ದೇಶ ವಿದೇಶ

ಕರಾವಳಿ

More News

ವಿದೇಶದಲ್ಲಿ ಸತೀಶ್​ ಹೂಡಿಕೆ ಮಾಡಿಲ್ಲ, ಸುಳ್ಳು ಸುದ್ದಿ ಹಬ್ಬಿಸಿ ನಮ್ಮ ಕುಟುಂಬದ ಹೆಸರು ಕೆಡಿಸಬೇಡಿ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ವಿದೇಶದಲ್ಲಿ 770 ಕೋಟಿ ರೂ. ಹೂಡಿಕೆ ಮಾಡಿರುವ ವಿಚಾರ ಸತ್ಯಕ್ಕೆ ದೂರ. ವಿದೇಶದಲ್ಲಿ ಸತೀಶ್​ ಅವರ ಹೂಡಿಕೆ ಇಲ್ಲ. ರಾಹುಲ್ ಜಾರಕಿಹೊಳಿ 25 ಸಾವಿರ ರೂ., ಪ್ರಿಯಾಂಕಾ ಜಾರಕಿಹೊಳಿ 25 ಸಾವಿರ ರೂ. ಹಾಗೂ ಸಹೋದರಿ ಮಹಾದೇವಿ 25 ಸಾವಿರ ರೂ. ಹೂಡಿಕೆ ಮಾಡಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿ ರಾಜಕಾರಣದಲ್ಲಿ ನಮ್ಮ ಕುಟುಂಬದ ಹೆಸರು ಕೆಡಿಸಬೇಡಿ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ ನೀಡಿದರು.

Read More

ಬಿ ಸಿ ರೋಡ್ :ಶತಾಯುಷಿ ಬಿ.ಎಸ್. ಕುಲಾಲ್‌ರ ಸೇವಾ ಬದುಕಿಗೆ ಸಾರ್ವಜನಿಕ ನುಡಿ ನಮನ

ಬಂಟ್ವಾಳ :ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಹಾಗೂ ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ (ರಿ) ಇದರ ಸಹಯೋಗದಲ್ಲಿ  ಸಹಕಾರಿ ಭೀಷ್ಮ ಶತಾಯುಷಿ ಬಿ ಶಂಕರ ನಾರಾಯಣ ಕುಲಾಲ್ ರವರಿಗೆ ಸಾರ್ವಜನಿಕ ನುಡಿನಮನ ಕಾರ್ಯಕ್ರಮ ಸೆ.10ರಂದು ಸಂಜೆ ಬಿ.ಸಿ ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು

Read More

ಜಕ್ರಿಬೆಟ್ಟು :ಸೆ.14-18‘ಬಂಟ್ವಾಳದ ಹಬ್ಬ’ಅದ್ದೂರಿ ಗಣೇಶೋತ್ಸವಕ್ಕೆ ಸಜ್ಜು . ಸರ್ವಧರ್ಮೀಯರನ್ನು ಒಗ್ಗೂಡಿಸುವ ವಿಶಿಷ್ಟ ಉತ್ಸವ : ಬಿ.ರಮಾನಾಥ ರೈ

ಬಂಟ್ವಾಳ, ಸೆ.11: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು, ಬಂಟ್ವಾಳ ಇದರ ನೇತೃತ್ವದಲ್ಲಿ 23ನೇ ವರ್ಷದ ಶ್ರೀ ಗಣೇಶೋತ್ಸವವು ಸೆ.14ರಿಂದ 18ರವರೆಗೆ ಜಕ್ರಿಬೆಟ್ಟು ಬೈಪಾಸ್‌ನಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ ಎಂದು ಮಾಜಿ ಸಚಿವ ಹಾಗೂ ಸಮಿತಿಯ ಗೌರವಾಧ್ಯಕ್ಷ ಬಿ.ರಮಾನಾಥ ರೈ ತಿಳಿಸಿದ್ದಾರೆ.

Read More

ಅಮೆರಿಕ-ಇರಾನ್ ಬಿಕ್ಕಟ್ಟು ಉಲ್ಬಣ: ತೈಲ ದರ ಬ್ಯಾರೆಲ್‌ಗೆ 100 ಡಾಲರ್‌ಗಿಂತ ಹೆಚ್ಚಳ, ಗ್ಯಾಸೋಲಿನ್​ ಬೆಲೆಯೂ ಜಿಗಿತ

ನ್ಯೂಯಾರ್ಕ್(ಯುಎಸ್​): ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ಉಲ್ಬಣಗೊಂಡಿದ್ದರಿಂದ ಬುಧವಾರ ತೈಲ ಬೆಲೆಗಳು ಬ್ಯಾರೆಲ್‌ಗೆ 100 ಡಾಲರ್​ ದಾಟಿದ್ದು, ವಿಶ್ವಾದ್ಯಂತ ಗ್ರಾಹಕರು ಮತ್ತು ಇತರ ಉದ್ಯಮ, ವ್ಯವಹಾರಗಳಿಗೆ ವೆಚ್ಚ ಹೆಚ್ಚಳವಾಗುವ ಭೀತಿ ಎದುರಾಗಿದೆ.

Read More

ಮೊಡಂಕಾಪು:ದೀಪಿಕಾ ಪ್ರೌಢಶಾಲೆಯಲ್ಲಿ "ವಜ್ರ ದೀಪಿಕಾ" ಸ್ಮರಣ ಸಂಚಿಕೆ ಬಿಡುಗಡೆ.

ಬಂಟ್ವಾಳ :ದೀಪಿಕಾ ಪ್ರೌಢಶಾಲೆ ಮೊಡಂಕಾಪು ಇಲ್ಲಿ ಸೆ. 9ರಂದು ರಂದು "ವಜ್ರ ದೀಪಿಕಾ" ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಶಿಕ್ಷಕರ ದಿನಾಚರಣೆ ನಡೆಯಿತು.

Read More