ಬಂಟ್ವಾಳ : ಮಲರಾಯ ಗ್ರಾಮ ಸಮಿತಿ ಮರ್ತಾಜೆ ಗುತ್ತು ಇದರ ವಾರ್ಷಿಕ ಮಹಾಸಭೆ ಜು.05 ಭಾನುವಾರದಂದು ಮಲರಾಯದ ದೇವಸ್ಥಾನದ ವಠಾರದಲ್ಲಿ ನಡೆದು ನೂತನ ಗ್ರಾಮ ಸಮಿತಿಯನ್ನು ರಚಿಸಲಾಯಿತು.
Read Moreಬೆಂಗಳೂರು: ಬಿಜೆಪಿಯ ಒಬ್ಬ ಲೀಡರ್ (BJP Leaders) ಮಗನೂ ಆರ್.ಎಸ್.ಎಸ್ ನಲ್ಲಿ ಪೂರ್ಣ ಪ್ರಚಾರಕರಾಗಿಲ್ಲ ಅಂತ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕಿಡಿಕಾರಿದ್ದಾರೆ.
Read Moreವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ವಾಣಿಜ್ಯ ಹಡಗುಗಳ ಮೇಲೆ ಇರಾನ್ (Iran) ಪಡೆಗಳು ನಡೆಸಿದ ದಾಳಿಗೆ ಪ್ರತೀಕಾರವಾಗಿ, ಅಮೆರಿಕ (USA) ಮಿಲಿಟರಿ ಇರಾನ್ನ ಇತಿಹಾಸದಲ್ಲೇ ಅತ್ಯಂತ ಭೀಕರ ಎನ್ನಲಾದ ವಾಯುದಾಳಿಗಳನ್ನು(Air Strike) ಆರಂಭಿಸಿದೆ.
Read Moreಲಾಸ್ ಏಂಜಲೀಸ್: 2026ರ ಫಿಫಾ ವಿಶ್ವಕಪ್ ಟೂರ್ನಿಯ ಪ್ರಿ-ಕ್ವಾರ್ಟರ್ ಫೈನಲ್ನಲ್ಲಿ ಪೋರ್ಚುಗಲ್ ವಿರುದ್ಧ ಸ್ಪೇನ್ 1-0 ಗೋಲು ಅಂತರದ ಜಯಗಳಿಸಿದೆ. ಈ ಮೂಲಕ ಸ್ಪೇನ್ (Spain) ಕ್ವಾರ್ಟ್ರಫೈನಲ್ಗೆ ಲಗ್ಗೆ ಇಟ್ಟಿದ್ದು, ವಿಶ್ವಕಪ್ ಟೂರ್ನಿಯಿಂದ ಪೋರ್ಚುಗಲ್ (Portugal) ತಂಡವನ್ನ ಹೊರದಬ್ಬಿದೆ.
Read Moreಬಂಟ್ವಾಳ: ಕಳ್ಳಿಗೆ ಗ್ರಾಮದ ಕಂಜತ್ತೂರು ಭಾಗದ ಸಾರ್ವಜನಿಕ ರುದ್ರಭೂಮಿಗೆ ಮೂಲಸೌಕರ್ಯ ಹಾಗೂ ಸರ್ವತೋಮುಖ ಅಭಿವೃದ್ಧಿ ಹಿತದೃಷ್ಟಿಯಿಂದ ಕಳ್ಳಿಗೆ ಗ್ರಾಮಸ್ಥರ ಮಹಾಸಭೆಯು ಬ್ರಹ್ಮರಕೂಟ್ಲು ಶ್ರೀ ರಾಮ ಭಜನ ಮಂದಿರದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.
Read More