ದೇಶ ವಿದೇಶ

ಕರಾವಳಿ

More News

ಜನರ ಜೇಬಿಗೆ ಮತ್ತೊಂದು ಹೊರೆ: KSRTC ಬಸ್ ದರ ಏರಿಕೆ ಬಹುತೇಕ ಫಿಕ್ಸ್

ಬೆಂಗಳೂರು: ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರ ಏರಿಕೆ (Bus Ticket Price Hike) ಮಾಡುವ ಕುರಿತು ಚರ್ಚೆ ತೀವ್ರಗೊಂಡಿದೆ. ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚಿಸಿದ್ದು, ಸಮಿತಿ ನೀಡುವ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.

Read More

ಟೆಂಡರ್‌ಗಳಲ್ಲಿ 2%, 3%, 4% ಕಮಿಷನ್‌ ಕೇಳ್ತಿದ್ದಾರೆ – ವಿಜಯ್ ಸರ್ಕಾರದ ವಿರುದ್ಧ ಅಣ್ಣಾಮಲೈ ಭ್ರಷ್ಟಾಚಾರ ಬಾಂಬ್‌

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್‌ ವಿಜಯ್ ನೇತೃತ್ವದ ಸರ್ಕಾರದ (Vijay Govt) ವಿರುದ್ಧ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ (K Annamalai) ಗಂಭೀರ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ.

Read More

ಕಡಪಿಕರಿಯ ಕುಟುಂಬದ ನಾಗರ ಪಂಚಮಿ ಆಚರಣೆ.

ಬಂಟ್ವಾಳ :ಬಿ.ಸಿ.ರೋಡ್ ಬಿ.ಮೂಡ ಗ್ರಾಮದ ಕಡಪಿಕರಿಯ ಕುಟುಂಬದಲ್ಲಿ ನಾಗರ ಪಂಚಮಿ ಆಚರಣೆಯನ್ನು ಪೂಜಾ ವಿಧಿ ವಿಧಾನ ಗಳೊಂದಿಗೆ ಪ್ರಧಾನ ಅರ್ಚಕ ಪುರೋಹಿತ ಮೊಗರ್ನಾಡು ರಾಜ ಗೋಪಾಲ ಆಚಾರ್ಯ ನೇತೃತ್ವದಲ್ಲಿ ಇತರ ಅರ್ಚಕ ರೊಂದಿಗೆ ಕಾರ್ಯಕ್ರಮ ನಡೆಯಿತು.

Read More

ಚಾಮರಾಜನಗರ ಶೂಟೌಟ್ ಪ್ರಕರಣ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಕಿಡಿ

ಚೆನ್ನೈ: ಚಾಮರಾಜನಗರ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ಚಕಮಕಿಯಲ್ಲಿ ತಮಿಳು ಮೂಲದ ಮೂವರು ಮೃತಪಟ್ಟ ಘಟನೆಯನ್ನು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ತೀವ್ರವಾಗಿ ಖಂಡಿಸಿದ್ದಾರೆ. ಈ ಘಟನೆಯನ್ನು “ಹತ್ಯಾಕಾಂಡ” (Massacre) ಎಂದು ಕರೆದಿರುವ ಅವರು, ಪ್ರಕರಣದ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ.

Read More

ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಇಂದು (ಭಾನುವಾರ) ಬೆಳಗ್ಗೆ ಬಿರ್ಭೂಮ್ ಜಿಲ್ಲೆಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Read More