ದೇಶ ವಿದೇಶ

ಕರಾವಳಿ

ಕಾಸರಗೋಡು ಸುದ್ದಿ

More News

ನಾಯಿಲ :ಓಂ ಶ್ರೀ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ.

ಬಂಟ್ವಾಳ :ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಓಂ ಶ್ರೀ ಗೆಳೆಯರ ಬಳಗ ನಾಯಿಲ ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಜರುಗಿ 2026-27ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Read More

YOGA DAY| ಯೋಗವು ಕೇವಲ ದೈಹಿಕ ಕಸರತ್ತಲ್ಲ, ಇದು ಮಾನವ ಚೇತನದ ಅದ್ಭುತ ಅಭಿವ್ಯಕ್ತಿ: ಮೋದಿ

ಕೋಲ್ಕತ್ತಾ: ಯೋಗವು (Yoga) ಕೇವಲ ದೈಹಿಕ ಕಸರತ್ತಲ್ಲ ಅಥವಾ ಇದು ಯಾವುದೇ ನಿರ್ದಿಷ್ಟ ವಯೋಮಾನದವರಿಗೆ ಸೀಮಿತವಾಗಿಲ್ಲ. ಇದು ಮಾನವ ಚೇತನದ ಅದ್ಭುತ ಅಭಿವ್ಯಕ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು.

Read More

ಬಂಟ್ವಾಳ: ಯುವವಾಹಿನಿ ಘಟಕದ ನೂತನ  ಸಮಿತಿಯ ಪದಗ್ರಹಣ ಸಮಾರಂಭ ಸಂಸ್ಥೆಯ ಶಿಸ್ತು, ಸಂಘಟನಾ ಸಾಮರ್ಥ್ಯ ಅನುಕರಣೀಯ : ಭುವನೇಶ್ ಪಚ್ಚಿನಡ್ಕ

ಬಂಟ್ವಾಳ : ಯುವವಾಹಿನಿ ಸಂಸ್ಥೆಯ ಶಿಸ್ತು, ಸಂಘಟನಾ ಸಾಮರ್ಥ್ಯ ಹಾಗೂ ಸಮಾಜಮುಖಿ ಕಾರ್ಯಚಟುವಟಿಕೆಗಳು ನಿಜಕ್ಕೂ ಅನುಕರಣೀಯವಾಗಿವೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಹೇಳಿದರು.

Read More

ಪೆರುವಾಯಿಯ “ಸಾವಿನ ಸೇತುವೆಗಳು”: 10 ದಿನದಲ್ಲಿ 2 ವಾಹನ ನದಿಗೆ, ಆಡಳಿತಕ್ಕೆ ಎಚ್ಚರಿಕೆ ಗಂಟೆ!

ಪೆರುವಾಯಿ (ವಿಟ್ಲ): ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಪೆರುವಾಯಿಯ ಎರಡು ಸೇತುವೆಗಳು ಜನರ ಪಾಲಿಗೆ “ಸಾವಿನ ಹಾದಿ”ಯಾಗಿವೆ. ತಡೆಗೋಡೆ ಇಲ್ಲದ, ತುಕ್ಕು ಹಿಡಿದ ಕಬ್ಬಿಣ ಹೊರಚಾಚಿದ ಈ ಸೇತುವೆಗಳಿಂದ ಕೇವಲ 10 ದಿನಗಳಲ್ಲಿ ಒಂದು ಪಿಕಪ್ ಮತ್ತು ಕಾರು ನದಿಗೆ ಉರುಳಿವೆ. ಐವರು ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.

Read More

ಅಡಿಕೆ, ಕರಿಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಪ್ರಿಮಿಯಂ ಪ್ರಾರಂಭ :ಪ್ರಭಾಕರ ಪ್ರಭು

ಬಂಟ್ವಾಳ :ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜೆಲ್ಲೆಯಲ್ಲಿ ತೋಟಾಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಿದ ರಾಜ್ಯ ಸರಕಾರದ ಸಹಭಾಗಿತ್ವದ ಮಹತ್ವಾಕಾಂಕ್ಷೆ ಯೋಜನೆಯಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು 2026-27 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ಸಂಬಂದಿಸಿದಂತೆ ತೋಟಗಾರಿಕೆ ಇಲಾಖೆ ಜಾರಿಗೊಳಿಸಿದ್ದು , ಅಡಿಕೆ ,ಕರಿಮೆಣಸು , ಬೆಳೆಗಳಿಗೆ ಸಂಬಂಧಿಸಿದಂತೆ ಬೆಳೆವಿಮೆ ಮಾಡಲು ಪ್ರಿಮಿಯಂ ಪಾವತಿಸಲು ಪ್ರಾರಂಭವಾಗಿದ್ದು , ಬೆಳೆಸಾಲ ಪಡೆದಿರುವ ರೈತರು ತಾವು ಬೆಳೆ ಸಾಲ ಪಡೆದಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಸಂಪರ್ಕ ಮಾಡಿ ನೋಂದಾವಣೆ ಮಾಡಿಸಿ ಪ್ರಿಮಿಯಂ ಮೊತ್ತ ಪಾವತಿಸಬಹುದಾಗಿದೆ . ಬೆಳೆ ಸಾಲ ಹೊಂದಿಲ್ಲದ ರೈತರು ಸಹ ಈ ಯೋಜನೆಯಡಿಯಲ್ಲಿ ಪ್ರಿಮಿಯಂ ಮೊತ್ತ ಪಾವತಿಸಿ ಯೋಜನೆಯ ಸದುಪಯೋಗ ಪಡೆಯಬಹುದಾಗಿದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆ ಮೂಲಕ ರೈತರಿಗೆ ವಿನಂತಿ ಮಾಡಿದ್ದಾರೆ.

Read More