ವಾಷಿಂಗ್ಟನ್: ರಷ್ಯಾದಿಂದ ಕಚ್ಚಾ ತೈಲ (Crude Oil) ಮತ್ತು ಅನಿಲವನ್ನು ಖರೀದಿಸುವ ಭಾರತ(India) ಸೇರಿದಂತೆ ಪ್ರಮುಖ ದೇಶಗಳ ಮೇಲೆ ಶೇಕಡಾ 100 ರಷ್ಟು ಸುಂಕ (Tariff) ವಿಧಿಸಲು ಅಮೆರಿಕದ(US) ಸಂಸತ್ತಿನಲ್ಲಿ ಮಸೂದೆಯೊಂದನ್ನು ಮಂಡಿಸಲಾಗಿದೆ.
Read Moreಬಂಟ್ವಾಳ :ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26 ನೇ ಸಾಲಿನಲ್ಲಿ ಒಟ್ಟು ರೂ. 720.47 ಕೋಟಿ ವ್ಯವಹಾರ ನಡೆಸಿ , ರೂ.2,19,28,344.49 ಕೋಟಿ ಲಾಭ ಗಳಿಸಿರುತ್ತದೆ ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ತಿಳಿಸಿದ್ದಾರೆ. ಅವರು ಸೆ. 16ರಂದು ಬೆಳಿಗ್ಗೆ ಸಂಘದ ಪ್ರಧಾನ ಕಚೇರಿಯ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣ ದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
Read Moreನವದೆಹಲಿ: ನಟ ಸುಶಾಂತ್ ಸಿಂಗ್ ರಾಜಪೂತ್ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ (Disha Salian) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿದೆ. ಬಾಂಬೆ ಹೈಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ CBI ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ. ಎಫ್ಐಆರ್ನಲ್ಲಿ ಆದಿತ್ಯ ಠಾಕ್ರೆ ಉಲ್ಲೇಖವಾಗಿದ್ದು, ಹೊಸ ಸಂಚಲನ ಸೃಷ್ಠಿಯಾಗಿದೆ.
Read Moreಹಿರ್ಗಾನ: ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಹಿರ್ಗಾನ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ/ಬಾಲಕಿಯರ ಖೋ-ಖೋ ಪಂದ್ಯಾಟದ ಉದ್ಘಾಟನಾ ಸಮಾರಂಭವು ಸೆ.09ರಂದು ಯಶಸ್ವಿಯಾಗಿ ನಡೆಯಿತು.
Read Moreಬಂಟ್ವಾಳ: ತಾಲೂಕಿನ ನೆತ್ತರಕೆರೆ ಎಡುವೆಂಚರ್ ಕಾಲೇಜಿನಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ಗಣೇಶೋತ್ಸವವು ಭಕ್ತಿ, ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಭ್ರಮದೊಂದಿಗೆ ವಿಜೃಂಭಣೆಯಿಂದ ಸೆ.14ರಂದು ಸೋಮವಾರ ಆಚರಿಸಲಾಯಿತು.
Read More