ಕರಾವಳಿ

More News

ಸುಜೀರು :ನಾಳೆ (ಮೇ 3) ವೈದ್ಯನಾಥ ಕ್ರಿಕೆಟರ್ಸ್ ರಜತ ಸಂಭ್ರಮ ಸಮಾರಂಭ.

ಬಂಟ್ವಾಳ:  ತಾಲೂಕಿನ ಪುದು ಗ್ರಾಮದ ಸುಜೀರು ದೇವರಪಾಲುವಿನ ವೈದ್ಯನಾಥ ಕ್ರಿಕೆಟರ್ಸ್ ನ ಇದರ ರಜತ ಸಂಭ್ರಮ ಮೇ 3ರಂದು ಸುಜೀರು ಶ್ರೀ ಅರಸು ವೈದ್ಯನಾಥ ಧೂಮಾವತಿ ಬಂಟ ದೈವಸ್ಥಾನದ ಆವರಣದಲ್ಲಿ ನಡೆಯಲಿದೆ.

Read More

ತುಂಬೆ :ಶಾಲಾ ಕ್ರಿಡಾಂಗಣದಲ್ಲಿ ನಿಲ್ಲಿಸಿದ್ದ ಬಸ್ಸುಗಳ ಬ್ಯಾಟರಿ ಕಳವು.

ಬಂಟ್ವಾಳ : ತುಂಬೆ ಪದವಿ ಪೂರ್ವ ಕಾಲೇಜಿನ ಶಾಲಾ ಕ್ರಿಡಾಂಗಣದ ಮರದಡಿಯಲ್ಲಿ ನಿಲ್ಲಿಸಿದ್ದ 4 ಶಾಲಾ ಬಸ್ಸುಗಳ  ಬ್ಯಾಟರಿಗಳನ್ನು ಕಳವು ಮಾಡಿದ ಘಟನೆ ಎ. 30ರಂದು ನಡೆದಿದೆ.

Read More

ನರಿಕೊಂಬು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಚಿತವಾಗಿ ವೀಲ್ ಚೇರ್ ಹಸ್ತಾಂತರ

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ದೋಟ ಜನಾರ್ಧನ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಉಚಿತವಾಗಿ ವೀಲ್ ಚೇರ್ ವಿತರಿಸಲಾಯಿತು.

Read More

ಬಿ ಸಿ ರೋಡ್ :ಮೇ 4-9, ಕರಾವಳಿ ಕಲೋತ್ಸವ 2026" ಬಹುಸಂಸ್ಕೃತಿ ಉತ್ಸವ. ಆಹಾರ ಮೇಳ, ಪ್ರಶಸ್ತಿ ಪ್ರದಾನ,ತುಳು ಕವಿಗೋಷ್ಠಿ,ಸಂಗೀತ ಸ್ಪರ್ಧೆ,ಸೀರೆ ನಡಿಗೆ,

ಬಂಟ್ವಾಳ :ತಾಲೂಕಿನ ಕೇಂದ್ರ ಸ್ಥಾನ ಬಿ ಸಿ ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಚಿಣ್ಣರ ಲೋಕ ಮೋಕೆದ ಕಲಾವಿದೆ‌ರ್ ಸೇವಾ ಟ್ರಸ್ಟ್ ಬಂಟ್ವಾಳ, ಚಿಣ್ಣರಲೋಕ ಸೇವಾ ಬಂಧು ಸಂಯುಕ್ತ ಆಶ್ರಯದಲ್ಲಿ "ಕರಾವಳಿ ಕಲೋತ್ಸವ 2026" ಹಾಗೂ ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ ಅಕಾಡೆಮಿ ಸಹಯೋಗದೊಂದಿಗೆ ಬಹುಸಂಸ್ಕೃತಿ ಉತ್ಸವ ಮತ್ತು ಆಹಾರ ಮೇಳ ಮೇ 4ರಿಂದ 9ವರೆಗೆ ನಡೆಯಲಿದೆ ಎಂದು ಕರಾವಳಿ ಕಲೋತ್ಸವ ಅಧ್ಯಕ್ಷ ಸುದರ್ಶನ ಜೈನ್ ಎ 30ರಂದು ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

Read More

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್(Commercial LPG Cylinder) ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ 1 ಜಾರಿಗೆ ಬರುವಂತೆ 993 ರೂಪಾಯಿ ಹೆಚ್ಚಳ ಮಾಡಲಾಗಿದೆ.

Read More