ದೇಶ ವಿದೇಶ

More News

ಇಂದಿನಿಂದ ರಾಜ್ಯಾದ್ಯಂತ SIR ಆರಂಭ: ಸಾರ್ವಜನಿಕರ ನೆರವಿಗಾಗಿ ಕಂಟ್ರೋಲ್ ರೂಂ, ಸಹಾಯವಾಣಿ

ಬೆಂಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (Special Intensive Revision) ಕಾರ್ಯವು ಜೂನ್ 30ರಿಂದ ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು (BLO) ನಿಮ್ಮ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲುಗಳ ನಿವಾರಣೆ, ದೂರು ಸಲ್ಲಿಕೆ ಹಾಗೂ ಸ್ಪಷ್ಟೀಕರಣಕ್ಕಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಶೇಷ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್. ತಿಳಿಸಿದ್ದಾರೆ.

Read More

ಬಂಟ್ವಾಳ :ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆಗೆ ಚಾಲನೆ.

ಬಂಟ್ವಾಳ :ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕಿನಲ್ಲಿ ಜೂ 30ರಂದು ರಂದು ಪ್ರಾರಂಭಿಸಲಾಯಿತು.

Read More

ಎತ್ತಿನಹೊಳೆಗೆ ಜೆಜೆಎಂನಲ್ಲಿ 4,708 ಕೋಟಿ ರೂ. ವೆಚ್ಚ ಭರಿಸಲು ಕೇಂದ್ರಕ್ಕೆ ಈಶ್ವರ ಖಂಡ್ರೆ ಮನವಿ

ನವದೆಹಲಿ: ಬರ ಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರು (Drinking Water) ಪೂರೈಸುವ ಎತ್ತಿನಹೊಳೆ ಯೋಜನೆಯ (Yettinahole Project) ವೆಚ್ಚದ ಪೈಕಿ 4,708.14 ಕೋಟಿ ರೂ.ಗಳನ್ನು ಜಲ ಜೀವನ್ ಮಿಷನ್ ಅಡಿಯಲ್ಲಿ ಭರಿಸುವಂತೆ ಕೇಂದ್ರ ಸರ್ಕಾರಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ಮನವಿ ಮಾಡಿದ್ದಾರೆ.

Read More

ಬೆಂಜನಪದವು :ಶ್ರೀ ಕೃಷ್ಣ ಸೇವಾ ಸಮಿತಿ ಟ್ರಸ್ಟ್(ರಿ)ನೂತನ ಅಧ್ಯಕ್ಷರಾಗಿ ಸನತ್ ಶಿವಾಜಿನಗರ ಆಯ್ಕೆ.

ಬಂಟ್ವಾಳ : ಬೆಂಜನಪದವು ಶಿವಾಜಿನಗರ ಶ್ರೀ ಕೃಷ್ಣ ಸೇವಾ ಸಮಿತಿ ಟ್ರಸ್ಟ್ (ರಿ)ಛತ್ರಪತಿ ಶಿವಾಜಿ ಶಾಖೆ ಇದರ 2026-27ನೇ ಸಾಲಿನ ಅಧ್ಯಕ್ಷರಾಗಿ ಸನತ್ ಶಿವಾಜಿನಗರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

Read More

ಅಯೋಧ್ಯೆ: ರಾಮಭಕ್ತರು ನೀಡಿದ ಬೆಳ್ಳಿ ಇಟ್ಟಿಗೆ, ಒಡವೆಗಳು ಸುರಕ್ಷಿತ; ಟ್ರಸ್ಟ್‌ನಿಂದ ಪತ್ರಿಕಾ ಪ್ರಕಟಣೆ

ಅಯೋಧ್ಯೆ: ಇಡೀ ದೇಶವೇ ಅತ್ಯಂತ ಪವಿತ್ರ ಭಾವನೆಯಿಂದ ನೋಡುವ ಅಯೋಧ್ಯೆಯ ಶ್ರೀರಾಮ ಮಂದಿರದ ವ್ಯವಹಾರಗಳಿಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿರುವ ಆಘಾತಕಾರಿ ಬೆಳವಣಿಗೆಗಳ ಬೆನ್ನಲ್ಲೇ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಹತ್ವದ ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದೆ. ಈ ವಿವಾದದ ಬೆನ್ನಲ್ಲೇ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಟ್ರಸ್ಟಿ ಅನಿಲ್ ಮಿಶ್ರಾ ತಮ್ಮ ಸ್ಥಾನಗಳಿಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ.

Read More