More News

ದರ್ಶನ್‌ಗೆ ಭಾರೀ ಹಿನ್ನಡೆ| ಇನ್ನೂ 1 ವರ್ಷ ಜೈಲು ಫಿಕ್ಸ್‌ – ಕೋರ್ಟ್‌ ಆದೇಶದಲ್ಲಿ ಏನಿದೆ?

ನವದೆಹಲಿ: ಜಾಮೀನು ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಪ್ರಮುಖ ಆರೋಪಿ ನಟ ದರ್ಶನ್ (Darshan) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು ಇನ್ನು ಒಂದು ವರ್ಷ ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯವಾಗಿದೆ.

Read More

ನಾಣ್ಯ: ಕುಲಾಲ ಸುಧಾರಕ ಸಂಘ (ರಿ.) ಮೇ 17ರಂದು 33ನೇ ವಾರ್ಷಿಕೋತ್ಸವ ಸಮಾರಂಭ.

ಬಂಟ್ವಾಳ :ಕುಲಾಲ ಸುಧಾರಕ ಸಂಘ (ರಿ.) ನಾಣ್ಯ ಫರಂಗಿಪೇಟೆ ಇದರ 33ನೇ ವಾರ್ಷಿಕ ಮಹಾಸಭೆ ಶ್ರೀ ಸತ್ಯನಾರಾಯಣ ಪೂಜೆ ವಾರ್ಷಿಕೋತ್ಸವ ಸಂಭ್ರಮವು ಮೇ 17ರಂದು ಆದಿತ್ಯವಾರ ಕುಲಾಲ ಸಮುದಾಯ ಭವನ ನಾಣ್ಯ ಮಾರಿಪಳ್ಳದಲ್ಲಿ ನಡೆಯಲಿದೆ

Read More

ಕಳ್ಳಿಗೆ :ನಾಳೆ ಮೇ 17, ಶ್ರೀ ಶಾರದಾ ಪೂಜಾ ಮಹೋತ್ಸವ "ರಜತ ಸಂಭ್ರಮ"ದ  ಮಹಾಸಭೆ.

ಬಂಟ್ವಾಳ :ಸಂಸ್ಕೃತಿ ಸೇವಾ ಪ್ರತಿಷ್ಠಾನ ಟ್ರಸ್ಟ್ (ರಿ.), ಕಳ್ಳಿಗೆ ಹಾಗೂ ಶ್ರೀ ಶಾರದಾ ಪೂಜಾ ಮಹೋತ್ಸವ ಸಮಿತಿ, ಕಳ್ಳಿಗೆ ಇದರ 25ನೇ ವರುಷದ "ರಜತ ಸಂಭ್ರಮ"ದ ಸಾರ್ವಜನಿಕ ಶ್ರೀ ಶಾರದಾ ಪೂಜಾ ಮಹೋತ್ಸವ ಮತ್ತು "ಶ್ರೀ ಶಾರದಾ ನಿಕೇತನ ಸಭಾ ಭವನ” ನಿರ್ಮಾಣ ಹಾಗೂ ಶ್ರೀ ಶಾರದಾ ಪೂಜಾ ರಜತ ಮಹೋತ್ಸವ ಸಮಿತಿಯನ್ನು ರಚಿಸುವ ಸಲುವಾಗಿ ಮೇ 17ರಂದು ಆದಿತ್ಯವಾರದಂದು ಬೆಳಗ್ಗೆ ಗಂಟೆ 9:30ಕ್ಕೆ ಸರಿಯಾಗಿ ದೇವಂದಬೆಟ್ಟು ಶ್ರೀ ಲಕ್ಷ್ಮೀವಿಷ್ಣುಮೂರ್ತಿ ದೇವಸ್ಥಾನದ ರಾಜಾಂಗಣದಲ್ಲಿ ಮಹಾಸಭೆಯನ್ನು ಕರೆಯಲಾಗಿದೆ ಎಂದು ಸಂಘಟಕರಾದ ಪುರುಷ ಸಾಲ್ಯಾನ್ ನೆತ್ರಕೆರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕೊನೆಗೂ ಕೇರಳದ ಸಿಎಂ ಹೆಸರು ಘೋಷಿಸಿದ AICC: ವಿ.ಡಿ.ಸತೀಶನ್​ ದೇವರನಾಡಿನ ನೂತನ ಮುಖ್ಯಮಂತ್ರಿ

ತಿರುವನಂತಪುರಂ: ಸಾಕಷ್ಟು ಅಳೆದು ತೂಗಿ, ನಾನಾ ಲೆಕ್ಕಾಚಾರಗಳ ಬಳಿಕ ಕೊನೆಗೂ ಕೇರಳದ ನೂತನ ಸಿಎಂ ಆಗಿ ವಿ.ಡಿ.ಸತೀಶನ್ ಅವರ ಹೆಸರನ್ನು ಎಐಸಿಸಿ ಘೋಷಿಸಿದೆ. ಕೇರಳ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್, ವಿ.ಡಿ ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಹೆಸರುಗಳು ಪ್ರಮುಖವಾಗಿ ಸಿಎಂ ರೇಸ್​​ನಲ್ಲಿದ್ದವು. ಆದರೆ ಈ ಪೈಕಿ ವಿ.ಡಿ.ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.

Read More

ಪ್ರಧಾನಿ ಮೋದಿ ಯುಎಇ ಭೇಟಿಯಲ್ಲಿ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಯುಎಇಗೆ (UAE) ನೀಡಿರುವ ಭೇಟಿಯಿಂದ ಹಲವು ನಿರೀಕ್ಷೆಗಳಿವೆ. ಭಾರತದ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು ಪ್ರಧಾನಿ ಭೇಟಿಯ ಪ್ರಮುಖ ಕಾರ್ಯಸೂಚಿಯಾಗಿದೆ. ಇಂಧನ ಭದ್ರತೆ, ರಕ್ಷಣಾ ಕ್ಷೇತ್ರ ಹಾಗೂ ವ್ಯಾಪಾರದಲ್ಲಿ ಎರಡೂ ದೇಶಗಳ ಮಧ್ಯೆ ಪ್ರಮುಖ ಒಪ್ಪಂದ ಏರ್ಪಟ್ಟಿದೆ.

Read More