ್ರಿಯಾಂಕಾ ಜಾರಕಿಹೊಳಿ 25 ಸಾವಿರ ರೂ. ಹಾಗೂ ಸಹೋದರಿ ಮಹಾದೇವಿ 25 ಸಾವಿರ ರೂ. ಹೂಡಿಕೆ ಮಾಡಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿ ರಾಜಕಾರಣದಲ್ಲಿ ನಮ್ಮ ಕುಟುಂಬದ ಹೆಸರು ಕೆಡಿಸಬೇಡಿ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ ನೀಡಿದರು.
Read Moreಬಂಟ್ವಾಳ :ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಹಾಗೂ ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ (ರಿ) ಇದರ ಸಹಯೋಗದಲ್ಲಿ ಸಹಕಾರಿ ಭೀಷ್ಮ ಶತಾಯುಷಿ ಬಿ ಶಂಕರ ನಾರಾಯಣ ಕುಲಾಲ್ ರವರಿಗೆ ಸಾರ್ವಜನಿಕ ನುಡಿನಮನ ಕಾರ್ಯಕ್ರಮ ಸೆ.10ರಂದು ಸಂಜೆ ಬಿ.ಸಿ ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು
Read Moreಬಂಟ್ವಾಳ, ಸೆ.11: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು, ಬಂಟ್ವಾಳ ಇದರ ನೇತೃತ್ವದಲ್ಲಿ 23ನೇ ವರ್ಷದ ಶ್ರೀ ಗಣೇಶೋತ್ಸವವು ಸೆ.14ರಿಂದ 18ರವರೆಗೆ ಜಕ್ರಿಬೆಟ್ಟು ಬೈಪಾಸ್ನಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ ಎಂದು ಮಾಜಿ ಸಚಿವ ಹಾಗೂ ಸಮಿತಿಯ ಗೌರವಾಧ್ಯಕ್ಷ ಬಿ.ರಮಾನಾಥ ರೈ ತಿಳಿಸಿದ್ದಾರೆ.
Read More