ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವುನಿಂದ ದಾಳಿ ಮಾಡಲಾಗಿದೆ. ಶ್ರೀಮಂತ ನಟ ಎಂಬ ಕಾರಣಕ್ಕೆ ಕೆಲವರು ಅವರ ಮನೆಗೆ ಕನ್ನ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಸೈಫ್ ಅಲಿ ಖಾನ್ ಅವರು ತಡೆಯಲು ಪ್ರಯತ್ನಿಸಿದ್ದಾರೆ. ಆಗ ಅವರಿಗೆ ಗಾಯ ಆಗಿದೆ. ಅವರನ್ನು ಸದ್ಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
Read Moreಬಂಟ್ವಾಳ :ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವವು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಯುವವಾಹಿನಿ ಬಂಟ್ವಾಳ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಸಹಕಾರದೊಂದಿಗೆ ಜ. 19 ಆದಿತ್ಯವಾರದಂದು ಬಂಟ್ವಾಳ ಭಂಡಾರಿಬೆಟ್ಟು ಎಸ್.ವಿ.ಎಸ್. ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಕೋಟಿ ಚೆನ್ನಯ ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿಕುಂದರ್ ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
Read Moreಹುಬ್ಬಳ್ಳಿ: ಪ್ರೇಯಸಿಯ ಕಾಟದಿಂದ ಬೇಸತ್ತು ಯುವಕನೋರ್ವ ಆತ್ಮಹತ್ಯೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್ನಲ್ಲಿ ನಡೆದಿದೆ. ಹುಬ್ಬಳ್ಳಿಯ ನವನಗರ ನಿವಾಸಿಯಾಗಿವು 27 ವರ್ಷದ ಸಂದೇಶ್ ಉಣಕಲ್ ಆತ್ಮಹತ್ಯೆಗೆ ಮಾಡಿಕೊಂಡ ಯುವಕ. ಶನಿವಾರ ಮನೆಯಿಂದ ನಾಪತ್ತೆಯಾಗಿದ್ದ ಸಂದೇಶ, ಉಣಕಲ್ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ನನ್ನ ಸಾವಿಗೆ ಸಂಜನಾ ಕಾರಣ ಎಂದು ತಾಯಿ ವಾಯ್ಸ್ ಮೆಸೇಜ್ ಕಳುಹಿಸಿ ಸಾವಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೂ ಮುನ್ನ ತನ್ನ ತಾಯಿಗೆ ವಾಯ್ಸ್ ಮೆಸೇಜ್ ಕಳಸಿದ್ದು, ನನ್ನ ಸಾವಿಗೆ ಸಂಜನಾ(ಪ್ರೇಯಸಿ) ಕಾರಣ ಎಂದು ಹೇಳಿದ್ದಾನೆ.
Read Moreಬಂಟ್ವಾಳ :ಜನವರಿ 10ರಿಂದ 12ರವರೆಗೆ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಪ್ರಥಮ ದಕ್ಷಿಣ ಏಷ್ಯಾ ಓಪನ್ ಅತ್ಲೇಟಿಕ್ಸ್ ಬಂಟ್ವಾಳ ನಿವಾಸಿ ಶ್ರೀಮತಿ ಗ್ಲಾಡಿಸ್ ಪಾಯ್ಸ್ ರವರು 100 ಮೀ. ಓಟ,200 ಮೀ. ಓಟ, 400 ಮೀ. ಓಟ ಹಾಗೂ 800 ಮೀ. ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
Read Moreಬಂಟ್ವಾಳ :ರಾರಾಸಂ ಸಂಸ್ಥೆಯ ಕಲೆ ಸಾಹಿತ್ಯ ಸಾಂಸ್ಕೃತಿಕ ಶೈಕ್ಷಣಿಕ ಪ್ರೋತ್ಸಾಹದ ಸಾಂಸ್ಕೃತಿಕ ಕಲರವ ಕಾರ್ಯಕ್ರಮ "ರಾರಾಸಂಭ್ರಮ-24"ವು ಬಹಳ ಯಶಸ್ವಿಯಾಗಿ ಲಯನ್ಸ್ ಸೇವಾ ಮಂದಿರದಲ್ಲಿ ಇತ್ತೀಚಿಗೆ ನೆರವೇರಿತು.
Read More