ಧಾರವಾಡ: ಯುವ ಕಾಂಗ್ರೆಸ್ (Youth Congress) ಘಟಕದ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನ ತಮ್ಮ ಮನೆಯಲ್ಲೇ ಕೊಲೆ ಮಾಡಿರುವ ಘಟನೆ ಧಾರವಾಡ ನಗರದ ಹಾಶ್ಮಿನಗರದಲ್ಲಿ ನಡೆದಿದೆ.
Read Moreಬಂಟ್ವಾಳ :ಟೀಮ್ ಸತ್ಯಜಿತ್ ಸುರತ್ಕಲ್ ಇದರ ಆಶ್ರಯದಲ್ಲಿಎ.12ರಂದು ಆದಿತ್ಯವಾರ ಬಿ.ಸಿ.ರೋಡಿನ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ನಡೆದ "ಮೋಟೊ ಕ್ರಾಸ್ 2026" ಬೈಕ್ ರೇಸ್ ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕ ರಾಜೇಶ್ಎ ನಾಯ್ಕ್ ಚಾಲನೆ ನೀಡಿದರು.
Read Moreಬಂಟ್ವಾಳ : ಇತಿಹಾಸವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯವನ್ನು ನಡೆಸುತ್ತಿರುವ ರಾಣಿ ಅಬ್ಬಕ್ಕ ವಸ್ತು ಸಂಗ್ರಹಾಲಯವನ್ನು ಐಎಫ್ ಎ ಮತ್ತು ಟಾಟಾ ಸಂಸ್ಥೆ ಗುರುತಿಸಿರುವುದು ಶ್ಲಾಘನೀಯ ಕಾರ್ಯ ಎಂದು ಮಂಗಳೂರು ಸ್ವಸ್ತಿಕಾ ಬಿಸ್ ನೆಸ್ ಸ್ಕೂಲ್ ನ ಅಧ್ಯಕ್ಷರಾದ ಡಾ.ರಾಘವೇಂದ್ರ ಹೊಳ್ಳ ಹೇಳಿದರು.
Read Moreಇಸ್ಲಾಮಾಬಾದ್/ಟೆಲ್ ಅವೀವ್: ಅಮೆರಿಕ-ಇರಾನ್ ಮಧ್ಯೆ ಕದನ ವಿರಾಮಕ್ಕೆ (US-Iran Ceasefire) ಸಂಬಂಧಿಸಿದಂತೆ ಇಸ್ಲಾಮಾಬಾದಿನಲ್ಲಿ ಮಾತುಕತೆಗೆ ವೇದಿಕೆ ಸಿದ್ಧವಾಗುತ್ತಿರುವ ಸಮಯದಲ್ಲೇ ಪಾಕಿಸ್ತಾನ (Pakistan) ಮತ್ತು ಇಸ್ರೇಲ್ (Isreal) ಮಧ್ಯೆ ಕಿತ್ತಾಟ ತೀವ್ರಗೊಂಡಿದೆ.
Read Moreಬಂಟ್ವಾಳ :ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಬೆಂಜನಪದವು ಸರ್ಕಾರಿ ಪದವಿಪೂರ್ವ ಕಾಲೇಜಿನ 48 ವಿದ್ಯಾರ್ಥಿಗಳು ಹಾಜರಾಗಿದ್ದು,,46 ವಿದ್ಯಾರ್ಥಿಗಳು ತೇರ್ಗಡೆಯಾಗಿ 95.83% ಫಲಿತಾಂಶ ದಾಖಲಿಸಿದ್ದಾರೆ.10 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು,22 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
Read More