ವಾಷಿಂಗ್ಟನ್: ಇರಾನ್ (Iran) ಜೊತೆ ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು (Strait of Hormuz) ಮತ್ತೆ ತೆರೆಯಲಾಗುವುದು, ಅಮೆರಿಕದ ನೌಕಾ ದಿಗ್ಬಂಧನವನ್ನು ತಕ್ಷಣವೇ ತೆಗೆದುಹಾಕಲಾಗುವುದು ಎಂದು ತಿಳಿಸಿದ್ದಾರೆ.
Read Moreಬಂಟ್ವಾಳ :ತುಂಬೆ ಶ್ರೀ ಶಾರದಾ ಸಮುದಾಯ ಭವನದಲ್ಲಿ ರಜತ ಮಹೋತ್ಸವ ಸಮಿತಿ ವತಿಯಿಂದ ವೇದಮೂರ್ತಿ ಶ್ರೀ ಪೊಳಲಿ ಗಿರಿ ಪ್ರಕಾಶ್ ತಂತ್ರಿ ಪೌರೋಹಿತ್ಯದಲ್ಲಿ ಸಾರ್ವಜನಿಕ ಶ್ರೀ ಲಕ್ಷ್ಮೀ ಸತ್ಯನಾರಾಯಣ ಪೂಜೆಯು ವಿಜೃಂಭಣೆಯಿಂದ ಜೂ.14ರಂದು ಆದಿತ್ಯವಾರ ನಡೆಯಿತು.
Read Moreಬಂಟ್ವಾಳ::ಅವಿರತ ಶ್ರಮ ಮತ್ತು ಸತತ ಸಾಧನೆಯೊಂದಿಗೆ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಗ್ರಾಹಕರ ಅಗತ್ಯ ಬೇಡಿಕೆಗಳನ್ನು ಪೂರೈಸಲು ಸಾಧ್ಯವಾದಾಗ ಮಾತ್ರ ಯಶಸ್ವಿ ಉದ್ಯಮಿ ಎನಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಮುಂಬೈ ಉದ್ಯಮಿ ಬಾಲಕೃಷ್ಣ ಎಂ.ರೈ ಹೇಳಿದರು.
Read Moreಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘ(ರಿ)ಇದರ 2026-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷರಾಗಿ ದ್ವಿತೀಯ ಬಾರಿಗ ಬಿ ರಮೇಶ್ ಸಾಲಿಯಾನ್ ಸಂಚಯಗಿರಿ, ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಸ್ ಸತೀಶ್ ಸಂಪಾಜೆ ಆಯ್ಕೆಯಾಗಿದ್ದಾರೆ.
Read Moreಬಂಟ್ವಾಳ :ಬಂಟರ ಸಂಘ ಬಂಟವಾಳ ತಾಲೂಕು(ರಿ) ಇದರ ನೇತೃತ್ವದಲ್ಲಿ ಮಹಿಳಾ ವಿಭಾಗ, ಯುವವಿಭಾಗ ಹಾಗೂ ವಲಯ ಬಂಟರ ಸಂಘಗಳ ಸಹಯೋಗದೊಂದಿಗೆ ನಡೆಯುವ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಸಾಂಸ್ಕೃತಿಕ ವೈಭವಕ್ಕೆ ವಲವೂರು ಬಂಟವಾಳದ ಬಂಟರ ಭವನದಲ್ಲಿ ಚಾಲನೆ ದೊರೆಯಿತು.
Read More