ಚಿಕ್ಕಬಳ್ಳಾಪುರ: ಅಯೋಧ್ಯೆಯಲ್ಲಿ ರಾಮ ಮಂದಿರದ ಹೆಸರಿನಲ್ಲಿ ನೀಡಲಾದ ದೇಣಿಗೆಗೆ ಸಂಬಂಧಿಸಿದ 20,000 ಕೋಟಿ ರೂ. 'ಲೂಟಿ'ಗೆ ಬಿಜೆಪಿ ಮತ್ತು ಆರ್ಎಸ್ಎಸ್ ಕಾರಣ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
Read Moreಬಂಟ್ವಾಳ :ದ ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ನವೋದಯ ಮಿತ್ರ ಕಲಾ ವೃಂದ ರಿ ನೆತ್ತರಕೆರೆ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಗದೀಶ ಎನ್ ಹಾಗೂ ಪ್ರ ಕಾರ್ಯದರ್ಶಿಯಾಗಿ ಮಹೇಶ್ ಎನ್ ಸತತ ಎರಡನೇ ಅವಧಿಗೆ ಮರು ಆಯ್ಕೆಯಾಗಿದ್ದಾರೆ. ಜು. 5ರಂದು ಸಂಘದ ಕಚೇರಿಯಲ್ಲಿ ನಡೆದ ವಾರ್ಷಿಕ ಮಹಾ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
Read Moreಬಂಟ್ವಾಳ :ವೈದ್ಯನಾಥ ಕ್ರಿಕೆಟರ್ಸ್ ದೇವರಪಾಲು ಸುಜೀರು ಇದರ ರಜತ ಮಹೋತ್ಸವದ ಸವಿನೆನಪಿಗಾಗಿ ತಂಡದ ಕಛೇರಿ "ಬೆಳಕು" ಇದರ ಉದ್ಘಾಟನಾ ಸಮಾರಂಭ ಪುದು ಗ್ರಾಮದ ದೇವರಪಾಲು ಎಂಬಲ್ಲಿ ನಡೆಯಿತು.
Read Moreಬಂಟ್ವಾಳ : ಯಕ್ಷತೀರ್ಥ ಕಲಾಸೇವೆ ನೂರಾಳಬೆಟ್ಟು ಇದರ 7ನೇ ವರ್ಷದ ಯಕ್ಷತೀರ್ಥ ಸಂಭ್ರಮ- 2026 ಆಮಂತ್ರಣ ಪತ್ರಿಕೆ ಬಿಡುಗಡೆಯು ಜು.05ರಂದು ಭಾನುವಾರ ಶ್ರೀ ಕ್ಷೇತ್ರ ಪೊಳಲಿಯಲ್ಲಿ ನಡೆಯಿತು.
Read Moreಬಂಟ್ವಾಳ:ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಮಾಜಮುಖಿಯಾಗಿ ಜೀವನ ಪೂರ್ತಿ ತೊಡಗಿಸಿಕೊಂಡಿರುವ ಕೃಷ್ಣ ಕುಮಾರ್ ಪೂಂಜರವರು ಸೇವಾಂಜಲಿಯ ಮೂಲಕ ಕೇಂದ್ರ ಸರಕಾರದ ಮಹತ್ವದ ನಿಕ್ಷಯ್ ಮಿತ್ರ ಯೋಜನೆಯನ್ನು ಅರ್ಹರಿಗೆ ತಲುಪಿಸುವ ಕಾರ್ಯ ಮಾಡುತ್ತಿದ್ದಾರೆ ಇದನ್ನು ಸದ್ಭಳಕೆ ಮಾಡಿ ಆರೋಗ್ಯಕರ ಸಮಾಜಕ್ಕಾಗಿ ಪ್ರಯತ್ನಿಸಿ ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕರಾಂ ಪೂಜಾರಿ ಹೇಳಿದರು.
Read More