ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನಕ್ಕೆ ಬಿಜೆಪಿಯ ಆಂತರಿಕ ಕಲಹವೇ ಪ್ರಮುಖ ಕಾರಣ ಎಂದು ಶಾಸಕ ಎಸ್.ಟಿ ಸೋಮಶೇಖರ್ ಆರೋಪಿಸಿದ್ದಾರೆ.
Read Moreಬಂಟ್ವಾಳ :ಜೂನ್ 14: ಉಳ್ಳಾಲ ಶ್ರೀ ಭಗವತಿ ತೀಯಾ ಸಮಾಜ ಸೇವಾ ಸಮಿತಿ ತುಂಬೆ–ಪುದು, ಮೇರಮಜಲು, ಕೊಡ್ಮಾನ್ ಹಾಗೂ ಅಡ್ಯಾರ್ ಗ್ರಾಮಗಳ ಜಂಟಿ ಆಶ್ರಯದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸನ್ಮಾನ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವು ತುಂಬೆ ದರ್ಖಾಸು ದಿ. ಲಿಂಗಪ್ಪ ಸುವರ್ಣರ ಮನೆಯಲ್ಲಿ ನಡೆಯಿತು.
Read Moreಬಂಟ್ವಾಳ:ಇಲ್ಲಿನ ಕೊಯಿಲ ಗ್ರಾಮದ ಬಬ್ಬರಬೈಲು ಎಂಬಲ್ಲಿ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳಲಿರುವ ಬೊಬ್ಬರ್ಯ ದೈವಸ್ಥಾನಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿತು. ಅರಳ ಶ್ರೀ ಗರುಡ ಮಹಾಕಾಳಿ ದೇವಳದ ಪ್ರಧಾನ ಅರ್ಚಕ ಎ.ಹರೀಶ ಭಟ್ ಶಿಲಾನ್ಯಾಸ ನೆರವೇರಿಸಿದರು.
Read Moreಚೆನ್ನೈ: ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ತಮಿಳುನಾಡಿನ (Tamil Nadu) ವಿಜಯ್ ಸರ್ಕಾರವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಪ್ರತಿಯೊಂದು ನವಜಾತ ಶಿಶುವಿಗೆ 1 ಗ್ರಾಂ ಚಿನ್ನದ ಉಂಗುರವನ್ನು ಉಚಿತವಾಗಿ ನೀಡುವ ತೈಮಾಮನ್ ತಂಗ ಮೋತಿರಾಂ ತಿಟ್ಟಂ (Thai Maman Gold Ring Scheme) ಎಂಬ ಐತಿಹಾಸಿಕ ಯೋಜನೆಯನ್ನು ಪ್ರಕಟಿಸಿದೆ.
Read Moreಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ (Vachanananda Swamiji) ಅವರಿಗೆ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ (Highcourt) ರದ್ದುಪಡಿಸಿದೆ.
Read More