ಬಂಟ್ವಾಳ : ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಫರಂಗಿಪೇಟೆ ಶ್ರೀ ಆಂಜನೇಯ ಶಾಖೆಯಲ್ಲಿ 21 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆಯು ಫರಂಗಿಪೇಟೆ ಶ್ರೀ ಆಂಜನೇಯ ದೇವಸ್ಥಾನದಲ್ಲಿ ನಡೆಯಿತು.
Read Moreಬಂಟ್ವಾಳ : ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ಎಂಬಲ್ಲಿ 24ವರ್ಷದಿಂದ ಸಾಮಾಜಿಕ, ಸಂಸ್ಕೃತಿಕ ಸೇವೆ ಮಾಡಿಕೊಂಡು ತನ್ಮೂಲಕ ತನ್ನನ್ನು ತಾನು ಸಮಾಜದಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆ ನಾಗಶ್ರೀ ಮಿತ್ರ ವೃಂದ ಚಾರಿಟೇಬಲ್ ಟ್ರಸ್ಟ್ (ರಿ) ಕಮ್ಮಾಜೆ ಹಾಗೂ ನಾಗಶ್ರೀ ಮಾತೃ ವೃಂದ ಕಮ್ಮಾಜೆ ತಂಡ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮೇ 17ರಂದು ತೆಂಕಬೆಳ್ಳೂರು ಧನುಪೂಜೆ ನಾಗಶ್ರೀ ವಿವೇಕ ಭವನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ 2026-2027 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
Read Moreಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಹಳೆಯ ಅನ್ನಛತ್ರವನ್ನು ತೆಗೆದು ನೂತನ ಅನ್ನ ಛತ್ರ ಹಾಗೂ ಮದುವೆ ಸಭಾಂಗಣಕ್ಕೆ ಮೇ. 28ರಂದು ಗುರುವಾರ ಮುಹೂರ್ತವನ್ನು ಮಾಡಲಾಯಿತು.
Read Moreಬೆಂಗಳೂರು: ಮುಖ್ಯಮಂತ್ರಿ ಗಾದಿಯಿಂದ ಇಳಿಯುವಂತೆ ಹೈಕಮಾಂಡ್ ಸೂಚನೆ ಸಿಗುತ್ತಿದ್ದಂತೆ ಸಿದ್ದರಾಮಯ್ಯ ಮೌನಕ್ಕೆ ಜಾರಿದ್ದಾರೆ. ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದು ಬೆಳಗ್ಗೆ ಅವರು ಸಚಿವರೊಂದಿಗೆ ಉಪಹಾರ ಕೂಟ ನಡೆಸಲಿದ್ದು, ಇದಾದ ಬಳಿಕ ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.
Read Moreಬೆಂಗಳೂರು: ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟಪಡಿಸಿದ್ದಾರೆ.
Read More