ಮಂಡ್ಯ: ಐತಿಹಾಸಿಕ ಹಾಗೂ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮಂಡ್ಯ ಜಿಲ್ಲೆಯ ಮೇಲುಕೋಟೆಯ ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಾರಿ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದೆ. ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿ ವಿರುದ್ಧವೇ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ (Melkote Police Station) ಪ್ರಕರಣ ದಾಖಲಾಗಿದೆ.
Read Moreಬಂಟ್ವಾಳ: ಆಡಳಿತ ಸೌಧದ ಸಾರ್ವಜನಿಕ ಬಳಕೆಯ ಲಿಫ್ಟ್ನಲ್ಲಿ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡ ಘಟನೆ ಗುರುವಾರ ನಡೆದಿದೆ. ಯಾವುದೇ ಅಪಾಯವಿಲ್ಲದೆ ಇಬ್ಬರನ್ನು ರಕ್ಷಿಸಲಾಗಿದೆ.
Read Moreಬಂಟ್ವಾಳ ಕುಲಾಲ ಸುಧಾರಕ ಸಂಘದ ಸಮುದಾಯ ಭವನದ ಮುಂದುವರಿದ ಕಾಮಗಾರಿಗೆ ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮದಡಿ ರೂ 1ಕೋಟಿ ಅನುದಾನ ಮಂಜೂರು ಮಾಡಿ ಅದೇಶಿಸಿದೆ.
Read Moreಬೆಂಗಳೂರು: 6 ವರ್ಷಗಳ ಹಳೆಯ ಬಿಟ್ ಕಾಯಿನ್ ಹಗರಣದಲ್ಲಿ (Karnataka Bitcoin Scam) ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ, ಯೂತ್ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ಗೆ (Mohammed Nalapad) ಸಂಕಷ್ಟ ಎದುರಾಗಿದೆ.
Read Moreಬಂಟ್ವಾಳ :ಭಾರತದ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜೀಯವರು ಹಿಂದಿನ ಪ್ರಧಾನ ಮಂತ್ರಿಗಳ ಆಡಳಿತವಾಧಿಯ ಎಲ್ಲಾ ದಾಖಲೆಗಳನ್ನು ಹಿಂದಿಕ್ಕುವ ಮೂಲಕ ಭಾರತದ ರಾಜಕೀಯ ಇತಿಹಾಸದ ಪುಟಗಳಲ್ಲಿ ಅತ್ಯಂತ ಸುಧೀರ್ಘಾವಾಗಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆ ಪಾತ್ರರಾಗಿ, ಇನ್ನಷ್ಟು ವರ್ಷಗಳ ಕಾಲ ದೀರ್ಘಾವಧಿ ಅಧಿಕಾರ ನಡೆಸಲು ಹಾಗೂ ಭಾರತ ದೇಶದ ಹಿರಿಮೆಯನ್ನು ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಗುರುತಿಸಿಕೊಳ್ಳುವ ಮೂಲಕ ವಿಶ್ವಗುರು ಭಾರತ ಮತ್ತು ಆತ್ಮ ನಿರ್ಭರ ಭಾರತ ಕಲ್ಪನೆ ಈಡೇರಲಿ ಎಂಬ ಆಶಯದೊಂದಿಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ದೇವಿಗೆ ಸರ್ವಾಲಂಕಾರ ಪೂಜೆಯೊಂದಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು ಹಾಗೂ ಸಿಹಿ ಹಂಚಿ ಸಂಭ್ರಮಿಸಲಾಯಿತು.
Read More