ಬಂಟ್ವಾಳ :ಕುಲಾಲ ಸಮಾಜ ರತ್ನ, ನಿವೃತ್ತ ತಹಶೀಲ್ದಾರ್, ಸಹಕಾರಿ ಭೀಷ್ಮ, ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ(ನಿ) ಪುತ್ತೂರು ಇದರ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾಗಿದ್ದ ಶತಾಯುಷಿ ಬಿ ಎಸ್ ಕುಲಾಲ್ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
Read Moreಬೆಂಗಳೂರು: ವಾಲ್ಮೀಕಿ ನಿಗಮ ಹಗರಣ ಸಂಬಂಧ ಕೊನೆಗೂ ಸಚಿವ ಬಿ. ನಾಗೇಂದ್ರ ತಲೆದಂಡವಾಗಿದೆ. ಹೈಕಮಾಂಡ್ ಭೇಟಿಯಾಗಿ ಬೆಂಗಳೂರಿಗೆ ವಾಪಸಾಗಿರುವ ಬೆನ್ನಲ್ಲೇ ಈ ಬಗ್ಗೆ ನಾಗೇಂದ್ರ ಮಹತ್ವದ ಘೋಷಣೆ ಮಾಡಿದ್ದಾರೆ. ಹಗರಣ ಸಂಬಂಧ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮಳೆಗಾದ ವಿಧಾನ ಮಂಡಲ ಅಧಿವೇಶನದ ವೇಳೆ ತೀವ್ರ ಹೋರಾಟ ನಡೆಸಿತ್ತು. ಆ ಬೆನ್ನಲ್ಲೇ ಪಾದಯಾತ್ರೆ ಕೂಡ ಘೋಷಿಸಿತ್ತು. ಈ ನಡುವೆಯೇ ಮಂತ್ರಿಗಿರಿ ತೊರೆಯೋದಾಗಿ ನಾಗೇಂದ್ರ ತಿಳಿಸಿದ್ದಾರೆ.
Read Moreಬಂಟ್ವಾಳ :ಶ್ರೀ ರಾಧಾಸುರಭಿ ಗೋ ಮಂದಿರ ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಟ್ರಸ್ಟ್ (ರಿ.)ಇದರ ಅಶ್ರಯದಲ್ಲಿ ಅ.29ರಿಂದ ಸೆ.04 ವರೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಪ್ತಾಹ-2026 ಕಾರ್ಯಕ್ರಮವು ಹರಿನಾಮ ಸಂಕೀರ್ತನೆ, ಶ್ರೀಮದ್ಭಾಗವತ ಪ್ರವಚನ, ಗೋಪೂಜೆಯೊಂದಿಗೆ ಪ್ರದ್ಧಾ ಭಕ್ತಿಯಿಂದ ಶ್ರೀ ರಾಧಾಸುರಭಿ ಗೋ ಮಂದಿರ ಬ್ರಹ್ಮಗಿರಿ, ಗೋವಿನತೋಟ, ಪುದು ಇಲ್ಲಿ ಸಂಪನ್ನಗೊಳ್ಳಲಿರುವುದು ಎಂದು ಭಕ್ತಿ ಭೂಷಣ್ ಪ್ರಭುಜೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಂಟ್ವಾಳ :ಶ್ರೀ ರಾಧಾಸುರಭಿ ಗೋ ಮಂದಿರ ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಟ್ರಸ್ಟ್ (ರಿ.)ಇದರ ಅಶ್ರಯದಲ್ಲಿ ಅ.29ರಿಂದ ಸೆ.04 ವರೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಪ್ತಾಹ-2026 ಕಾರ್ಯಕ್ರಮವು ಹರಿನಾಮ ಸಂಕೀರ್ತನೆ, ಶ್ರೀಮದ್ಭಾಗವತ ಪ್ರವಚನ, ಗೋಪೂಜೆಯೊಂದಿಗೆ ಪ್ರದ್ಧಾ ಭಕ್ತಿಯಿಂದ ಶ್ರೀ ರಾಧಾಸುರಭಿ ಗೋ ಮಂದಿರ ಬ್ರಹ್ಮಗಿರಿ, ಗೋವಿನತೋಟ, ಪುದು ಇಲ್ಲಿ ಸಂಪನ್ನಗೊಳ್ಳಲಿರುವುದು ಎಂದು ಭಕ್ತಿ ಭೂಷಣ್ ಪ್ರಭುಜೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read Moreಪೊಳಲಿ : ಮುಜರಾಯಿ ಇಲಾಖೆಗೆ ಒಳಪಟ್ಟ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ದೇವಸ್ಥಾನದ ವತಿಯಿಂದ ಕ್ರಮ ಕೈಗೊಳ್ಳಬೇಕು ಮತ್ತು ಶಾಸ್ತ್ರೀಯ ಹಿನ್ನೆಲೆ ಉಳ್ಳಂತಹ ಸಂಗೀತ ಮತ್ತು ನಾಟ್ಯ ಶಾಲೆಯನ್ನು (ವಿದ್ವತ್ ಮಟ್ಟದವರೇಗೆ) ವ್ಯವಸ್ಥಿತವಾಗಿ ಆರಂಭಿಸಬೇಕು ಎಂಬ ಬೇಡಿಕೆಯನ್ನು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಚಂದ್ರಮೋಹನ್ ಇವರಿಗೆ ಹಿಂದೂ ಧಾರ್ಮಿಕ ಶಿಕ್ಷಣ ಹಕ್ಕೊತ್ತಾಯ ಸಮಿತಿ ಕರಿಯಂಗಳ ಪೊಳಲಿ ಇವರು ಮನವಿ ನೀಡಿದರು.
Read Moreಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಗಾಣದಪಡ್ಡು, ಬಿ.ಸಿ.ರೋಡು. ಇವರ ಸಹಕಾರದೊಂದಿಗೆ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಇದರ ಆಶ್ರಯದಲ್ಲಿ ಅ.2ರಂದು ಶುಕ್ರವಾರ ಬೆಳಗ್ಗೆ ಬಿ.ಸಿ.ರೋಡು ಗಾಣದಪಡ್ಡು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ನಡೆಯಿತು.
Read More