ಲಾಸ್ ಏಂಜಲೀಸ್: 2026ರ ಫಿಫಾ ವಿಶ್ವಕಪ್ ಟೂರ್ನಿಯ ಪ್ರಿ-ಕ್ವಾರ್ಟರ್ ಫೈನಲ್ನಲ್ಲಿ ಪೋರ್ಚುಗಲ್ ವಿರುದ್ಧ ಸ್ಪೇನ್ 1-0 ಗೋಲು ಅಂತರದ ಜಯಗಳಿಸಿದೆ. ಈ ಮೂಲಕ ಸ್ಪೇನ್ (Spain) ಕ್ವಾರ್ಟ್ರಫೈನಲ್ಗೆ ಲಗ್ಗೆ ಇಟ್ಟಿದ್ದು, ವಿಶ್ವಕಪ್ ಟೂರ್ನಿಯಿಂದ ಪೋರ್ಚುಗಲ್ (Portugal) ತಂಡವನ್ನ ಹೊರದಬ್ಬಿದೆ.
Read Moreಬಂಟ್ವಾಳ: ಕಳ್ಳಿಗೆ ಗ್ರಾಮದ ಕಂಜತ್ತೂರು ಭಾಗದ ಸಾರ್ವಜನಿಕ ರುದ್ರಭೂಮಿಗೆ ಮೂಲಸೌಕರ್ಯ ಹಾಗೂ ಸರ್ವತೋಮುಖ ಅಭಿವೃದ್ಧಿ ಹಿತದೃಷ್ಟಿಯಿಂದ ಕಳ್ಳಿಗೆ ಗ್ರಾಮಸ್ಥರ ಮಹಾಸಭೆಯು ಬ್ರಹ್ಮರಕೂಟ್ಲು ಶ್ರೀ ರಾಮ ಭಜನ ಮಂದಿರದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.
Read Moreಬಂಟ್ವಾಳ :ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಾಡುಗಳ ಮಹತ್ವವನ್ನು ಯುವ ಪೀಳಿಗೆಗೆ ತಿಳಿಸಿಕೊಡುವುದು ಅಗತ್ಯವಾಗಿದೆ. ಕಾಡಿನ ವಿನಾಶದಿಂದ ಉಂಟಾಗುವ ತೊಂದರೆಗಳನ್ನು ಪ್ರಸ್ತುತ ಜಗತ್ತಿನಲ್ಲಿ ಕಾಣಬಹುದು. ಮುಂದಿನ ದಿನಗಳಲ್ಲಿ ಆಕ್ಸಿಜನ್ ಸಿಲಿಂಡರ್ ಹಿಡಿದುಕೊಂಡು ಓಡಾಡುವ ಸ್ಥಿತಿ ಬರಬಾರದೆಂದರೆ ಸಸಿಗಳನ್ನು ನೆಡುವುದು ಅಗತ್ಯವಾಗುತ್ತದೆ. ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪೊಳಲಿ ವಲಯದ ಮೇಲ್ವಿಚಾರಕಿ ರೂಪ ರೈ ತಿಳಿಸಿದರು.
Read Moreಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು ರೆಡ್- ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು, (12ನೇ ತರಗತಿಯವರೆಗೆ) ನಾಳೆ ಜು.08ರಂದು ಬುಧವಾರ ರಜೆಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಘೋಷಿಸಲಾಗಿರುತ್ತದೆ.
Read Moreಚಿಕ್ಕಬಳ್ಳಾಪುರ: ಅಯೋಧ್ಯೆಯಲ್ಲಿ ರಾಮ ಮಂದಿರದ ಹೆಸರಿನಲ್ಲಿ ನೀಡಲಾದ ದೇಣಿಗೆಗೆ ಸಂಬಂಧಿಸಿದ 20,000 ಕೋಟಿ ರೂ. 'ಲೂಟಿ'ಗೆ ಬಿಜೆಪಿ ಮತ್ತು ಆರ್ಎಸ್ಎಸ್ ಕಾರಣ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
Read More