ಬೆಂಗಳೂರು :ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತುರು ಮೋಹನ್ ದಾಸ್ ಶೆಟ್ಟಿ ಅವರ ನ್ನು ಒಳಗೊಂಡ ಒಕ್ಕೂಟದ ನಿಯೋಗ ಕರ್ನಾಟಕ ರಾಜ್ಯ ಉಪ ಮುಖ್ಯ ಮಂತ್ರಿ ಸನ್ಮಾನ್ಯ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ನೂತನ ಉಪಮುಖ್ಯಮಂತ್ರಿ ಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದರು,
Read Moreಬಂಟ್ವಾಳ: ವಕೀಲರ ಸಂಘ (ರಿ ) ಇದರ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜೂ.1ರಂದು ಗುರುವಾರ ಸ್ಪರ್ಶ ಕಲಾ ಮಂದಿರ ಬಿ.ಸಿ. ರೋಡ್ ನಲ್ಲಿ ನಡೆಯಿತು.
Read Moreಮಂಗಳೂರು: ಸೋಮೇಶ್ವರ ಬೀಚ್ನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧಿಸಿ ಉಳ್ಳಾಲ ಪೊಲೀಸರು ಅಪ್ರಾಪ್ತ ಸೇರಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಹಿಂದೂ ಸಂಘಟನೆಯ ಕಾರ್ಯಕರ್ತರಾಗಿದ್ದು, ಇವರ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ.
Read Moreಬಂಟ್ವಾಳ:ಇಲ್ಲಿನ ನಂದಾವರ ಅರಮನೆಹಿತ್ಲು ಎಂಬಲ್ಲಿ ಸ್ಥಳೀಯ ವ್ಯಕ್ತಿ ಅಬ್ದುಲ್ ರಶೀದ್ ಎಂಬವರು ರಸ್ತೆ ಅತಿಕ್ರಮಿಸಿ ಆವರಣ ಗೋಡೆ ನಿರ್ಮಿಸಿ ನ್ಯಾಯಾಲಯ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು ಸಹಿತ ಬಿಜೆಪಿ ಕಾರ್ಯಕರ್ತರು ಬಿ.ಸಿ.ರೋಡು ಆಡಳಿತ ಸೌಧ ಎದುರು ಬುಧವಾರ ಸಂಜೆ ದಿಢೀರ್ ಪ್ರತಿಭಟನೆ ನಡೆಸಿದರು.
Read Moreಮುಂಬಯಿ : ಮುಂಬಯಿಯ ಉದ್ಯಮಿ, ಮೊಗವೀರ ಬ್ಯಾಂಕಿನ ನಿರ್ದೇಶಕ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಗೌರವ ಅಧ್ಯಕ್ಷ ಸುರೇಶ್ ಕಾಂಚನ್ ಮತ್ತು ಯಶೋದಾ ಎಸ್ ಕಾಂಚನ್ ಇವರ ಪ್ರಯೋಜಕತ್ವದಲ್ಲಿ 17 ದ ಉಪ್ಪಿನ ಕುದ್ರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪಿನಕ್ಕುದ್ರು ವಿದ್ಯಾರ್ಥಿಗಳಿಗೆ ಮತ್ತು ಪರಿಸರದಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ ಯನ್ನು ಯುವಕ ಮಂಡಲ ಉಪ್ಪಿನ ಕುದ್ರು ಇವರ ಆಶ್ರಯದಲ್ಲಿ ಮೇ 28 ರಂದು ರವಿವಾರ ಸಂಜೆ ಉಪ್ಪಿನ ಕುದ್ರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ನಡೆಯಿತು.
Read More